AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ವಿದ್ಯುತ್ ಸ್ಪರ್ಶ; ಜೂನಿಯರ್ ರವಿಚಂದ್ರನ್ ಖ್ಯಾತಿಯ ಲಕ್ಷ್ಮೀನಾರಾಯಣ್ ಸಾವು

Junior Ravichandran Lakshminarayan Passes Away: ತುಮಕೂರು: ಜೂನಿಯರ್ ರವಿಚಂದ್ರನ್ ಖ್ಯಾತಿಯ ಲಕ್ಷ್ಮೀನಾರಾಯಣ್ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 35 ವರ್ಷ ವಯಸ್ಸಾಗಿತ್ತು. ಸಂಪ್‌ಗೆ ನೀರು ತುಂಬಿಸಲು ಮೋಟರ್ ಆನ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಅವರು ಸಾವಿಗೀಡಾಗಿದ್ದಾರೆ.

TV9 Web
| Edited By: |

Updated on:May 10, 2022 | 9:32 PM

Share
ತುಮಕೂರು: ಜೂನಿಯರ್ ರವಿಚಂದ್ರನ್ ಖ್ಯಾತಿಯ ಲಕ್ಷ್ಮೀನಾರಾಯಣ್ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 35 ವರ್ಷ ವಯಸ್ಸಾಗಿತ್ತು.

ತುಮಕೂರು: ಜೂನಿಯರ್ ರವಿಚಂದ್ರನ್ ಖ್ಯಾತಿಯ ಲಕ್ಷ್ಮೀನಾರಾಯಣ್ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 35 ವರ್ಷ ವಯಸ್ಸಾಗಿತ್ತು.

1 / 6
ಸಂಪ್‌ಗೆ ನೀರು ತುಂಬಿಸಲು ಮೋಟರ್ ಆನ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಅವರು ಸಾವಿಗೀಡಾಗಿದ್ದಾರೆ.

ಸಂಪ್‌ಗೆ ನೀರು ತುಂಬಿಸಲು ಮೋಟರ್ ಆನ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಅವರು ಸಾವಿಗೀಡಾಗಿದ್ದಾರೆ.

2 / 6
ಸಂಗೀತ ಸಂಜೆ ಕಾರ್ಯಕ್ರಮದಲ್ಲಿ ಜೂನಿಯರ್ ರವಿಚಂದ್ರನ್ ಖ್ಯಾತಿಯ ಲಕ್ಷ್ಮಿನಾರಾಯಣ್ ಕೆಲಸ ಮಾಡುತ್ತಿದ್ದರು.

ಸಂಗೀತ ಸಂಜೆ ಕಾರ್ಯಕ್ರಮದಲ್ಲಿ ಜೂನಿಯರ್ ರವಿಚಂದ್ರನ್ ಖ್ಯಾತಿಯ ಲಕ್ಷ್ಮಿನಾರಾಯಣ್ ಕೆಲಸ ಮಾಡುತ್ತಿದ್ದರು.

3 / 6
ತುಮಕೂರು ಜಿಲ್ಲೆ, ಕುಣಿಗಲ್ ತಾಲೂಕಿನ ಹೇರೂರು ಗ್ರಾಮದಲ್ಲಿ ಘಟನೆ ನಡೆದಿದೆ. ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ತುಮಕೂರು ಜಿಲ್ಲೆ, ಕುಣಿಗಲ್ ತಾಲೂಕಿನ ಹೇರೂರು ಗ್ರಾಮದಲ್ಲಿ ಘಟನೆ ನಡೆದಿದೆ. ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

4 / 6
ರವಿಚಂದ್ರನ್ ಅವರನ್ನು ಹೋಲುತ್ತಿದ್ದ ಲಕ್ಷ್ಮೀನಾರಾಯಣ್ ಜೂನಿಯರ್ ರವಿಚಂದ್ರನ್ ಎಂದೇ ಖ್ಯಾತರಾಗಿದ್ದರು.

ರವಿಚಂದ್ರನ್ ಅವರನ್ನು ಹೋಲುತ್ತಿದ್ದ ಲಕ್ಷ್ಮೀನಾರಾಯಣ್ ಜೂನಿಯರ್ ರವಿಚಂದ್ರನ್ ಎಂದೇ ಖ್ಯಾತರಾಗಿದ್ದರು.

5 / 6
ಉಪೇಂದ್ರ ಅವರೊಂದಿಗೆ ಜೂನಿಯರ್ ರವಿಚಂದ್ರನ್ ಖ್ಯಾತಿಯ ಲಕ್ಷ್ಮೀನಾರಾಯಣ್

ಉಪೇಂದ್ರ ಅವರೊಂದಿಗೆ ಜೂನಿಯರ್ ರವಿಚಂದ್ರನ್ ಖ್ಯಾತಿಯ ಲಕ್ಷ್ಮೀನಾರಾಯಣ್

6 / 6

Published On - 9:27 pm, Tue, 10 May 22

ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?