AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಡ್ಡಾ ರೋಡ್​ ಶೋನಲ್ಲಿ ಜ್ಯೂನಿಯರ್ ಮೋದಿ ಹವಾ; ಇಲ್ಲಿವೆ ನೋಡಿ ಫೋಟೋಸ್

ದಾವಣಗೆರೆಯ ಮಾಯಕೊಂಡ ವಿಧಾನಸಭಾ ಕ್ಷೇತ್ರಕ್ಕೆ ಆಗಮಿಸಿದ ಜೆ.ಪಿ.ನಡ್ಡಾ ಬಿಜೆಪಿ ಅಭ್ಯರ್ಥಿ ಪರ ಭರ್ಜರಿ ಪ್ರಚಾರ ಮಾಡಿದರು. ಈ ವೇಳೆ ನಡ್ಡಾ ರೋಡ್ ಶೋಗೂ ಮುನ್ನ ಜ್ಯೂನಿಯರ್ ಮೋದಿ ಸದಾನಂದ ನಾಯ್ಕ್ ಎಂಬುವವರು ರೋಡ್ ಶೋ ನಡೆಸಿದರು.

ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Apr 30, 2023 | 12:58 PM

Share
ದಾವಣಗೆರೆಯ ಮಾಯಕೊಂಡ ವಿಧಾನಸಭಾ ಕ್ಷೇತ್ರಕ್ಕೆ ಆಗಮಿಸಿದ ಜೆ.ಪಿ.ನಡ್ಡಾ ಬಿಜೆಪಿ ಅಭ್ಯರ್ಥಿ ಬಸವರಾಜ್ ನಾಯ್ಕ್ ಪರ ಅಬ್ಬರದ ಪ್ರಚಾರ ನಡೆಸಿದರು.

ದಾವಣಗೆರೆಯ ಮಾಯಕೊಂಡ ವಿಧಾನಸಭಾ ಕ್ಷೇತ್ರಕ್ಕೆ ಆಗಮಿಸಿದ ಜೆ.ಪಿ.ನಡ್ಡಾ ಬಿಜೆಪಿ ಅಭ್ಯರ್ಥಿ ಬಸವರಾಜ್ ನಾಯ್ಕ್ ಪರ ಅಬ್ಬರದ ಪ್ರಚಾರ ನಡೆಸಿದರು.

1 / 6
ಮಾಯಕೊಂಡ ವಿಧಾನಸಭಾ ಕ್ಷೇತ್ರದ ಬಸವಪಟ್ಟಣದ ಸಂತೆ ಮೈದಾನದಿಂದ ರೋಡ್ ಶೋ ಆರಂಭಿಸಿದ ನಡ್ಡಾ ಮತಯಾಚನೆ ನಡೆಸಿದ್ದು, ಇದೇ ವೇಳೆ ಜ್ಯೂನಿಯರ್ ಮೋದಿ ನೋಡಿ ಜನರು ಶಾಕ್​ ಆದರು.

ಮಾಯಕೊಂಡ ವಿಧಾನಸಭಾ ಕ್ಷೇತ್ರದ ಬಸವಪಟ್ಟಣದ ಸಂತೆ ಮೈದಾನದಿಂದ ರೋಡ್ ಶೋ ಆರಂಭಿಸಿದ ನಡ್ಡಾ ಮತಯಾಚನೆ ನಡೆಸಿದ್ದು, ಇದೇ ವೇಳೆ ಜ್ಯೂನಿಯರ್ ಮೋದಿ ನೋಡಿ ಜನರು ಶಾಕ್​ ಆದರು.

2 / 6
ಹೌದು ನಡ್ಡಾ ರೋಡ್ ಶೋಗೂ ಮುನ್ನ ಜ್ಯೂನಿಯರ್ ಮೋದಿ ಸದಾನಂದ ನಾಯ್ಕ್ ಎಂಬುವವರು ರೋಡ್ ಶೋ ನಡೆಸಿದರು.

ಹೌದು ನಡ್ಡಾ ರೋಡ್ ಶೋಗೂ ಮುನ್ನ ಜ್ಯೂನಿಯರ್ ಮೋದಿ ಸದಾನಂದ ನಾಯ್ಕ್ ಎಂಬುವವರು ರೋಡ್ ಶೋ ನಡೆಸಿದರು.

3 / 6
ಥೇಟ್ ಮೋದಿಯಂತೆ ಕಾಣುವ ಸದಾನಂದ ನಾಯ್ಕ್, ಇವ್ರನ್ನ ನೋಡಿದ ಜನ ಮೋದಿ ಜಿ, ಮೋದಿ ಜಿ ಎಂದು ಕೈ ಕುಲುಕಲು ಶುರು ಮಾಡಿದರು.

ಥೇಟ್ ಮೋದಿಯಂತೆ ಕಾಣುವ ಸದಾನಂದ ನಾಯ್ಕ್, ಇವ್ರನ್ನ ನೋಡಿದ ಜನ ಮೋದಿ ಜಿ, ಮೋದಿ ಜಿ ಎಂದು ಕೈ ಕುಲುಕಲು ಶುರು ಮಾಡಿದರು.

4 / 6
ಥೇಟ್ ಮೋದಿಯಂತೆ ಕಾಣುವ ಇವರು ಉಡುಪಿ ಸಮೀಪದ ಹಿರಿಯಡ್ಕ ನಿವಾಸಿ, ಜ್ಯೂನಿಯರ್ ಮೋದಿಯಾಗಿ ಬಿಜೆಪಿಯಲ್ಲಿ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ.

ಥೇಟ್ ಮೋದಿಯಂತೆ ಕಾಣುವ ಇವರು ಉಡುಪಿ ಸಮೀಪದ ಹಿರಿಯಡ್ಕ ನಿವಾಸಿ, ಜ್ಯೂನಿಯರ್ ಮೋದಿಯಾಗಿ ಬಿಜೆಪಿಯಲ್ಲಿ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ.

5 / 6
ಇನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾಗೆ ಸಂಸದ ಜಿ.ಎಂ.ಸಿದ್ದೇಶ್ವರ್ ಸಾಥ್ ನೀಡಿದರೆ, ಇತ್ತ ಜ್ಯೂನಿಯರ್ ಮೋದಿ ಜನರನ್ನು ಸೆಳೆಯುವಲ್ಲಿ ಯಶಸ್ವಿಯಾದರು.

ಇನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾಗೆ ಸಂಸದ ಜಿ.ಎಂ.ಸಿದ್ದೇಶ್ವರ್ ಸಾಥ್ ನೀಡಿದರೆ, ಇತ್ತ ಜ್ಯೂನಿಯರ್ ಮೋದಿ ಜನರನ್ನು ಸೆಳೆಯುವಲ್ಲಿ ಯಶಸ್ವಿಯಾದರು.

6 / 6
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

Follow Us
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ