ಸೋಶಿಯಲ್ ಮೀಡಿಯಾದಲ್ಲಿ ಕ್ಯೂಟ್ ಫೋಟೋ ಹಂಚಿಕೊಂಡು ಗಮನ ಸೆಳೆದ ನಟಿ ಮೇಘಾ ಶೆಟ್ಟಿ
ಮೇಘಾ ಶೆಟ್ಟಿ ಅವರು ಟ್ರೆಡಿಷನಲ್ ಲುಕ್ನಲ್ಲಿ ಸಾಕಷ್ಟು ಇಷ್ಟವಾಗುತ್ತಾರೆ. ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಅವರು ಸಾಕಷ್ಟು ಜನಪ್ರಿಯತೆ ಗಳಿಸಿದ್ದಾರೆ.
Updated on: Jul 07, 2022 | 10:11 PM
Share

ನಟಿ ಮೇಘಾ ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಫ್ಯಾನ್ಸ್ಗೋಸ್ಕರ ಅವರು ಸದಾ ಹೊಸಹೊಸ ಫೋಟೋಶೂಟ್ ಮಾಡಿಸಿ ಹಂಚಿಕೊಳ್ಳುತ್ತಾ ಇರುತ್ತಾರೆ.

ಮೇಘಾ ಶೆಟ್ಟಿ ಅವರು ಟ್ರೆಡಿಷನಲ್ ಲುಕ್ನಲ್ಲಿ ಸಾಕಷ್ಟು ಇಷ್ಟವಾಗುತ್ತಾರೆ. ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಅವರು ಸಾಕಷ್ಟು ಜನಪ್ರಿಯತೆ ಗಳಿಸಿದ್ದಾರೆ.

‘ಜೊತೆ ಜೊತೆಯಲಿ’ ಧಾರಾವಾಹಿಯಲ್ಲಿ ಅನು ಸಿರಿಮನೆ ಪಾತ್ರದಲ್ಲಿ ಮೇಘಾ ಶೆಟ್ಟಿ ನಟಿಸುತ್ತಿದ್ದಾರೆ. ಕಥಾ ನಾಯಕ ಆರ್ಯವರ್ಧನ್ ಮಾಡಿರುವ ಸಂಚನ್ನು ಅನು ಸಿರಿಮನೆ ಪತ್ತೆ ಹಚ್ಚುತ್ತಿದ್ದಾಳೆ. ಇದು ಒಂದು ವರ್ಗದ ಫ್ಯಾನ್ಸ್ಗೆ ಇಷ್ಟವಾಗುತ್ತಿಲ್ಲ.

ಧಾರಾವಾಹಿಯಲ್ಲಿ ನಟಿಸಿದ ನಂತರ ಮುಂದಿನ ಸ್ಟಾಪ್ ಅದು ಹಿರಿತೆರೆ. ಮೇಘಾ ಶೆಟ್ಟಿ ಕೂಡ ಕಿರುತೆರೆ ಜತೆಗೆ ಹಿರಿ ತೆರೆಯಲ್ಲೂ ಬ್ಯುಸಿ ಆಗಿದ್ದಾರೆ. ಅವರ ಅಭಿಮಾನಿ ಬಳಗ ದಿನ ಕಳೆದಂತೆ ಹಿರಿದಾಗುತ್ತಿದೆ.

ಮೇಘಾ ಶೆಟ್ಟಿ
Related Photo Gallery
‘ವಾರಣಾಸಿ’: ಪ್ರಿಯಾಂಕಾ ಚೋಪ್ರಾ ಲುಕ್ ಪೋಸ್ಟರ್ ಬಿಡುಗಡೆ ಮಾಡಿದ ರಾಜಮೌಳಿ
ಗುತ್ತಿಗೆದಾರನ ಅಪಹರಿಸಿ 16 ಲಕ್ಷ ರೂ. ನಗದು, ಚಿನ್ನಾಭರಣ ದೋಚಿದ ಗ್ಯಾಂಗ್
EA ಸ್ಪೋರ್ಟ್ಸ್ ಭವಿಷ್ಯವಾಣಿ: ಈ ಬಾರಿ ಕಪ್ ಯಾರಿಗೆ ಗೊತ್ತಾ?
ಪದ್ಮ ಪ್ರಶಸ್ತಿ ಅಥವಾ ಜ್ಞಾನಪೀಠ ನೀಡಿ: ಹಂಸಲೇಖ ಪರ ನಟ ಪ್ರೇಮ್ ಅಭಿಯಾನ
ಇಂದಿನಿಂದ ಈ 5 ರಾಶಿಯಲ್ಲಿ ಮಹತ್ತರ ಬದಲಾವಣೆ; ಧನಲಾಭ, ಅನಿರೀಕ್ಷಿತ ಯಶಸ್ಸು!
ಸೌದಿ ಅರೇಬಿಯಾದಲ್ಲಿ ಮಂಗಳೂರಿನ ವಿಟ್ಲದ ಯುವಕನ ಸಾಧನೆ!
ಚೆನ್ನಮ್ಮ ಆರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ
ಬಂಟ್ವಾಳ ಕೊಲೆ ಆರೋಪಿ ಬಗ್ಗೆ ತಪ್ಪು ಮಾಹಿತಿ ಹರಡಿದವರ ವಿರುದ್ಧ ಕೇಸ್
ಮೆಕ್ಸಿಕೋದಲ್ಲಿ 7.4 ತೀವ್ರತೆಯ ಭೂಕಂಪ; ಸುನಾಮಿಯ ಮುನ್ನೆಚ್ಚರಿಕೆ
ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯ ವಿಚಾರಿಸಿದ ಆರ್. ಅಶೋಕ್
ನೀರಾವರಿ ಪೈಪ್ಲೈನ್ ಒಡೆದು ಆಕಾಶದೆತ್ತರಕ್ಕೆ ಚಿಮ್ಮಿದ ನೀರು
ಅಲೆಗಳ ಮಧ್ಯೆ ಮುಳುಗುತ್ತಿದ್ದ ಮಾನಸಿಕ ಅಸ್ವಸ್ಥನ ಪ್ರಾಣ ಉಳಿಸಿದ ಖಾಕಿ ಪಡೆ
ಬಿಡದಿ ಟೌನ್ಶಿಪ್ ಯೋಜನೆ ಪರ ರೈತರಿಂದ ಭೂ ಪರಿಹಾರಕ್ಕೆ ಅರ್ಜಿ ಸಲ್ಲಿಕೆ
ಉಳ್ಳಾಲ ಕಡಲತೀರಕ್ಕೆ ಅಪ್ಪಳಿಸಿದ ಲಕ್ಷಾಂತರ ಬೂತಾಯಿ ಮೀನಿನ ರಾಶಿ
ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಕರ್ತವ್ಯ




