ಮಹೇಶ್ ಬಾಬು ಜತೆ ‘ಜೊತೆ ಜೊತೆಯಲಿ’ ಮೇಘಾ ಶೆಟ್ಟಿ; ಗುಟ್ಟು ಬಿಟ್ಟುಕೊಡದ ನಟಿ

Megha Shetty: ಮೇಘಾ ಶೆಟ್ಟಿ ಇನ್​ಸ್ಟಾಗ್ರಾಮ್​ನಲ್ಲಿ ಮೂರು ಫೋಟೋ ಪೋಸ್ಟ್ ಮಾಡಿದ್ದಾರೆ. ಈ ಫೋಟೋದಲ್ಲಿ ಅವರು ಪೋಸ್​ ನೀಡಿದ್ದು ಟಾಲಿವುಡ್​ನ ಸ್ಟಾರ್​ ನಟ ಮಹೇಶ್ ಬಾಬು ಜತೆಗೆ.

| Updated By: ರಾಜೇಶ್ ದುಗ್ಗುಮನೆ

Updated on: Apr 09, 2022 | 7:22 PM

ಮೇಘಾ ಶೆಟ್ಟಿ ಅವರು ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಖ್ಯಾತಿ ಹೆಚ್ಚಿಸಿಕೊಂಡಿದ್ದಾರೆ. ಅವರಿಗೆ ಕಿರುತೆರೆಯಲ್ಲಿ ಸಾಕಷ್ಟು ಬೇಡಿಕೆ ಇದೆ. ಅವರ ಅಭಿಮಾನಿ ಬಳಗ ದೊಡ್ಡದಿದೆ. ಈ ಮಧ್ಯೆ ಹಿರಿತೆರೆಯಿಂದಲೂ ಅವರಿಗೆ ಆಫರ್​ಗಳು ಬರುತ್ತಿವೆ. ಈ ನಡುವೆ ಮೇಘಾ ಶೆಟ್ಟಿ ​ಸುದ್ದಿಯಲ್ಲಿದ್ದಾರೆ.

ಮೇಘಾ ಶೆಟ್ಟಿ ಅವರು ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಖ್ಯಾತಿ ಹೆಚ್ಚಿಸಿಕೊಂಡಿದ್ದಾರೆ. ಅವರಿಗೆ ಕಿರುತೆರೆಯಲ್ಲಿ ಸಾಕಷ್ಟು ಬೇಡಿಕೆ ಇದೆ. ಅವರ ಅಭಿಮಾನಿ ಬಳಗ ದೊಡ್ಡದಿದೆ. ಈ ಮಧ್ಯೆ ಹಿರಿತೆರೆಯಿಂದಲೂ ಅವರಿಗೆ ಆಫರ್​ಗಳು ಬರುತ್ತಿವೆ. ಈ ನಡುವೆ ಮೇಘಾ ಶೆಟ್ಟಿ ​ಸುದ್ದಿಯಲ್ಲಿದ್ದಾರೆ.

1 / 5
ಮೇಘಾ ಶೆಟ್ಟಿ ಇನ್​ಸ್ಟಾಗ್ರಾಮ್​ನಲ್ಲಿ ಮೂರು ಫೋಟೋ ಪೋಸ್ಟ್ ಮಾಡಿದ್ದಾರೆ. ಈ ಫೋಟೋದಲ್ಲಿ ಅವರು ಪೋಸ್​ ನೀಡಿದ್ದು ಟಾಲಿವುಡ್​ನ ಸ್ಟಾರ್​ ನಟ ಮಹೇಶ್ ಬಾಬು ಜತೆಗೆ.

ಮೇಘಾ ಶೆಟ್ಟಿ ಇನ್​ಸ್ಟಾಗ್ರಾಮ್​ನಲ್ಲಿ ಮೂರು ಫೋಟೋ ಪೋಸ್ಟ್ ಮಾಡಿದ್ದಾರೆ. ಈ ಫೋಟೋದಲ್ಲಿ ಅವರು ಪೋಸ್​ ನೀಡಿದ್ದು ಟಾಲಿವುಡ್​ನ ಸ್ಟಾರ್​ ನಟ ಮಹೇಶ್ ಬಾಬು ಜತೆಗೆ.

2 / 5
ಮೇಘಾ ಶೆಟ್ಟಿ ಅವರು ಮಹೇಶ್ ಬಾಬು ಅವರನ್ನು ಭೇಟಿ ಮಾಡಿದ್ದು ಏಕೆ? ಜಾಹೀರಾತಿನ ಶೂಟ್​ಗೆ ಇಬ್ಬರೂ ಒಂದಾಗುತ್ತಿದ್ದಾರಾ? ಎಂಬಿತ್ಯಾದಿ ಪ್ರಶ್ನೆಗಳು ಅವರ ಅಭಿಮಾನಿಗಳ ಮನದಲ್ಲಿ ಮೂಡಿದೆ. ಆದರೆ, ಮಹೇಶ್​ ಬಾಬು ಅವರನ್ನು ಭೇಟಿ ಮಾಡಿದ ಬಗ್ಗೆ ಮೇಘಾ ಶೆಟ್ಟಿ ಗುಟ್ಟು ಕಾಯ್ದುಕೊಂಡಿದ್ದಾರೆ.

ಮೇಘಾ ಶೆಟ್ಟಿ ಅವರು ಮಹೇಶ್ ಬಾಬು ಅವರನ್ನು ಭೇಟಿ ಮಾಡಿದ್ದು ಏಕೆ? ಜಾಹೀರಾತಿನ ಶೂಟ್​ಗೆ ಇಬ್ಬರೂ ಒಂದಾಗುತ್ತಿದ್ದಾರಾ? ಎಂಬಿತ್ಯಾದಿ ಪ್ರಶ್ನೆಗಳು ಅವರ ಅಭಿಮಾನಿಗಳ ಮನದಲ್ಲಿ ಮೂಡಿದೆ. ಆದರೆ, ಮಹೇಶ್​ ಬಾಬು ಅವರನ್ನು ಭೇಟಿ ಮಾಡಿದ ಬಗ್ಗೆ ಮೇಘಾ ಶೆಟ್ಟಿ ಗುಟ್ಟು ಕಾಯ್ದುಕೊಂಡಿದ್ದಾರೆ.

3 / 5
ಈ ಪೋಸ್ಟ್​ಗೆ ಹಾರ್ಟ್ ಮಾರ್ಕ್​ನ ಎಮೋಜಿ ಬಳಕೆ ಮಾಡಿದ್ದಾರೆ. ಅಭಿಮಾನಿಗಳು ಈ ಫೋಟೋ​ಗೆ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಈ ಪೋಸ್ಟ್​ಗೆ ಹಾರ್ಟ್ ಮಾರ್ಕ್​ನ ಎಮೋಜಿ ಬಳಕೆ ಮಾಡಿದ್ದಾರೆ. ಅಭಿಮಾನಿಗಳು ಈ ಫೋಟೋ​ಗೆ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

4 / 5
ಜೀ ಕನ್ನಡದಲ್ಲಿ ಪ್ರಸಾರ ಆಗುವ ‘ಜೊತೆ ಜೊತೆಯಲಿ’ ಧಾರಾವಾಹಿಯಲ್ಲಿ ಅನು ಸಿರಿಮನೆ ಹೆಸರಿನ ಪಾತ್ರದಲ್ಲಿ ಮೇಘಾ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ಇತ್ತೀಚೆಗೆ ಅವರು ತಮ್ಮ ಪ್ರೊಡಕ್ಷನ್​​ನಿಂದ ಹೊಸ ಧಾರಾವಾಹಿ ಹೊರತರುತ್ತಿರುವ ಬಗ್ಗೆ ಘೋಷಣೆ ಮಾಡಿದ್ದರು.

ಜೀ ಕನ್ನಡದಲ್ಲಿ ಪ್ರಸಾರ ಆಗುವ ‘ಜೊತೆ ಜೊತೆಯಲಿ’ ಧಾರಾವಾಹಿಯಲ್ಲಿ ಅನು ಸಿರಿಮನೆ ಹೆಸರಿನ ಪಾತ್ರದಲ್ಲಿ ಮೇಘಾ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ಇತ್ತೀಚೆಗೆ ಅವರು ತಮ್ಮ ಪ್ರೊಡಕ್ಷನ್​​ನಿಂದ ಹೊಸ ಧಾರಾವಾಹಿ ಹೊರತರುತ್ತಿರುವ ಬಗ್ಗೆ ಘೋಷಣೆ ಮಾಡಿದ್ದರು.

5 / 5
Follow us
ಜೈಲಿನಲ್ಲಿ ದರ್ಶನ್​ನ​ ಅಪ್ಪಿ ಕಣ್ಣೀರು ಹಾಕಿದ ತಾಯಿ ಮೀನಾ
ಜೈಲಿನಲ್ಲಿ ದರ್ಶನ್​ನ​ ಅಪ್ಪಿ ಕಣ್ಣೀರು ಹಾಕಿದ ತಾಯಿ ಮೀನಾ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!