AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಂ ಇಂಡಿಯಾ ಆಟಗಾರರನ್ನು ಭೇಟಿ ಮಾಡಿದ ಜೂ.ಎನ್​ಟಿಆರ್​; ಫೋಟೋ ವೈರಲ್

ಜೂ.ಎನ್​ಟಿಆರ್​ ಅವರು ಈಗ ಹೈದರಾಬಾದ್​ಗೆ ಮರಳಿದ್ದಾರೆ. ಈ ವೇಳೆ ಅವರು ಟೀಂ ಇಂಡಿಯಾ ಆಟಗಾರರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಕ್ಲಿಕ್ಕಿಸಿಕೊಂಡ ಫೋಟೋ ವೈರಲ್ ಆಗಿದೆ.

TV9 Web
| Edited By: |

Updated on: Jan 17, 2023 | 10:48 AM

Share
ನಟ ಜೂ.ಎನ್​ಟಿಆರ್​ ಅವರು ಸದ್ಯ ಖುಷಿಯಲ್ಲಿದ್ದಾರೆ. ಅವರ ನಟನೆಯ ‘ಆರ್​ಆರ್​ಆರ್​’ ಸಿನಿಮಾ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ಚಿತ್ರ ವಿದೇಶದಲ್ಲಿ ಅವಾರ್ಡ್ ಗೆಲ್ಲುತ್ತಿದೆ.

ನಟ ಜೂ.ಎನ್​ಟಿಆರ್​ ಅವರು ಸದ್ಯ ಖುಷಿಯಲ್ಲಿದ್ದಾರೆ. ಅವರ ನಟನೆಯ ‘ಆರ್​ಆರ್​ಆರ್​’ ಸಿನಿಮಾ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ಚಿತ್ರ ವಿದೇಶದಲ್ಲಿ ಅವಾರ್ಡ್ ಗೆಲ್ಲುತ್ತಿದೆ.

1 / 5
ಜೂ.ಎನ್​ಟಿಆರ್​ ಅವರು ಈಗ ಹೈದರಾಬಾದ್​ಗೆ ಮರಳಿದ್ದಾರೆ. ಈ ವೇಳೆ ಅವರು ಟೀಂ ಇಂಡಿಯಾ ಆಟಗಾರರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಕ್ಲಿಕ್ಕಿಸಿಕೊಂಡ ಫೋಟೋ ವೈರಲ್ ಆಗಿದೆ.

ಜೂ.ಎನ್​ಟಿಆರ್​ ಅವರು ಈಗ ಹೈದರಾಬಾದ್​ಗೆ ಮರಳಿದ್ದಾರೆ. ಈ ವೇಳೆ ಅವರು ಟೀಂ ಇಂಡಿಯಾ ಆಟಗಾರರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಕ್ಲಿಕ್ಕಿಸಿಕೊಂಡ ಫೋಟೋ ವೈರಲ್ ಆಗಿದೆ.

2 / 5
ಬುಧವಾರ (ಜನವರಿ 18) ಭಾರತ ಹಾಗೂ ನ್ಯೂಜಿಲೆಂಡ್ ನಡುವೆ ಮೊದಲ ಏಕದಿನ ಪಂದ್ಯ ಹೈದರಾಬಾದ್​ನಲ್ಲಿ ನಡೆಯುತ್ತಿದೆ. ಹೀಗಾಗಿ ಟೀಂ ಇಂಡಿಯಾ ಆಟಗಾರರು ಹೈದರಾಬಾದ್​ನಲ್ಲಿದ್ದಾರೆ.  

ಬುಧವಾರ (ಜನವರಿ 18) ಭಾರತ ಹಾಗೂ ನ್ಯೂಜಿಲೆಂಡ್ ನಡುವೆ ಮೊದಲ ಏಕದಿನ ಪಂದ್ಯ ಹೈದರಾಬಾದ್​ನಲ್ಲಿ ನಡೆಯುತ್ತಿದೆ. ಹೀಗಾಗಿ ಟೀಂ ಇಂಡಿಯಾ ಆಟಗಾರರು ಹೈದರಾಬಾದ್​ನಲ್ಲಿದ್ದಾರೆ.  

3 / 5
ಯಜುವೇಂದ್ರ ಚಹಾಲ್, ಶುಬ್​ಮನ್​ ಗಿಲ್​, ಸೂರ್ಯಕುಮಾರ್ ಯಾದವ್, ಇಶನ್ ಕಿಶನ್, ಶಾರ್ದೂಲ್ ಠಾಕೂರ್ ಮೊದಲಾದ ಆಟಗಾರರು ಜೂ.ಎನ್​ಟಿಆರ್​ನ ಹೈದರಾಬಾದ್​​ನಲ್ಲಿ ಭೇಟಿ ಆಗಿದ್ದಾರೆ.   

ಯಜುವೇಂದ್ರ ಚಹಾಲ್, ಶುಬ್​ಮನ್​ ಗಿಲ್​, ಸೂರ್ಯಕುಮಾರ್ ಯಾದವ್, ಇಶನ್ ಕಿಶನ್, ಶಾರ್ದೂಲ್ ಠಾಕೂರ್ ಮೊದಲಾದ ಆಟಗಾರರು ಜೂ.ಎನ್​ಟಿಆರ್​ನ ಹೈದರಾಬಾದ್​​ನಲ್ಲಿ ಭೇಟಿ ಆಗಿದ್ದಾರೆ.   

4 / 5
‘ಆರ್​ಆರ್​ಆರ್​’ ಸಿನಿಮಾ ಗೋಲ್ಡನ್ ಗ್ಲೋಬ್ಸ್ ಹಾಗೂ ಕ್ರಿಟಿಕ್ಸ್ ಚಾಯ್ಸ್ ಅವಾರ್ಡ್​​ನಲ್ಲಿ ಪ್ರಶಸ್ತಿ ಬಾಚಿಕೊಂಡಿದೆ.

‘ಆರ್​ಆರ್​ಆರ್​’ ಸಿನಿಮಾ ಗೋಲ್ಡನ್ ಗ್ಲೋಬ್ಸ್ ಹಾಗೂ ಕ್ರಿಟಿಕ್ಸ್ ಚಾಯ್ಸ್ ಅವಾರ್ಡ್​​ನಲ್ಲಿ ಪ್ರಶಸ್ತಿ ಬಾಚಿಕೊಂಡಿದೆ.

5 / 5
Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?