ಟೀಂ ಇಂಡಿಯಾ ಆಟಗಾರರನ್ನು ಭೇಟಿ ಮಾಡಿದ ಜೂ.ಎನ್ಟಿಆರ್; ಫೋಟೋ ವೈರಲ್
ಜೂ.ಎನ್ಟಿಆರ್ ಅವರು ಈಗ ಹೈದರಾಬಾದ್ಗೆ ಮರಳಿದ್ದಾರೆ. ಈ ವೇಳೆ ಅವರು ಟೀಂ ಇಂಡಿಯಾ ಆಟಗಾರರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಕ್ಲಿಕ್ಕಿಸಿಕೊಂಡ ಫೋಟೋ ವೈರಲ್ ಆಗಿದೆ.
Updated on: Jan 17, 2023 | 10:48 AM
Share

ನಟ ಜೂ.ಎನ್ಟಿಆರ್ ಅವರು ಸದ್ಯ ಖುಷಿಯಲ್ಲಿದ್ದಾರೆ. ಅವರ ನಟನೆಯ ‘ಆರ್ಆರ್ಆರ್’ ಸಿನಿಮಾ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ಚಿತ್ರ ವಿದೇಶದಲ್ಲಿ ಅವಾರ್ಡ್ ಗೆಲ್ಲುತ್ತಿದೆ.

ಜೂ.ಎನ್ಟಿಆರ್ ಅವರು ಈಗ ಹೈದರಾಬಾದ್ಗೆ ಮರಳಿದ್ದಾರೆ. ಈ ವೇಳೆ ಅವರು ಟೀಂ ಇಂಡಿಯಾ ಆಟಗಾರರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಕ್ಲಿಕ್ಕಿಸಿಕೊಂಡ ಫೋಟೋ ವೈರಲ್ ಆಗಿದೆ.

ಬುಧವಾರ (ಜನವರಿ 18) ಭಾರತ ಹಾಗೂ ನ್ಯೂಜಿಲೆಂಡ್ ನಡುವೆ ಮೊದಲ ಏಕದಿನ ಪಂದ್ಯ ಹೈದರಾಬಾದ್ನಲ್ಲಿ ನಡೆಯುತ್ತಿದೆ. ಹೀಗಾಗಿ ಟೀಂ ಇಂಡಿಯಾ ಆಟಗಾರರು ಹೈದರಾಬಾದ್ನಲ್ಲಿದ್ದಾರೆ.

ಯಜುವೇಂದ್ರ ಚಹಾಲ್, ಶುಬ್ಮನ್ ಗಿಲ್, ಸೂರ್ಯಕುಮಾರ್ ಯಾದವ್, ಇಶನ್ ಕಿಶನ್, ಶಾರ್ದೂಲ್ ಠಾಕೂರ್ ಮೊದಲಾದ ಆಟಗಾರರು ಜೂ.ಎನ್ಟಿಆರ್ನ ಹೈದರಾಬಾದ್ನಲ್ಲಿ ಭೇಟಿ ಆಗಿದ್ದಾರೆ.

‘ಆರ್ಆರ್ಆರ್’ ಸಿನಿಮಾ ಗೋಲ್ಡನ್ ಗ್ಲೋಬ್ಸ್ ಹಾಗೂ ಕ್ರಿಟಿಕ್ಸ್ ಚಾಯ್ಸ್ ಅವಾರ್ಡ್ನಲ್ಲಿ ಪ್ರಶಸ್ತಿ ಬಾಚಿಕೊಂಡಿದೆ.
Related Photo Gallery
ಆಕಸ್ಮಿಕವಾಗಿ ಸಿಕ್ಕ ಅವಕಾಶ ಸದುಪಯೋಗ ಮಾಡಿಕೊಳ್ಳುವ ಕಡೆಗೆ ಗಮನವಿರಲಿ
ಅಗ್ನಿದುರಂತಗಳ ಬೆನ್ನಲ್ಲೇ ಎಚ್ಚೆತ್ತುಕೊಂಡ KSRTC: ಸೇಫ್ಟಿ ಅಳವಡಿಕೆ ಪ್ಲಾನ್
ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಬಿಗ್ ಬಾಸ್: ‘ಅಶ್ವಿನಿ ಗೌಡ ಸೋಲಬೇಕು ಅಂತ ಬಯಸುವವರೇ ಜಾಸ್ತಿ ಜನ ಇದ್ದಾರೆ’
ಮಹಾಂತೇಶ್ ಬೀಳಗಿ ಪುತ್ರಿಗೆ ನೌಕರಿ ನೀಡಲು ಸಂಪುಟ ಒಪ್ಪಿಗೆ, ಯಾವ ಹುದ್ದೆ?
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?




