AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬಿನಿ ಹಿನ್ನೀರಿನಲ್ಲಿ ಜೂನಿಯರ್ ಭೋಗೇಶ್ವರನದ್ದೇ ಹವಾ, ಇವನ ದಂತಕ್ಕೆ ಪ್ರವಾಸಿಗರು ಫಿದಾ

ಮೈಸೂರಿನಲ್ಲಿ ಜೂನಿಯರ್ ಭೋಗೇಶ್ವರನದ್ದೇ ಹವಾ. ಹೆಚ್​ಡಿ ಕೋಟೆ ತಾಲ್ಲೂಕು ದಮ್ಮನಕಟ್ಟೆ ಅರಣ್ಯ ಪ್ರದೇಶದಲ್ಲಿರುವ ಅರಣ್ಯ ಇಲಾಖೆ ತರಬೇತಿ ಶಿಬಿರದಲ್ಲಿರುವ ಜೂನಿಯರ್ ಭೋಗೇಶ್ವರ ಆಕರ್ಷಕ ವಿಭಿನ್ನ ದಂತ ಪ್ರವಾಸಿಗರನ್ನು ಸೆಳೆಯುತ್ತಿದೆ.

ರಾಮ್​, ಮೈಸೂರು
| Updated By: ಆಯೇಷಾ ಬಾನು|

Updated on: Jul 31, 2023 | 7:44 AM

Share
ತನ್ನದೇ ಗತ್ತು, ಗಾಂಭೀರ್ಯ ನಡಿಗೆ, ಉದ್ದನೆಯ ಕೂಡು ದಂತದಿಂದ ಜೂನಿಯರ್ ಭೋಗೇಶ್ವರ ಆನೆ ವನ್ಯ ಪ್ರಿಯರ ಮನ ಗೆದ್ದಿದೆ.

ತನ್ನದೇ ಗತ್ತು, ಗಾಂಭೀರ್ಯ ನಡಿಗೆ, ಉದ್ದನೆಯ ಕೂಡು ದಂತದಿಂದ ಜೂನಿಯರ್ ಭೋಗೇಶ್ವರ ಆನೆ ವನ್ಯ ಪ್ರಿಯರ ಮನ ಗೆದ್ದಿದೆ.

1 / 6
ಮಿಸ್ಟರ್ ಕಬಿನಿ ಅಂತಲೇ ಖ್ಯಾತಿಯಾಗಿದ್ದ ದೊಡ್ಡ ದಂತದ ಭೋಗೇಶ್ವರ ಸಹಜ ಸಾವಿನ ನಂತರ ಅದೇ ಸ್ಥಳದಲ್ಲಿ ಕೂಡು ದಂತದ ಜೂನಿಯರ್ ಭೋಗೇಶ್ವರ ವನ್ಯ ಪ್ರಿಯರಿಗೆ ಫೇವರೆಟ್

ಮಿಸ್ಟರ್ ಕಬಿನಿ ಅಂತಲೇ ಖ್ಯಾತಿಯಾಗಿದ್ದ ದೊಡ್ಡ ದಂತದ ಭೋಗೇಶ್ವರ ಸಹಜ ಸಾವಿನ ನಂತರ ಅದೇ ಸ್ಥಳದಲ್ಲಿ ಕೂಡು ದಂತದ ಜೂನಿಯರ್ ಭೋಗೇಶ್ವರ ವನ್ಯ ಪ್ರಿಯರಿಗೆ ಫೇವರೆಟ್

2 / 6
ಹೆಚ್​ಡಿ ಕೋಟೆ ತಾಲ್ಲೂಕು ದಮ್ಮನಕಟ್ಟೆ ಅರಣ್ಯ ಪ್ರದೇಶದಲ್ಲಿರುವ ಅರಣ್ಯ ಇಲಾಖೆ ತರಬೇತಿ ಶಿಬಿರದಲ್ಲಿರುವ ಜೂನಿಯರ್ ಭೋಗೇಶ್ವರ ಆಕರ್ಷಕ ವಿಭಿನ್ನ ದಂತವನ್ನು ಹೊಂದಿದ್ದಾನೆ.

ಹೆಚ್​ಡಿ ಕೋಟೆ ತಾಲ್ಲೂಕು ದಮ್ಮನಕಟ್ಟೆ ಅರಣ್ಯ ಪ್ರದೇಶದಲ್ಲಿರುವ ಅರಣ್ಯ ಇಲಾಖೆ ತರಬೇತಿ ಶಿಬಿರದಲ್ಲಿರುವ ಜೂನಿಯರ್ ಭೋಗೇಶ್ವರ ಆಕರ್ಷಕ ವಿಭಿನ್ನ ದಂತವನ್ನು ಹೊಂದಿದ್ದಾನೆ.

3 / 6
ಕೂಡು ದಂತದ 30-35 ವರ್ಷ ವಯಸ್ಸಿನ ಜೂನಿಯರ್ ಭೋಗೇಶ್ವರ ಅಂದ್ರೆ ಪ್ರವಾಸಿಗರಿಗೆ ಸಿಕ್ಕಾಪಟ್ಟೆ ಇಷ್ಟ. ಪ್ರವಾಸಿಗರ ಜೊತೆ ಪೋಟೋಗೆ ಫೋಸ್ ನೀಡುತ್ತಾನೆ.

ಕೂಡು ದಂತದ 30-35 ವರ್ಷ ವಯಸ್ಸಿನ ಜೂನಿಯರ್ ಭೋಗೇಶ್ವರ ಅಂದ್ರೆ ಪ್ರವಾಸಿಗರಿಗೆ ಸಿಕ್ಕಾಪಟ್ಟೆ ಇಷ್ಟ. ಪ್ರವಾಸಿಗರ ಜೊತೆ ಪೋಟೋಗೆ ಫೋಸ್ ನೀಡುತ್ತಾನೆ.

4 / 6
ಅತಿಹೆಚ್ಚು ಆನೆಗಳನ್ನು ಹೊಂದಿರುವ ಬಂಡೀಪುರ ನಾಗರಹೊಳೆ ಅರಣ್ಯ ಪ್ರದೇಶದ ಕಬಿನಿ ಹಿನ್ನೀರಿನ ಪ್ರದೇಶದಲ್ಲಿ ಸಫಾರಿಗೆ ಹೆಚ್ಚು ಜನರು ಮುಗಿಬೀಳುತ್ತಾರೆ.

ಅತಿಹೆಚ್ಚು ಆನೆಗಳನ್ನು ಹೊಂದಿರುವ ಬಂಡೀಪುರ ನಾಗರಹೊಳೆ ಅರಣ್ಯ ಪ್ರದೇಶದ ಕಬಿನಿ ಹಿನ್ನೀರಿನ ಪ್ರದೇಶದಲ್ಲಿ ಸಫಾರಿಗೆ ಹೆಚ್ಚು ಜನರು ಮುಗಿಬೀಳುತ್ತಾರೆ.

5 / 6
ಹೀಗೆ ಸಫಾರಿಗೆ ಬಂದ ಜನರು ಜೂನಿಯರ್ ಭೋಗೇಶ್ವರನ ಕಂಡು ಖುಷ್ ಆಗಿ ತಮ್ಮ ಕ್ಯಾಮರಾದಲ್ಲಿ ಸೆರೆ ಹಿಡಿಯುವ ಪ್ರಯತ್ನ ಮಾಡ್ತಿದ್ದಾರೆ. ಜೂನಿಯರ್ ಭೋಗೇಶ್ವರ ಆನೆಯ ಅಪರೂಪದ ದೃಶ್ಯಗಳು ದಾ ರಾ ಮಹೇಶ್ ಅವರ ಕ್ಯಾಮೆರಾದಲ್ಲಿ ಸೆರೆಯಾಗಿವೆ.

ಹೀಗೆ ಸಫಾರಿಗೆ ಬಂದ ಜನರು ಜೂನಿಯರ್ ಭೋಗೇಶ್ವರನ ಕಂಡು ಖುಷ್ ಆಗಿ ತಮ್ಮ ಕ್ಯಾಮರಾದಲ್ಲಿ ಸೆರೆ ಹಿಡಿಯುವ ಪ್ರಯತ್ನ ಮಾಡ್ತಿದ್ದಾರೆ. ಜೂನಿಯರ್ ಭೋಗೇಶ್ವರ ಆನೆಯ ಅಪರೂಪದ ದೃಶ್ಯಗಳು ದಾ ರಾ ಮಹೇಶ್ ಅವರ ಕ್ಯಾಮೆರಾದಲ್ಲಿ ಸೆರೆಯಾಗಿವೆ.

6 / 6
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ