AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Meghaa Shetty: ‘ನೀವು ಬಿಳಿ ಗುಲಾಬಿ’; ಮೇಘಾ ಶೆಟ್ಟಿಯನ್ನು ಬಾಯ್ತುಂಬ ಹೊಗಳಿದ ಫ್ಯಾನ್ಸ್

ಮೇಘಾ ಶೆಟ್ಟಿ ಹಲವು ಬಗೆಯ ಫೋಟೋಶೂಟ್ ಮಾಡಿಸುತ್ತಾ ಇರುತ್ತಾರೆ. ಈ ಬಾರಿ ಗುಲಾಬಿ ಹೂವಿನ ರೀತಿಯ ಬಟ್ಟೆ ಧರಿಸಿ ಗಮನ ಸೆಳೆದಿದ್ದಾರೆ.

TV9 Web
| Edited By: |

Updated on: Jan 12, 2023 | 9:50 AM

Share
ನಟಿ ಮೇಘಾ ಶೆಟ್ಟಿ ಅವರು ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ಬ್ಯುಸಿ ಆಗಿದ್ದಾರೆ. ‘ಜೊತೆ ಜೊತೆಯಲಿ’ ಧಾರಾವಾಹಿಯಲ್ಲಿ ಅವರು ಅನು ಸಿರಿಮನೆ ಹೆಸರಿನ ಪಾತ್ರ ಮಾಡುತ್ತಿದ್ದಾರೆ.

ನಟಿ ಮೇಘಾ ಶೆಟ್ಟಿ ಅವರು ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ಬ್ಯುಸಿ ಆಗಿದ್ದಾರೆ. ‘ಜೊತೆ ಜೊತೆಯಲಿ’ ಧಾರಾವಾಹಿಯಲ್ಲಿ ಅವರು ಅನು ಸಿರಿಮನೆ ಹೆಸರಿನ ಪಾತ್ರ ಮಾಡುತ್ತಿದ್ದಾರೆ.

1 / 5
ಮೇಘಾ ಶೆಟ್ಟಿ ಹಲವು ಬಗೆಯ ಫೋಟೋಶೂಟ್ ಮಾಡಿಸುತ್ತಾ ಇರುತ್ತಾರೆ. ಈ ಬಾರಿ ಗುಲಾಬಿ ಹೂವಿನ ರೀತಿಯ ಬಟ್ಟೆ ಧರಿಸಿ ಗಮನ ಸೆಳೆದಿದ್ದಾರೆ.

ಮೇಘಾ ಶೆಟ್ಟಿ ಹಲವು ಬಗೆಯ ಫೋಟೋಶೂಟ್ ಮಾಡಿಸುತ್ತಾ ಇರುತ್ತಾರೆ. ಈ ಬಾರಿ ಗುಲಾಬಿ ಹೂವಿನ ರೀತಿಯ ಬಟ್ಟೆ ಧರಿಸಿ ಗಮನ ಸೆಳೆದಿದ್ದಾರೆ.

2 / 5
ಮೇಘಾ ಶೆಟ್ಟಿ ಅವರು ‘ಜೊತೆ ಜೊತೆಯಲಿ’ ಧಾರಾವಾಹಿಯಿಂದ ಫೇಮಸ್ ಆದ ಬಳಿಕ ಸಿನಿಮಾ ಆಫರ್ ಒಪ್ಪಿಕೊಳ್ಳೋಕೆ ಶುರುಮಾಡಿದರು.

ಮೇಘಾ ಶೆಟ್ಟಿ ಅವರು ‘ಜೊತೆ ಜೊತೆಯಲಿ’ ಧಾರಾವಾಹಿಯಿಂದ ಫೇಮಸ್ ಆದ ಬಳಿಕ ಸಿನಿಮಾ ಆಫರ್ ಒಪ್ಪಿಕೊಳ್ಳೋಕೆ ಶುರುಮಾಡಿದರು.

3 / 5
Meghaa Shetty: ‘ನೀವು ಬಿಳಿ ಗುಲಾಬಿ’; ಮೇಘಾ ಶೆಟ್ಟಿಯನ್ನು ಬಾಯ್ತುಂಬ ಹೊಗಳಿದ ಫ್ಯಾನ್ಸ್

4 / 5
ಮೇಘಾ ಶೆಟ್ಟಿ ಅವರನ್ನು ಎಲ್ಲರೂ ‘ಬಿಳಿ ಗುಲಾಬಿ’ ಎಂದು ಕರೆದಿದ್ದಾರೆ. ಅವರ ಫೋಟೋಗೆ ಫ್ಯಾನ್ಸ್ ಲೈಕ್ಸ್ ಒತ್ತುತ್ತಿದ್ದಾರೆ. ಇದು ಅವರ 300ನೇ ಪೋಸ್ಟ್ ಅನ್ನೋದು ವಿಶೇಷ.

ಮೇಘಾ ಶೆಟ್ಟಿ ಅವರನ್ನು ಎಲ್ಲರೂ ‘ಬಿಳಿ ಗುಲಾಬಿ’ ಎಂದು ಕರೆದಿದ್ದಾರೆ. ಅವರ ಫೋಟೋಗೆ ಫ್ಯಾನ್ಸ್ ಲೈಕ್ಸ್ ಒತ್ತುತ್ತಿದ್ದಾರೆ. ಇದು ಅವರ 300ನೇ ಪೋಸ್ಟ್ ಅನ್ನೋದು ವಿಶೇಷ.

5 / 5
Web contact
Web contact

TV9 Kannada

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!