ಮಕ್ಕಳ ಜೊತೆ ಜೊತೆಯಲಿ ಅನಿರುದ್ಧ ತೀರ್ಥಯಾತ್ರೆ; ವೈಷ್ಣೋ ದೇವಿ ಆಶೀರ್ವಾದ ಪಡೆದ ಕುಟುಂಬ
‘ಜೊತೆ ಜೊತೆಯಲಿ’ ಧಾರಾವಾಹಿ ನಟ ಅನಿರುದ್ಧ ಅವರು ಸಖತ್ ಬ್ಯುಸಿ ಆಗಿದ್ದಾರೆ. ಅದರ ನಡುವೆಯೂ ಅವರು ಕುಟುಂಬಕ್ಕೆ ಸಮಯ ನೀಡುತ್ತಾರೆ. ಇತ್ತೀಚೆಗೆ ಅವರು ವೈಷ್ಣೋ ದೇವಿ ಸನ್ನಿಧಿಗೆ ತೆರಳಿ ಆಶೀರ್ವಾದ ಪಡೆದುಕೊಂಡು ಬಂದಿದ್ದಾರೆ.

1 / 6

2 / 6

3 / 6

4 / 6

5 / 6

6 / 6
Follow Us




