AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಲ್ಲೂರು ಚಂಡಿಕಾಯಾಗದಲ್ಲಿ ಕಾಲಿವುಡ್ ದಂಪತಿ; ದರ್ಶನ ಪಡೆದ ಸೂರ್ಯ-ಜ್ಯೋತಿಕಾ

ಕಾಲಿವುಡ್​ನಲ್ಲಿ ಸಾಕಷ್ಟು ಹೆಸರು ಮಾಡಿರೋ ಸೂರ್ಯ ಹಾಗೂ ಜ್ಯೋತಿಕಾ ಅವರು ಕೊಲ್ಲೂರಿಗೆ ಭೇಟಿ ಕೊಟ್ಟಿದ್ದಾರೆ. ಈ ವೇಳೆ ಚಂಡಿಕಾಯಾಗದಲ್ಲಿ ಭಾಗಿಯಾಗಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ.

ರಾಜೇಶ್ ದುಗ್ಗುಮನೆ
|

Updated on: Nov 26, 2024 | 6:53 AM

Share
ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆಯಲು ನಾನಾ ಕಡೆಗಳಿಂದ ಭಕ್ತರು ಆಗಮಿಸುತ್ತಾರೆ. ಕೇವಲ ಸಾಮಾನ್ಯರು ಮಾತ್ರವಲ್ಲದೆ, ಸೆಲೆಬ್ರಿಟಿಗಳು ಕೂಡ ಇಲ್ಲಿಗೆ ಆಗಮಿಸಿ ದರ್ಶನ ಪಡೆಯುತ್ತಾರೆ. ಕಾಲಿವುಡ್ ದಂಪತಿ ಸೂರ್ಯ ಹಾಗೂ ಜ್ಯೋತಿಕಾ ಇಲ್ಲಿಗೆ ಆಗಮಿಸಿದ್ದಾರೆ.

ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆಯಲು ನಾನಾ ಕಡೆಗಳಿಂದ ಭಕ್ತರು ಆಗಮಿಸುತ್ತಾರೆ. ಕೇವಲ ಸಾಮಾನ್ಯರು ಮಾತ್ರವಲ್ಲದೆ, ಸೆಲೆಬ್ರಿಟಿಗಳು ಕೂಡ ಇಲ್ಲಿಗೆ ಆಗಮಿಸಿ ದರ್ಶನ ಪಡೆಯುತ್ತಾರೆ. ಕಾಲಿವುಡ್ ದಂಪತಿ ಸೂರ್ಯ ಹಾಗೂ ಜ್ಯೋತಿಕಾ ಇಲ್ಲಿಗೆ ಆಗಮಿಸಿದ್ದಾರೆ.

1 / 5
ಕಾಲಿವುಡ್​ನಲ್ಲಿ ಸಾಕಷ್ಟು ಹೆಸರು ಮಾಡಿರೋ ಸೂರ್ಯ ಹಾಗೂ ಜ್ಯೋತಿಕಾ ಅವರು ಕೊಲ್ಲೂರಿಗೆ ಭೇಟಿ ಕೊಟ್ಟಿದ್ದಾರೆ. ಈ ವೇಳೆ ಚಂಡಿಕಾಯಾಗದಲ್ಲಿ ಭಾಗಿಯಾಗಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ.

ಕಾಲಿವುಡ್​ನಲ್ಲಿ ಸಾಕಷ್ಟು ಹೆಸರು ಮಾಡಿರೋ ಸೂರ್ಯ ಹಾಗೂ ಜ್ಯೋತಿಕಾ ಅವರು ಕೊಲ್ಲೂರಿಗೆ ಭೇಟಿ ಕೊಟ್ಟಿದ್ದಾರೆ. ಈ ವೇಳೆ ಚಂಡಿಕಾಯಾಗದಲ್ಲಿ ಭಾಗಿಯಾಗಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ.

2 / 5
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿ ಕೊಲ್ಲೂರು ದೇಗುಲ ಇದೆ. ಅಲ್ಲಿಗೆ ನಿತ್ಯ ಸಾವಿರಾರು ಭಕ್ತರು ಆಗಮಿಸುತ್ತಾರೆ. ಈಗ ಕಾಲಿವುಡ್ ದಂಪತಿ ಕೂಡ ಇಲ್ಲಿಗೆ ಆಗಮಿಸಿದ್ದು ವಿಶೇಷವಾಗಿತ್ತು.  

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿ ಕೊಲ್ಲೂರು ದೇಗುಲ ಇದೆ. ಅಲ್ಲಿಗೆ ನಿತ್ಯ ಸಾವಿರಾರು ಭಕ್ತರು ಆಗಮಿಸುತ್ತಾರೆ. ಈಗ ಕಾಲಿವುಡ್ ದಂಪತಿ ಕೂಡ ಇಲ್ಲಿಗೆ ಆಗಮಿಸಿದ್ದು ವಿಶೇಷವಾಗಿತ್ತು.  

3 / 5
ಸೆಲೆಬ್ರಿಟಿ ದಂಪತಿಯನ್ನು ನೋಡಲು ಅಭಿಮಾನಿಗಳು ಮುಗಿ ಬಿದ್ದಿದ್ದಾರೆ. ಸೂರ್ಯ ಹಾಗೂ ಜ್ಯೋತಿಕಾಗೆ ಕರ್ನಾಟಕದಲ್ಲೂ ದೊಡ್ಡ ಅಭಿಮಾನಿ ಬಳಗ ಇದೆ.

ಸೆಲೆಬ್ರಿಟಿ ದಂಪತಿಯನ್ನು ನೋಡಲು ಅಭಿಮಾನಿಗಳು ಮುಗಿ ಬಿದ್ದಿದ್ದಾರೆ. ಸೂರ್ಯ ಹಾಗೂ ಜ್ಯೋತಿಕಾಗೆ ಕರ್ನಾಟಕದಲ್ಲೂ ದೊಡ್ಡ ಅಭಿಮಾನಿ ಬಳಗ ಇದೆ.

4 / 5
ಸೂರ್ಯ ಅವರು ಇತ್ತೀಚೆಗೆ ದೊಡ್ಡ ಸೋಲು ಕಂಡಿದ್ದಾರೆ. ಬಿಗ್ ಬಜೆಟ್ ಸಿನಿಮಾ ‘ಕಂಗುವ’ ಹೀನಾಯ ಸೋಲು ಕಂಡಿದೆ. ಇದು ಅವರಿಗೆ ಸಾಕಷ್ಟು ಬೇಸರವನ್ನು ಉಂಟು ಮಾಡಿದೆ.

ಸೂರ್ಯ ಅವರು ಇತ್ತೀಚೆಗೆ ದೊಡ್ಡ ಸೋಲು ಕಂಡಿದ್ದಾರೆ. ಬಿಗ್ ಬಜೆಟ್ ಸಿನಿಮಾ ‘ಕಂಗುವ’ ಹೀನಾಯ ಸೋಲು ಕಂಡಿದೆ. ಇದು ಅವರಿಗೆ ಸಾಕಷ್ಟು ಬೇಸರವನ್ನು ಉಂಟು ಮಾಡಿದೆ.

5 / 5
Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?