Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಶಿಯಲ್ ಮೀಡಿಯಾದಲ್ಲಿ ಕ್ಯೂಟ್ ಫೋಟೋ ಹಂಚಿಕೊಂಡು ಗಮನ ಸೆಳೆದ ನಟಿ ಮೇಘಾ ಶೆಟ್ಟಿ

ಮೇಘಾ ಶೆಟ್ಟಿ ಅವರು ಟ್ರೆಡಿಷನಲ್ ಲುಕ್​ನಲ್ಲಿ ಸಾಕಷ್ಟು ಇಷ್ಟವಾಗುತ್ತಾರೆ. ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಅವರು ಸಾಕಷ್ಟು ಜನಪ್ರಿಯತೆ ಗಳಿಸಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Jul 07, 2022 | 10:11 PM

ನಟಿ ಮೇಘಾ ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಫ್ಯಾನ್ಸ್​ಗೋಸ್ಕರ ಅವರು ಸದಾ ಹೊಸಹೊಸ ಫೋಟೋಶೂಟ್ ಮಾಡಿಸಿ ಹಂಚಿಕೊಳ್ಳುತ್ತಾ ಇರುತ್ತಾರೆ.

ನಟಿ ಮೇಘಾ ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಫ್ಯಾನ್ಸ್​ಗೋಸ್ಕರ ಅವರು ಸದಾ ಹೊಸಹೊಸ ಫೋಟೋಶೂಟ್ ಮಾಡಿಸಿ ಹಂಚಿಕೊಳ್ಳುತ್ತಾ ಇರುತ್ತಾರೆ.

1 / 5
ಮೇಘಾ ಶೆಟ್ಟಿ ಅವರು ಟ್ರೆಡಿಷನಲ್ ಲುಕ್​ನಲ್ಲಿ ಸಾಕಷ್ಟು ಇಷ್ಟವಾಗುತ್ತಾರೆ. ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಅವರು ಸಾಕಷ್ಟು ಜನಪ್ರಿಯತೆ ಗಳಿಸಿದ್ದಾರೆ.

ಮೇಘಾ ಶೆಟ್ಟಿ ಅವರು ಟ್ರೆಡಿಷನಲ್ ಲುಕ್​ನಲ್ಲಿ ಸಾಕಷ್ಟು ಇಷ್ಟವಾಗುತ್ತಾರೆ. ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಅವರು ಸಾಕಷ್ಟು ಜನಪ್ರಿಯತೆ ಗಳಿಸಿದ್ದಾರೆ.

2 / 5
‘ಜೊತೆ ಜೊತೆಯಲಿ’ ಧಾರಾವಾಹಿಯಲ್ಲಿ ಅನು ಸಿರಿಮನೆ ಪಾತ್ರದಲ್ಲಿ ಮೇಘಾ ಶೆಟ್ಟಿ ನಟಿಸುತ್ತಿದ್ದಾರೆ. ಕಥಾ ನಾಯಕ ಆರ್ಯವರ್ಧನ್ ಮಾಡಿರುವ ಸಂಚನ್ನು ಅನು ಸಿರಿಮನೆ ಪತ್ತೆ ಹಚ್ಚುತ್ತಿದ್ದಾಳೆ. ಇದು ಒಂದು ವರ್ಗದ ಫ್ಯಾನ್ಸ್​ಗೆ ಇಷ್ಟವಾಗುತ್ತಿಲ್ಲ.

‘ಜೊತೆ ಜೊತೆಯಲಿ’ ಧಾರಾವಾಹಿಯಲ್ಲಿ ಅನು ಸಿರಿಮನೆ ಪಾತ್ರದಲ್ಲಿ ಮೇಘಾ ಶೆಟ್ಟಿ ನಟಿಸುತ್ತಿದ್ದಾರೆ. ಕಥಾ ನಾಯಕ ಆರ್ಯವರ್ಧನ್ ಮಾಡಿರುವ ಸಂಚನ್ನು ಅನು ಸಿರಿಮನೆ ಪತ್ತೆ ಹಚ್ಚುತ್ತಿದ್ದಾಳೆ. ಇದು ಒಂದು ವರ್ಗದ ಫ್ಯಾನ್ಸ್​ಗೆ ಇಷ್ಟವಾಗುತ್ತಿಲ್ಲ.

3 / 5
ಧಾರಾವಾಹಿಯಲ್ಲಿ ನಟಿಸಿದ ನಂತರ ಮುಂದಿನ ಸ್ಟಾಪ್ ಅದು ಹಿರಿತೆರೆ. ಮೇಘಾ ಶೆಟ್ಟಿ ಕೂಡ ಕಿರುತೆರೆ ಜತೆಗೆ ಹಿರಿ ತೆರೆಯಲ್ಲೂ ಬ್ಯುಸಿ ಆಗಿದ್ದಾರೆ. ಅವರ ಅಭಿಮಾನಿ ಬಳಗ ದಿನ ಕಳೆದಂತೆ ಹಿರಿದಾಗುತ್ತಿದೆ.

ಧಾರಾವಾಹಿಯಲ್ಲಿ ನಟಿಸಿದ ನಂತರ ಮುಂದಿನ ಸ್ಟಾಪ್ ಅದು ಹಿರಿತೆರೆ. ಮೇಘಾ ಶೆಟ್ಟಿ ಕೂಡ ಕಿರುತೆರೆ ಜತೆಗೆ ಹಿರಿ ತೆರೆಯಲ್ಲೂ ಬ್ಯುಸಿ ಆಗಿದ್ದಾರೆ. ಅವರ ಅಭಿಮಾನಿ ಬಳಗ ದಿನ ಕಳೆದಂತೆ ಹಿರಿದಾಗುತ್ತಿದೆ.

4 / 5
ಮೇಘಾ ಶೆಟ್ಟಿ

ಮೇಘಾ ಶೆಟ್ಟಿ

5 / 5
Follow us
ಪಹಲ್ಗಾಮ್​ನಲ್ಲಿ ದಾಳಿಯ ನಡುವೆಯೇ ಉಗ್ರನ ಫೋಟೊ ಕ್ಲಿಕ್ಕಿಸಿದ ಮಹಿಳೆ
ಪಹಲ್ಗಾಮ್​ನಲ್ಲಿ ದಾಳಿಯ ನಡುವೆಯೇ ಉಗ್ರನ ಫೋಟೊ ಕ್ಲಿಕ್ಕಿಸಿದ ಮಹಿಳೆ
ಇದು ದೋಷಾರೋಪಣೆ ಮಾಡುವ ಸಮಯ ಅಲ್ಲ: ಶಿವಕುಮಾರ್
ಇದು ದೋಷಾರೋಪಣೆ ಮಾಡುವ ಸಮಯ ಅಲ್ಲ: ಶಿವಕುಮಾರ್
ಸುತ್ತೂರು ಮಠದಲ್ಲಿ ಮಗುವಿಗೆ ನಾಮಕರಣ ಮಾಡಿದ ಸಿದ್ದರಾಮಯ್ಯ
ಸುತ್ತೂರು ಮಠದಲ್ಲಿ ಮಗುವಿಗೆ ನಾಮಕರಣ ಮಾಡಿದ ಸಿದ್ದರಾಮಯ್ಯ
‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋ ಫಿನಾಲೆ; ಗೆಲ್ಲೋದು ಯಾರು?
‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋ ಫಿನಾಲೆ; ಗೆಲ್ಲೋದು ಯಾರು?
ಮೌಢ್ಯಗಳನ್ನು ಅನುಸರಿಸಲ್ಲ ಅಂತ ಮತ್ತೊಮ್ಮೆ ಸಾಬೀತು ಮಾಡಿದ ಸಿದ್ದರಾಮಯ್ಯ
ಮೌಢ್ಯಗಳನ್ನು ಅನುಸರಿಸಲ್ಲ ಅಂತ ಮತ್ತೊಮ್ಮೆ ಸಾಬೀತು ಮಾಡಿದ ಸಿದ್ದರಾಮಯ್ಯ
ಮಂತ್ರಾಲಯ ರಾಯರ ಮಠದ ಹುಂಡಿಯಲ್ಲಿ 4 ಕೋಟಿ ರೂಪಾಯಿಗೂ ಅಧಿಕ ಹಣ ಸಂಗ್ರಹ
ಮಂತ್ರಾಲಯ ರಾಯರ ಮಠದ ಹುಂಡಿಯಲ್ಲಿ 4 ಕೋಟಿ ರೂಪಾಯಿಗೂ ಅಧಿಕ ಹಣ ಸಂಗ್ರಹ
ಪಹಲ್ಗಾಮ್ ದಾಳಿಕೋರ ಆಸಿಫ್ ಶೇಖ್ ಮನೆಯಲ್ಲಿ ಸ್ಫೋಟ, ಬೆಂಕಿ, ನೆಲಸಮ
ಪಹಲ್ಗಾಮ್ ದಾಳಿಕೋರ ಆಸಿಫ್ ಶೇಖ್ ಮನೆಯಲ್ಲಿ ಸ್ಫೋಟ, ಬೆಂಕಿ, ನೆಲಸಮ
ಮೈಸೂರು: ಶತಮಾನದಷ್ಟು ಹಳೆಯದಾದ ಕಟ್ಟಡದ ಮೇಲೆ ವಕ್ಫ್​ ಕಣ್ಣು, ನೋಟೀಸ್
ಮೈಸೂರು: ಶತಮಾನದಷ್ಟು ಹಳೆಯದಾದ ಕಟ್ಟಡದ ಮೇಲೆ ವಕ್ಫ್​ ಕಣ್ಣು, ನೋಟೀಸ್
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ