Megha Shetty: ಗುರುತು ಸಿಗದಷ್ಟು ಬದಲಾದ ನಟಿ ಮೇಘಾ ಶೆಟ್ಟಿ; ಹೊಸ ಅವತಾರ ನೋಡಿ ನೆಟ್ಟಿಗರು ಫಿದಾ

ಮೇಘಾ ಶೆಟ್ಟಿ ಹೊಸ ಅವತಾರದಲ್ಲಿ ಫ್ಯಾನ್ಸ್ ಎದುರು ಬಂದಿದ್ದಾರೆ. ಅವರ ಹೊಸ ಅವತಾರ ಎಲ್ಲರ ಗಮನ ಸೆಳೆದಿದೆ.

| Updated By: ರಾಜೇಶ್ ದುಗ್ಗುಮನೆ

Updated on: Jul 10, 2023 | 8:05 AM

ನಟಿ ಮೇಘಾ ಶೆಟ್ಟಿ ಅವರು ‘ಜೊತೆ ಜೊತೆಯಲಿ’ ಧಾರಾವಾಹಿ ತೊರೆದ ಬಳಿಕ ಹಿರಿತೆರೆಯಲ್ಲೇ ಬ್ಯುಸಿ ಆಗಬೇಕು ಎನ್ನುವ ನಿರ್ಧಾರಕ್ಕೆ ಬಂದಂತಿದೆ. ಅದಕ್ಕೆ ಬೇಕಿರುವ ಸಿದ್ಧತೆಗಳನ್ನು ಅವರು ಮಾಡಿಕೊಳ್ಳುತ್ತಿದ್ದಾರೆ.

ನಟಿ ಮೇಘಾ ಶೆಟ್ಟಿ ಅವರು ‘ಜೊತೆ ಜೊತೆಯಲಿ’ ಧಾರಾವಾಹಿ ತೊರೆದ ಬಳಿಕ ಹಿರಿತೆರೆಯಲ್ಲೇ ಬ್ಯುಸಿ ಆಗಬೇಕು ಎನ್ನುವ ನಿರ್ಧಾರಕ್ಕೆ ಬಂದಂತಿದೆ. ಅದಕ್ಕೆ ಬೇಕಿರುವ ಸಿದ್ಧತೆಗಳನ್ನು ಅವರು ಮಾಡಿಕೊಳ್ಳುತ್ತಿದ್ದಾರೆ.

1 / 7
ಈ ಮಧ್ಯೆ ಮೇಘಾ ಶೆಟ್ಟಿ ಹೊಸ ಹೊಸ ಫೋಟೋಗಳ ಮೂಲಕ ಮಿಂಚುತ್ತಿದ್ದಾರೆ. ಅವರ ಹೊಸ ಫೋಟೋಗಳು ಎಲ್ಲರ ಗಮನ ಸೆಳೆಯುವಂತಿದೆ.

ಈ ಮಧ್ಯೆ ಮೇಘಾ ಶೆಟ್ಟಿ ಹೊಸ ಹೊಸ ಫೋಟೋಗಳ ಮೂಲಕ ಮಿಂಚುತ್ತಿದ್ದಾರೆ. ಅವರ ಹೊಸ ಫೋಟೋಗಳು ಎಲ್ಲರ ಗಮನ ಸೆಳೆಯುವಂತಿದೆ.

2 / 7
ಮೇಘಾ ಶೆಟ್ಟಿ ಹೊಸ ಅವತಾರದಲ್ಲಿ ಫ್ಯಾನ್ಸ್ ಎದುರು ಬಂದಿದ್ದಾರೆ. ಅವರ ಹೊಸ ಅವತಾರ ಎಲ್ಲರ ಗಮನ ಸೆಳೆದಿದೆ.

ಮೇಘಾ ಶೆಟ್ಟಿ ಹೊಸ ಅವತಾರದಲ್ಲಿ ಫ್ಯಾನ್ಸ್ ಎದುರು ಬಂದಿದ್ದಾರೆ. ಅವರ ಹೊಸ ಅವತಾರ ಎಲ್ಲರ ಗಮನ ಸೆಳೆದಿದೆ.

3 / 7
ತಲೆ ಕೂದಲು ಸಖತ್ ಕರ್ಲಿ ಆಗಿದೆ. ನೀಲಿ ಬಣ್ಣದ ಬಟ್ಟೆಯಲ್ಲಿ ಅವರು ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ತಲೆ ಕೂದಲು ಸಖತ್ ಕರ್ಲಿ ಆಗಿದೆ. ನೀಲಿ ಬಣ್ಣದ ಬಟ್ಟೆಯಲ್ಲಿ ಅವರು ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

4 / 7
ಮೇಘಾ ಶೆಟ್ಟಿ ಕಿರುತೆರೆ ಮೂಲಕ ಜನಪ್ರಿಯತೆ ಪಡೆದವರು. ನಂತರ ಸಿನಿಮಾಗಳಲ್ಲೂ ಅವರು ನಟಿಸಿದರು. ‘ತ್ರಿಬಲ್ ರೈಡಿಂಗ್’ ಮೊದಲಾದ ಚಿತ್ರಗಳಲ್ಲಿ ಮೇಘಾ ಶೆಟ್ಟಿ ನಟಿಸಿದ್ದಾರೆ.

ಮೇಘಾ ಶೆಟ್ಟಿ ಕಿರುತೆರೆ ಮೂಲಕ ಜನಪ್ರಿಯತೆ ಪಡೆದವರು. ನಂತರ ಸಿನಿಮಾಗಳಲ್ಲೂ ಅವರು ನಟಿಸಿದರು. ‘ತ್ರಿಬಲ್ ರೈಡಿಂಗ್’ ಮೊದಲಾದ ಚಿತ್ರಗಳಲ್ಲಿ ಮೇಘಾ ಶೆಟ್ಟಿ ನಟಿಸಿದ್ದಾರೆ.

5 / 7
ಸದ್ಯ ಕೆಲವು ಸಿನಿಮಾಗಳನ್ನು ಒಪ್ಪಿಕೊಂಡು ಮೇಘಾ ಶೆಟ್ಟಿ ನಟಿಸುತ್ತಿದ್ದಾರೆ. ಅವರಿಗೆ ಚಿತ್ರರಂಗದಲ್ಲಿ ದೊಡ್ಡ ಯಶಸ್ಸು ಸಿಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

ಸದ್ಯ ಕೆಲವು ಸಿನಿಮಾಗಳನ್ನು ಒಪ್ಪಿಕೊಂಡು ಮೇಘಾ ಶೆಟ್ಟಿ ನಟಿಸುತ್ತಿದ್ದಾರೆ. ಅವರಿಗೆ ಚಿತ್ರರಂಗದಲ್ಲಿ ದೊಡ್ಡ ಯಶಸ್ಸು ಸಿಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

6 / 7
ಹೊಸ ಫೋಟೋಶೂಟ್​ನಲ್ಲಿ ಗಮನ ಸೆಳೆದ ಮೇಘಾ ಶೆಟ್ಟಿ

ಹೊಸ ಫೋಟೋಶೂಟ್​ನಲ್ಲಿ ಗಮನ ಸೆಳೆದ ಮೇಘಾ ಶೆಟ್ಟಿ

7 / 7
Follow us
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ