AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳ ಜೊತೆ ಜೊತೆಯಲಿ ಅನಿರುದ್ಧ ತೀರ್ಥಯಾತ್ರೆ; ವೈಷ್ಣೋ ದೇವಿ ಆಶೀರ್ವಾದ ಪಡೆದ ಕುಟುಂಬ

‘ಜೊತೆ ಜೊತೆಯಲಿ’ ಧಾರಾವಾಹಿ ನಟ ಅನಿರುದ್ಧ ಅವರು ಸಖತ್​ ಬ್ಯುಸಿ ಆಗಿದ್ದಾರೆ. ಅದರ ನಡುವೆಯೂ ಅವರು ಕುಟುಂಬಕ್ಕೆ ಸಮಯ ನೀಡುತ್ತಾರೆ. ಇತ್ತೀಚೆಗೆ ಅವರು ವೈಷ್ಣೋ ದೇವಿ ಸನ್ನಿಧಿಗೆ ತೆರಳಿ ಆಶೀರ್ವಾದ ಪಡೆದುಕೊಂಡು ಬಂದಿದ್ದಾರೆ.

TV9 Web
| Edited By: |

Updated on: Oct 09, 2021 | 1:57 PM

Share
ನಟ ಅನಿರುದ್ಧ ಅವರು ಪಕ್ಕಾ ಫ್ಯಾಮಿಲಿ ಮ್ಯಾನ್​. ಶೂಟಿಂಗ್​ನಲ್ಲಿ ಎಷ್ಟೇ ಬ್ಯುಸಿ ಇದ್ದರೂ ಕೂಡ ಅವರು ಪತ್ನಿ ಮತ್ತು ಮಕ್ಕಳಿಗಾಗಿ ಸಮಯ ಮೀಸಲಿಡುತ್ತಾರೆ. ಇತ್ತೀಚೆಗೆ ಮಕ್ಕಳ ಜೊತೆ ಅನಿರುದ್ಧ ತೀರ್ಥಯಾತ್ರೆ ಮಾಡಿದ್ದಾರೆ.

Jothe Jotheyali actor Anirudh visits Vaishno Devi temple with children

1 / 6
‘ನಾವು ವೈಷ್ಣೋದೇವಿಗೆ ಹೋಗಿ ಬಂದೆವು. ಕೀರ್ತಿಯವರು ಕೆಲವು ವರ್ಷಗಳ ಹಿಂದೆ ಹೋಗಿ ಬಂದಿದ್ದಾರೆ. ಈ ಬಾರಿ ನಮ್ಮ ಜೊತೆ ಬಂದಿಲ್ಲ. ಸರ್ವೇ ಜನಃ ಸುಖಿನೋ ಭವಂತು. ತಾಯಿಯ ಅನುಗ್ರಹ ನಮ್ಮೆಲ್ಲರ ಮೇಲೂ ಇರಲಿ’ ಎಂದು ಅನಿರುದ್ಧ ಪೋಸ್ಟ್​ ಮಾಡಿದ್ದಾರೆ.

Jothe Jotheyali actor Anirudh visits Vaishno Devi temple with children

2 / 6
ಅನಿರುದ್ಧ ಅವರ ಮಕ್ಕಳು ಕೂಡ ಚೂಟಿಯಾಗಿದ್ದಾರೆ. ಡ್ಯಾನ್ಸ್​ ಮತ್ತು ನಟನೆಯಲ್ಲಿ ಆಸಕ್ತಿ ಹೊಂದಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಅವರ ಫೋಟೋ ಮತ್ತು ವಿಡಿಯೋಗಳು ಆಗಾಗ ವೈರಲ್​ ಆಗುತ್ತವೆ.

ಅನಿರುದ್ಧ ಅವರ ಮಕ್ಕಳು ಕೂಡ ಚೂಟಿಯಾಗಿದ್ದಾರೆ. ಡ್ಯಾನ್ಸ್​ ಮತ್ತು ನಟನೆಯಲ್ಲಿ ಆಸಕ್ತಿ ಹೊಂದಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಅವರ ಫೋಟೋ ಮತ್ತು ವಿಡಿಯೋಗಳು ಆಗಾಗ ವೈರಲ್​ ಆಗುತ್ತವೆ.

3 / 6
ಜಮ್ಮು ಕಾಶ್ಮೀರದಲ್ಲಿ ವೈಷ್ಣೋ ದೇವಿ ದೇವಸ್ಥಾನ ಇದೆ. ಶೂಟಿಂಗ್​ ನಡುವೆ ಬ್ರೇಕ್​ ಪಡೆದುಕೊಂಡ ಅನಿರುದ್ಧ ಅವರು ಮಕ್ಕಳ ಜೊತೆ ಪ್ರಯಾಣ ಬೆಳೆಸಿದ್ದರು. ದೇವರ ಆಶೀರ್ವಾದ ಪಡೆದು ಮರಳಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ವೈಷ್ಣೋ ದೇವಿ ದೇವಸ್ಥಾನ ಇದೆ. ಶೂಟಿಂಗ್​ ನಡುವೆ ಬ್ರೇಕ್​ ಪಡೆದುಕೊಂಡ ಅನಿರುದ್ಧ ಅವರು ಮಕ್ಕಳ ಜೊತೆ ಪ್ರಯಾಣ ಬೆಳೆಸಿದ್ದರು. ದೇವರ ಆಶೀರ್ವಾದ ಪಡೆದು ಮರಳಿದ್ದಾರೆ.

4 / 6
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ ‘ಜೊತೆ ಜೊತೆಯಲಿ’ ಸೀರಿಯಲ್​ ಮೂಲಕ ಅನಿರುದ್ಧ ಅವರು ಹೆಚ್ಚಿನ ಸಂಖ್ಯೆಯ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಅವರ ನಟನೆಗೆ ಎಲ್ಲರಿಂದಲೂ ಮೆಚ್ಚುಗೆ ಕೇಳಿಬರುತ್ತಿದೆ.

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ ‘ಜೊತೆ ಜೊತೆಯಲಿ’ ಸೀರಿಯಲ್​ ಮೂಲಕ ಅನಿರುದ್ಧ ಅವರು ಹೆಚ್ಚಿನ ಸಂಖ್ಯೆಯ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಅವರ ನಟನೆಗೆ ಎಲ್ಲರಿಂದಲೂ ಮೆಚ್ಚುಗೆ ಕೇಳಿಬರುತ್ತಿದೆ.

5 / 6
ನಟನೆ ಮಾತ್ರವಲ್ಲದೇ ಸಾಮಾಜಿಕ ಕಳಕಳಿ ಕಾರಣದಿಂದಲೂ ಅನಿರುದ್ಧ ಅವರು ಆಗಾಗ ಗಮನ ಸೆಳೆಯುತ್ತಾರೆ. ಬೆಂಗಳೂರು ಸೇರಿದಂತೆ ಅನೇಕ ಊರುಗಳ ಸ್ವಚ್ಚತೆಗಾಗಿ ಅವರು ಸೋಶಿಯಲ್​ ಮೀಡಿಯಾದಲ್ಲಿ ಅಭಿಯಾನ ಮಾಡುತ್ತಿದ್ದಾರೆ.

ನಟನೆ ಮಾತ್ರವಲ್ಲದೇ ಸಾಮಾಜಿಕ ಕಳಕಳಿ ಕಾರಣದಿಂದಲೂ ಅನಿರುದ್ಧ ಅವರು ಆಗಾಗ ಗಮನ ಸೆಳೆಯುತ್ತಾರೆ. ಬೆಂಗಳೂರು ಸೇರಿದಂತೆ ಅನೇಕ ಊರುಗಳ ಸ್ವಚ್ಚತೆಗಾಗಿ ಅವರು ಸೋಶಿಯಲ್​ ಮೀಡಿಯಾದಲ್ಲಿ ಅಭಿಯಾನ ಮಾಡುತ್ತಿದ್ದಾರೆ.

6 / 6
ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?