AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Meghaa Shetty: ‘ನೀವು ಬಿಳಿ ಗುಲಾಬಿ’; ಮೇಘಾ ಶೆಟ್ಟಿಯನ್ನು ಬಾಯ್ತುಂಬ ಹೊಗಳಿದ ಫ್ಯಾನ್ಸ್

ಮೇಘಾ ಶೆಟ್ಟಿ ಹಲವು ಬಗೆಯ ಫೋಟೋಶೂಟ್ ಮಾಡಿಸುತ್ತಾ ಇರುತ್ತಾರೆ. ಈ ಬಾರಿ ಗುಲಾಬಿ ಹೂವಿನ ರೀತಿಯ ಬಟ್ಟೆ ಧರಿಸಿ ಗಮನ ಸೆಳೆದಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Jan 12, 2023 | 9:50 AM

Share
ನಟಿ ಮೇಘಾ ಶೆಟ್ಟಿ ಅವರು ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ಬ್ಯುಸಿ ಆಗಿದ್ದಾರೆ. ‘ಜೊತೆ ಜೊತೆಯಲಿ’ ಧಾರಾವಾಹಿಯಲ್ಲಿ ಅವರು ಅನು ಸಿರಿಮನೆ ಹೆಸರಿನ ಪಾತ್ರ ಮಾಡುತ್ತಿದ್ದಾರೆ.

ನಟಿ ಮೇಘಾ ಶೆಟ್ಟಿ ಅವರು ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ಬ್ಯುಸಿ ಆಗಿದ್ದಾರೆ. ‘ಜೊತೆ ಜೊತೆಯಲಿ’ ಧಾರಾವಾಹಿಯಲ್ಲಿ ಅವರು ಅನು ಸಿರಿಮನೆ ಹೆಸರಿನ ಪಾತ್ರ ಮಾಡುತ್ತಿದ್ದಾರೆ.

1 / 5
ಮೇಘಾ ಶೆಟ್ಟಿ ಹಲವು ಬಗೆಯ ಫೋಟೋಶೂಟ್ ಮಾಡಿಸುತ್ತಾ ಇರುತ್ತಾರೆ. ಈ ಬಾರಿ ಗುಲಾಬಿ ಹೂವಿನ ರೀತಿಯ ಬಟ್ಟೆ ಧರಿಸಿ ಗಮನ ಸೆಳೆದಿದ್ದಾರೆ.

ಮೇಘಾ ಶೆಟ್ಟಿ ಹಲವು ಬಗೆಯ ಫೋಟೋಶೂಟ್ ಮಾಡಿಸುತ್ತಾ ಇರುತ್ತಾರೆ. ಈ ಬಾರಿ ಗುಲಾಬಿ ಹೂವಿನ ರೀತಿಯ ಬಟ್ಟೆ ಧರಿಸಿ ಗಮನ ಸೆಳೆದಿದ್ದಾರೆ.

2 / 5
ಮೇಘಾ ಶೆಟ್ಟಿ ಅವರು ‘ಜೊತೆ ಜೊತೆಯಲಿ’ ಧಾರಾವಾಹಿಯಿಂದ ಫೇಮಸ್ ಆದ ಬಳಿಕ ಸಿನಿಮಾ ಆಫರ್ ಒಪ್ಪಿಕೊಳ್ಳೋಕೆ ಶುರುಮಾಡಿದರು.

ಮೇಘಾ ಶೆಟ್ಟಿ ಅವರು ‘ಜೊತೆ ಜೊತೆಯಲಿ’ ಧಾರಾವಾಹಿಯಿಂದ ಫೇಮಸ್ ಆದ ಬಳಿಕ ಸಿನಿಮಾ ಆಫರ್ ಒಪ್ಪಿಕೊಳ್ಳೋಕೆ ಶುರುಮಾಡಿದರು.

3 / 5
Meghaa Shetty: ‘ನೀವು ಬಿಳಿ ಗುಲಾಬಿ’; ಮೇಘಾ ಶೆಟ್ಟಿಯನ್ನು ಬಾಯ್ತುಂಬ ಹೊಗಳಿದ ಫ್ಯಾನ್ಸ್

4 / 5
ಮೇಘಾ ಶೆಟ್ಟಿ ಅವರನ್ನು ಎಲ್ಲರೂ ‘ಬಿಳಿ ಗುಲಾಬಿ’ ಎಂದು ಕರೆದಿದ್ದಾರೆ. ಅವರ ಫೋಟೋಗೆ ಫ್ಯಾನ್ಸ್ ಲೈಕ್ಸ್ ಒತ್ತುತ್ತಿದ್ದಾರೆ. ಇದು ಅವರ 300ನೇ ಪೋಸ್ಟ್ ಅನ್ನೋದು ವಿಶೇಷ.

ಮೇಘಾ ಶೆಟ್ಟಿ ಅವರನ್ನು ಎಲ್ಲರೂ ‘ಬಿಳಿ ಗುಲಾಬಿ’ ಎಂದು ಕರೆದಿದ್ದಾರೆ. ಅವರ ಫೋಟೋಗೆ ಫ್ಯಾನ್ಸ್ ಲೈಕ್ಸ್ ಒತ್ತುತ್ತಿದ್ದಾರೆ. ಇದು ಅವರ 300ನೇ ಪೋಸ್ಟ್ ಅನ್ನೋದು ವಿಶೇಷ.

5 / 5
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!