AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ವಿದ್ಯುತ್ ಸ್ಪರ್ಶ; ಜೂನಿಯರ್ ರವಿಚಂದ್ರನ್ ಖ್ಯಾತಿಯ ಲಕ್ಷ್ಮೀನಾರಾಯಣ್ ಸಾವು

Junior Ravichandran Lakshminarayan Passes Away: ತುಮಕೂರು: ಜೂನಿಯರ್ ರವಿಚಂದ್ರನ್ ಖ್ಯಾತಿಯ ಲಕ್ಷ್ಮೀನಾರಾಯಣ್ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 35 ವರ್ಷ ವಯಸ್ಸಾಗಿತ್ತು. ಸಂಪ್‌ಗೆ ನೀರು ತುಂಬಿಸಲು ಮೋಟರ್ ಆನ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಅವರು ಸಾವಿಗೀಡಾಗಿದ್ದಾರೆ.

TV9 Web
| Edited By: |

Updated on:May 10, 2022 | 9:32 PM

Share
ತುಮಕೂರು: ಜೂನಿಯರ್ ರವಿಚಂದ್ರನ್ ಖ್ಯಾತಿಯ ಲಕ್ಷ್ಮೀನಾರಾಯಣ್ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 35 ವರ್ಷ ವಯಸ್ಸಾಗಿತ್ತು.

ತುಮಕೂರು: ಜೂನಿಯರ್ ರವಿಚಂದ್ರನ್ ಖ್ಯಾತಿಯ ಲಕ್ಷ್ಮೀನಾರಾಯಣ್ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 35 ವರ್ಷ ವಯಸ್ಸಾಗಿತ್ತು.

1 / 6
ಸಂಪ್‌ಗೆ ನೀರು ತುಂಬಿಸಲು ಮೋಟರ್ ಆನ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಅವರು ಸಾವಿಗೀಡಾಗಿದ್ದಾರೆ.

ಸಂಪ್‌ಗೆ ನೀರು ತುಂಬಿಸಲು ಮೋಟರ್ ಆನ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಅವರು ಸಾವಿಗೀಡಾಗಿದ್ದಾರೆ.

2 / 6
ಸಂಗೀತ ಸಂಜೆ ಕಾರ್ಯಕ್ರಮದಲ್ಲಿ ಜೂನಿಯರ್ ರವಿಚಂದ್ರನ್ ಖ್ಯಾತಿಯ ಲಕ್ಷ್ಮಿನಾರಾಯಣ್ ಕೆಲಸ ಮಾಡುತ್ತಿದ್ದರು.

ಸಂಗೀತ ಸಂಜೆ ಕಾರ್ಯಕ್ರಮದಲ್ಲಿ ಜೂನಿಯರ್ ರವಿಚಂದ್ರನ್ ಖ್ಯಾತಿಯ ಲಕ್ಷ್ಮಿನಾರಾಯಣ್ ಕೆಲಸ ಮಾಡುತ್ತಿದ್ದರು.

3 / 6
ತುಮಕೂರು ಜಿಲ್ಲೆ, ಕುಣಿಗಲ್ ತಾಲೂಕಿನ ಹೇರೂರು ಗ್ರಾಮದಲ್ಲಿ ಘಟನೆ ನಡೆದಿದೆ. ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ತುಮಕೂರು ಜಿಲ್ಲೆ, ಕುಣಿಗಲ್ ತಾಲೂಕಿನ ಹೇರೂರು ಗ್ರಾಮದಲ್ಲಿ ಘಟನೆ ನಡೆದಿದೆ. ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

4 / 6
ರವಿಚಂದ್ರನ್ ಅವರನ್ನು ಹೋಲುತ್ತಿದ್ದ ಲಕ್ಷ್ಮೀನಾರಾಯಣ್ ಜೂನಿಯರ್ ರವಿಚಂದ್ರನ್ ಎಂದೇ ಖ್ಯಾತರಾಗಿದ್ದರು.

ರವಿಚಂದ್ರನ್ ಅವರನ್ನು ಹೋಲುತ್ತಿದ್ದ ಲಕ್ಷ್ಮೀನಾರಾಯಣ್ ಜೂನಿಯರ್ ರವಿಚಂದ್ರನ್ ಎಂದೇ ಖ್ಯಾತರಾಗಿದ್ದರು.

5 / 6
ಉಪೇಂದ್ರ ಅವರೊಂದಿಗೆ ಜೂನಿಯರ್ ರವಿಚಂದ್ರನ್ ಖ್ಯಾತಿಯ ಲಕ್ಷ್ಮೀನಾರಾಯಣ್

ಉಪೇಂದ್ರ ಅವರೊಂದಿಗೆ ಜೂನಿಯರ್ ರವಿಚಂದ್ರನ್ ಖ್ಯಾತಿಯ ಲಕ್ಷ್ಮೀನಾರಾಯಣ್

6 / 6

Published On - 9:27 pm, Tue, 10 May 22

Follow Us
ರೌಡಿಶೀಟರ್‌ಗಳಿಗೆ ಚಳಿ ಬಿಡಿಸಿದ ದಾವಣಗೆರೆ ಎಸ್‌ಪಿ ಡಾ. H T ಶೇಖರ್‌
ರೌಡಿಶೀಟರ್‌ಗಳಿಗೆ ಚಳಿ ಬಿಡಿಸಿದ ದಾವಣಗೆರೆ ಎಸ್‌ಪಿ ಡಾ. H T ಶೇಖರ್‌
ತುಮಕೂರಲ್ಲೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪರಮೇಶ್ವರ್​​ ಆಗ್ರಹ
ತುಮಕೂರಲ್ಲೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪರಮೇಶ್ವರ್​​ ಆಗ್ರಹ
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್