AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಂ ಇಂಡಿಯಾ ಆಟಗಾರರನ್ನು ಭೇಟಿ ಮಾಡಿದ ಜೂ.ಎನ್​ಟಿಆರ್​; ಫೋಟೋ ವೈರಲ್

ಜೂ.ಎನ್​ಟಿಆರ್​ ಅವರು ಈಗ ಹೈದರಾಬಾದ್​ಗೆ ಮರಳಿದ್ದಾರೆ. ಈ ವೇಳೆ ಅವರು ಟೀಂ ಇಂಡಿಯಾ ಆಟಗಾರರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಕ್ಲಿಕ್ಕಿಸಿಕೊಂಡ ಫೋಟೋ ವೈರಲ್ ಆಗಿದೆ.

TV9 Web
| Edited By: |

Updated on: Jan 17, 2023 | 10:48 AM

Share
ನಟ ಜೂ.ಎನ್​ಟಿಆರ್​ ಅವರು ಸದ್ಯ ಖುಷಿಯಲ್ಲಿದ್ದಾರೆ. ಅವರ ನಟನೆಯ ‘ಆರ್​ಆರ್​ಆರ್​’ ಸಿನಿಮಾ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ಚಿತ್ರ ವಿದೇಶದಲ್ಲಿ ಅವಾರ್ಡ್ ಗೆಲ್ಲುತ್ತಿದೆ.

ನಟ ಜೂ.ಎನ್​ಟಿಆರ್​ ಅವರು ಸದ್ಯ ಖುಷಿಯಲ್ಲಿದ್ದಾರೆ. ಅವರ ನಟನೆಯ ‘ಆರ್​ಆರ್​ಆರ್​’ ಸಿನಿಮಾ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ಚಿತ್ರ ವಿದೇಶದಲ್ಲಿ ಅವಾರ್ಡ್ ಗೆಲ್ಲುತ್ತಿದೆ.

1 / 5
ಜೂ.ಎನ್​ಟಿಆರ್​ ಅವರು ಈಗ ಹೈದರಾಬಾದ್​ಗೆ ಮರಳಿದ್ದಾರೆ. ಈ ವೇಳೆ ಅವರು ಟೀಂ ಇಂಡಿಯಾ ಆಟಗಾರರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಕ್ಲಿಕ್ಕಿಸಿಕೊಂಡ ಫೋಟೋ ವೈರಲ್ ಆಗಿದೆ.

ಜೂ.ಎನ್​ಟಿಆರ್​ ಅವರು ಈಗ ಹೈದರಾಬಾದ್​ಗೆ ಮರಳಿದ್ದಾರೆ. ಈ ವೇಳೆ ಅವರು ಟೀಂ ಇಂಡಿಯಾ ಆಟಗಾರರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಕ್ಲಿಕ್ಕಿಸಿಕೊಂಡ ಫೋಟೋ ವೈರಲ್ ಆಗಿದೆ.

2 / 5
ಬುಧವಾರ (ಜನವರಿ 18) ಭಾರತ ಹಾಗೂ ನ್ಯೂಜಿಲೆಂಡ್ ನಡುವೆ ಮೊದಲ ಏಕದಿನ ಪಂದ್ಯ ಹೈದರಾಬಾದ್​ನಲ್ಲಿ ನಡೆಯುತ್ತಿದೆ. ಹೀಗಾಗಿ ಟೀಂ ಇಂಡಿಯಾ ಆಟಗಾರರು ಹೈದರಾಬಾದ್​ನಲ್ಲಿದ್ದಾರೆ.  

ಬುಧವಾರ (ಜನವರಿ 18) ಭಾರತ ಹಾಗೂ ನ್ಯೂಜಿಲೆಂಡ್ ನಡುವೆ ಮೊದಲ ಏಕದಿನ ಪಂದ್ಯ ಹೈದರಾಬಾದ್​ನಲ್ಲಿ ನಡೆಯುತ್ತಿದೆ. ಹೀಗಾಗಿ ಟೀಂ ಇಂಡಿಯಾ ಆಟಗಾರರು ಹೈದರಾಬಾದ್​ನಲ್ಲಿದ್ದಾರೆ.  

3 / 5
ಯಜುವೇಂದ್ರ ಚಹಾಲ್, ಶುಬ್​ಮನ್​ ಗಿಲ್​, ಸೂರ್ಯಕುಮಾರ್ ಯಾದವ್, ಇಶನ್ ಕಿಶನ್, ಶಾರ್ದೂಲ್ ಠಾಕೂರ್ ಮೊದಲಾದ ಆಟಗಾರರು ಜೂ.ಎನ್​ಟಿಆರ್​ನ ಹೈದರಾಬಾದ್​​ನಲ್ಲಿ ಭೇಟಿ ಆಗಿದ್ದಾರೆ.   

ಯಜುವೇಂದ್ರ ಚಹಾಲ್, ಶುಬ್​ಮನ್​ ಗಿಲ್​, ಸೂರ್ಯಕುಮಾರ್ ಯಾದವ್, ಇಶನ್ ಕಿಶನ್, ಶಾರ್ದೂಲ್ ಠಾಕೂರ್ ಮೊದಲಾದ ಆಟಗಾರರು ಜೂ.ಎನ್​ಟಿಆರ್​ನ ಹೈದರಾಬಾದ್​​ನಲ್ಲಿ ಭೇಟಿ ಆಗಿದ್ದಾರೆ.   

4 / 5
‘ಆರ್​ಆರ್​ಆರ್​’ ಸಿನಿಮಾ ಗೋಲ್ಡನ್ ಗ್ಲೋಬ್ಸ್ ಹಾಗೂ ಕ್ರಿಟಿಕ್ಸ್ ಚಾಯ್ಸ್ ಅವಾರ್ಡ್​​ನಲ್ಲಿ ಪ್ರಶಸ್ತಿ ಬಾಚಿಕೊಂಡಿದೆ.

‘ಆರ್​ಆರ್​ಆರ್​’ ಸಿನಿಮಾ ಗೋಲ್ಡನ್ ಗ್ಲೋಬ್ಸ್ ಹಾಗೂ ಕ್ರಿಟಿಕ್ಸ್ ಚಾಯ್ಸ್ ಅವಾರ್ಡ್​​ನಲ್ಲಿ ಪ್ರಶಸ್ತಿ ಬಾಚಿಕೊಂಡಿದೆ.

5 / 5
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ