AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಶಿಯಲ್ ಮೀಡಿಯಾದಲ್ಲಿ ಕ್ಯೂಟ್ ಫೋಟೋ ಹಂಚಿಕೊಂಡು ಗಮನ ಸೆಳೆದ ನಟಿ ಮೇಘಾ ಶೆಟ್ಟಿ

ಮೇಘಾ ಶೆಟ್ಟಿ ಅವರು ಟ್ರೆಡಿಷನಲ್ ಲುಕ್​ನಲ್ಲಿ ಸಾಕಷ್ಟು ಇಷ್ಟವಾಗುತ್ತಾರೆ. ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಅವರು ಸಾಕಷ್ಟು ಜನಪ್ರಿಯತೆ ಗಳಿಸಿದ್ದಾರೆ.

TV9 Web
| Edited By: |

Updated on: Jul 07, 2022 | 10:11 PM

Share
ನಟಿ ಮೇಘಾ ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಫ್ಯಾನ್ಸ್​ಗೋಸ್ಕರ ಅವರು ಸದಾ ಹೊಸಹೊಸ ಫೋಟೋಶೂಟ್ ಮಾಡಿಸಿ ಹಂಚಿಕೊಳ್ಳುತ್ತಾ ಇರುತ್ತಾರೆ.

ನಟಿ ಮೇಘಾ ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಫ್ಯಾನ್ಸ್​ಗೋಸ್ಕರ ಅವರು ಸದಾ ಹೊಸಹೊಸ ಫೋಟೋಶೂಟ್ ಮಾಡಿಸಿ ಹಂಚಿಕೊಳ್ಳುತ್ತಾ ಇರುತ್ತಾರೆ.

1 / 5
ಮೇಘಾ ಶೆಟ್ಟಿ ಅವರು ಟ್ರೆಡಿಷನಲ್ ಲುಕ್​ನಲ್ಲಿ ಸಾಕಷ್ಟು ಇಷ್ಟವಾಗುತ್ತಾರೆ. ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಅವರು ಸಾಕಷ್ಟು ಜನಪ್ರಿಯತೆ ಗಳಿಸಿದ್ದಾರೆ.

ಮೇಘಾ ಶೆಟ್ಟಿ ಅವರು ಟ್ರೆಡಿಷನಲ್ ಲುಕ್​ನಲ್ಲಿ ಸಾಕಷ್ಟು ಇಷ್ಟವಾಗುತ್ತಾರೆ. ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಅವರು ಸಾಕಷ್ಟು ಜನಪ್ರಿಯತೆ ಗಳಿಸಿದ್ದಾರೆ.

2 / 5
‘ಜೊತೆ ಜೊತೆಯಲಿ’ ಧಾರಾವಾಹಿಯಲ್ಲಿ ಅನು ಸಿರಿಮನೆ ಪಾತ್ರದಲ್ಲಿ ಮೇಘಾ ಶೆಟ್ಟಿ ನಟಿಸುತ್ತಿದ್ದಾರೆ. ಕಥಾ ನಾಯಕ ಆರ್ಯವರ್ಧನ್ ಮಾಡಿರುವ ಸಂಚನ್ನು ಅನು ಸಿರಿಮನೆ ಪತ್ತೆ ಹಚ್ಚುತ್ತಿದ್ದಾಳೆ. ಇದು ಒಂದು ವರ್ಗದ ಫ್ಯಾನ್ಸ್​ಗೆ ಇಷ್ಟವಾಗುತ್ತಿಲ್ಲ.

‘ಜೊತೆ ಜೊತೆಯಲಿ’ ಧಾರಾವಾಹಿಯಲ್ಲಿ ಅನು ಸಿರಿಮನೆ ಪಾತ್ರದಲ್ಲಿ ಮೇಘಾ ಶೆಟ್ಟಿ ನಟಿಸುತ್ತಿದ್ದಾರೆ. ಕಥಾ ನಾಯಕ ಆರ್ಯವರ್ಧನ್ ಮಾಡಿರುವ ಸಂಚನ್ನು ಅನು ಸಿರಿಮನೆ ಪತ್ತೆ ಹಚ್ಚುತ್ತಿದ್ದಾಳೆ. ಇದು ಒಂದು ವರ್ಗದ ಫ್ಯಾನ್ಸ್​ಗೆ ಇಷ್ಟವಾಗುತ್ತಿಲ್ಲ.

3 / 5
ಧಾರಾವಾಹಿಯಲ್ಲಿ ನಟಿಸಿದ ನಂತರ ಮುಂದಿನ ಸ್ಟಾಪ್ ಅದು ಹಿರಿತೆರೆ. ಮೇಘಾ ಶೆಟ್ಟಿ ಕೂಡ ಕಿರುತೆರೆ ಜತೆಗೆ ಹಿರಿ ತೆರೆಯಲ್ಲೂ ಬ್ಯುಸಿ ಆಗಿದ್ದಾರೆ. ಅವರ ಅಭಿಮಾನಿ ಬಳಗ ದಿನ ಕಳೆದಂತೆ ಹಿರಿದಾಗುತ್ತಿದೆ.

ಧಾರಾವಾಹಿಯಲ್ಲಿ ನಟಿಸಿದ ನಂತರ ಮುಂದಿನ ಸ್ಟಾಪ್ ಅದು ಹಿರಿತೆರೆ. ಮೇಘಾ ಶೆಟ್ಟಿ ಕೂಡ ಕಿರುತೆರೆ ಜತೆಗೆ ಹಿರಿ ತೆರೆಯಲ್ಲೂ ಬ್ಯುಸಿ ಆಗಿದ್ದಾರೆ. ಅವರ ಅಭಿಮಾನಿ ಬಳಗ ದಿನ ಕಳೆದಂತೆ ಹಿರಿದಾಗುತ್ತಿದೆ.

4 / 5
ಮೇಘಾ ಶೆಟ್ಟಿ

ಮೇಘಾ ಶೆಟ್ಟಿ

5 / 5
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ