AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ವಿದ್ಯುತ್ ಸ್ಪರ್ಶ; ಜೂನಿಯರ್ ರವಿಚಂದ್ರನ್ ಖ್ಯಾತಿಯ ಲಕ್ಷ್ಮೀನಾರಾಯಣ್ ಸಾವು

Junior Ravichandran Lakshminarayan Passes Away: ತುಮಕೂರು: ಜೂನಿಯರ್ ರವಿಚಂದ್ರನ್ ಖ್ಯಾತಿಯ ಲಕ್ಷ್ಮೀನಾರಾಯಣ್ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 35 ವರ್ಷ ವಯಸ್ಸಾಗಿತ್ತು. ಸಂಪ್‌ಗೆ ನೀರು ತುಂಬಿಸಲು ಮೋಟರ್ ಆನ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಅವರು ಸಾವಿಗೀಡಾಗಿದ್ದಾರೆ.

TV9 Web
| Edited By: |

Updated on:May 10, 2022 | 9:32 PM

Share
ತುಮಕೂರು: ಜೂನಿಯರ್ ರವಿಚಂದ್ರನ್ ಖ್ಯಾತಿಯ ಲಕ್ಷ್ಮೀನಾರಾಯಣ್ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 35 ವರ್ಷ ವಯಸ್ಸಾಗಿತ್ತು.

ತುಮಕೂರು: ಜೂನಿಯರ್ ರವಿಚಂದ್ರನ್ ಖ್ಯಾತಿಯ ಲಕ್ಷ್ಮೀನಾರಾಯಣ್ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 35 ವರ್ಷ ವಯಸ್ಸಾಗಿತ್ತು.

1 / 6
ಸಂಪ್‌ಗೆ ನೀರು ತುಂಬಿಸಲು ಮೋಟರ್ ಆನ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಅವರು ಸಾವಿಗೀಡಾಗಿದ್ದಾರೆ.

ಸಂಪ್‌ಗೆ ನೀರು ತುಂಬಿಸಲು ಮೋಟರ್ ಆನ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಅವರು ಸಾವಿಗೀಡಾಗಿದ್ದಾರೆ.

2 / 6
ಸಂಗೀತ ಸಂಜೆ ಕಾರ್ಯಕ್ರಮದಲ್ಲಿ ಜೂನಿಯರ್ ರವಿಚಂದ್ರನ್ ಖ್ಯಾತಿಯ ಲಕ್ಷ್ಮಿನಾರಾಯಣ್ ಕೆಲಸ ಮಾಡುತ್ತಿದ್ದರು.

ಸಂಗೀತ ಸಂಜೆ ಕಾರ್ಯಕ್ರಮದಲ್ಲಿ ಜೂನಿಯರ್ ರವಿಚಂದ್ರನ್ ಖ್ಯಾತಿಯ ಲಕ್ಷ್ಮಿನಾರಾಯಣ್ ಕೆಲಸ ಮಾಡುತ್ತಿದ್ದರು.

3 / 6
ತುಮಕೂರು ಜಿಲ್ಲೆ, ಕುಣಿಗಲ್ ತಾಲೂಕಿನ ಹೇರೂರು ಗ್ರಾಮದಲ್ಲಿ ಘಟನೆ ನಡೆದಿದೆ. ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ತುಮಕೂರು ಜಿಲ್ಲೆ, ಕುಣಿಗಲ್ ತಾಲೂಕಿನ ಹೇರೂರು ಗ್ರಾಮದಲ್ಲಿ ಘಟನೆ ನಡೆದಿದೆ. ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

4 / 6
ರವಿಚಂದ್ರನ್ ಅವರನ್ನು ಹೋಲುತ್ತಿದ್ದ ಲಕ್ಷ್ಮೀನಾರಾಯಣ್ ಜೂನಿಯರ್ ರವಿಚಂದ್ರನ್ ಎಂದೇ ಖ್ಯಾತರಾಗಿದ್ದರು.

ರವಿಚಂದ್ರನ್ ಅವರನ್ನು ಹೋಲುತ್ತಿದ್ದ ಲಕ್ಷ್ಮೀನಾರಾಯಣ್ ಜೂನಿಯರ್ ರವಿಚಂದ್ರನ್ ಎಂದೇ ಖ್ಯಾತರಾಗಿದ್ದರು.

5 / 6
ಉಪೇಂದ್ರ ಅವರೊಂದಿಗೆ ಜೂನಿಯರ್ ರವಿಚಂದ್ರನ್ ಖ್ಯಾತಿಯ ಲಕ್ಷ್ಮೀನಾರಾಯಣ್

ಉಪೇಂದ್ರ ಅವರೊಂದಿಗೆ ಜೂನಿಯರ್ ರವಿಚಂದ್ರನ್ ಖ್ಯಾತಿಯ ಲಕ್ಷ್ಮೀನಾರಾಯಣ್

6 / 6

Published On - 9:27 pm, Tue, 10 May 22

Follow Us
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ
ರಾಜ್ಯದ ಒಂದೆಡೆ ವರುಣಾರ್ಭಟ; ಇನ್ನೊಂದೆಡೆ ಮುಂಗಾರಿನ ಮುನಿಸು!
ರಾಜ್ಯದ ಒಂದೆಡೆ ವರುಣಾರ್ಭಟ; ಇನ್ನೊಂದೆಡೆ ಮುಂಗಾರಿನ ಮುನಿಸು!
ಇಂದಿನಿಂದ ಫ್ರೀ ಬಸ್ ಪಾಸ್​ಗೆ ಅರ್ಜಿ ಸಲ್ಲಿಕೆ
ಇಂದಿನಿಂದ ಫ್ರೀ ಬಸ್ ಪಾಸ್​ಗೆ ಅರ್ಜಿ ಸಲ್ಲಿಕೆ
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು