AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘K 47’ ಚಿತ್ರದ ಮುಹೂರ್ತ; ಇಲ್ಲಿವೆ ಸುದೀಪ್ ಹೊಸ ಸಿನಿಮಾದ ಸೆಟ್ ಫೋಟೋ

ಕಿಚ್ಚ ಸುದೀಪ್ ಅವರು ‘ಮ್ಯಾಕ್ಸ್’ ಸಿನಿಮಾ ಬಳಿಕ ‘ಬಿಲ್ಲ ರಂಗ ಬಾಷ’ ಚಿತ್ರದಲ್ಲಿ ತೊಡಗಿಕೊಂಡರು. ಈಗ ಸುದೀಪ್ ಅವರು ಇತ್ತೀಚೆಗೆ ಮತ್ತೊಂದು ಸಿನಿಮಾ ಘೋಷಣೆ ಮಾಡಿದ್ದಾರೆ. ಈ ಚಿತ್ರಕ್ಕೆ ತಾತ್ಕಾಲಿಕವಾಗಿ ‘ಕೆ 47’ ಎನ್ನುವ ಟೈಟಲ್ ಇಡಲಾಗಿದೆ. ಈ ಚಿತ್ರದ ಮುಹೂರ್ತ ಫೊಟೋ ಇಲ್ಲಿದೆ.

ರಾಜೇಶ್ ದುಗ್ಗುಮನೆ
|

Updated on:Jul 07, 2025 | 2:44 PM

Share
ಸುದೀಪ್ ಅವರು ಹೊಸ ಸಿನಿಮಾದ ಮುಹೂರ್ತ ತಮಿಳುನಾಡಿನಲ್ಲಿ ನಡೆದಿದೆ. ಈ ಸಂದರ್ಭದ ಫೋಟೋನ ಚಿತ್ರ ತಂಡದವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಎಲ್ಲರೂ ಕಿಚ್ಚನಿಗೆ ಹಾಗೂ ಅವರ ಸಿನಿಮಾಗೆ ಆಲ್​ ದಿ ಬೆಸ್ಟ್ ಹೇಳುತ್ತಿದ್ದಾರೆ.

ಸುದೀಪ್ ಅವರು ಹೊಸ ಸಿನಿಮಾದ ಮುಹೂರ್ತ ತಮಿಳುನಾಡಿನಲ್ಲಿ ನಡೆದಿದೆ. ಈ ಸಂದರ್ಭದ ಫೋಟೋನ ಚಿತ್ರ ತಂಡದವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಎಲ್ಲರೂ ಕಿಚ್ಚನಿಗೆ ಹಾಗೂ ಅವರ ಸಿನಿಮಾಗೆ ಆಲ್​ ದಿ ಬೆಸ್ಟ್ ಹೇಳುತ್ತಿದ್ದಾರೆ.

1 / 5
‘ಮ್ಯಾಕ್ಸ್’ ಚಿತ್ರದಿಂದ  ಸುದೀಪ್ ಜನಪ್ರಿಯತೆ ಮತ್ತಷ್ಟು ಹೆಚ್ಚಿತು. ಈ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರವನ್ನು ನಿರ್ದೇಶನ ಮಾಡಿದ್ದು ವಿಜಯ್ ಕಾರ್ತಿಕೇಯ ಅವರು. ಅವರೇ ಹೊಸ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಈ ಮೂಲಕ ಇಬ್ಬರೂ ಎರಡನೇ ಬಾರಿಗೆ ಒಂದಾಗಿದ್ದಾರೆ.

‘ಮ್ಯಾಕ್ಸ್’ ಚಿತ್ರದಿಂದ  ಸುದೀಪ್ ಜನಪ್ರಿಯತೆ ಮತ್ತಷ್ಟು ಹೆಚ್ಚಿತು. ಈ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರವನ್ನು ನಿರ್ದೇಶನ ಮಾಡಿದ್ದು ವಿಜಯ್ ಕಾರ್ತಿಕೇಯ ಅವರು. ಅವರೇ ಹೊಸ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಈ ಮೂಲಕ ಇಬ್ಬರೂ ಎರಡನೇ ಬಾರಿಗೆ ಒಂದಾಗಿದ್ದಾರೆ.

2 / 5
ಸುದೀಪ್ ಅವರ ಈ ಚಿತ್ರಕ್ಕೆ ಇನ್ನೂ ಶೀರ್ಷಿಕೆ ಅಂತಿಮ ಆಗಿಲ್ಲ. ಈ ಸಿನಿಮಾಗೆ ತಾತ್ಕಲಿಕವಾಗಿ ‘K 47’ ಎನ್ನುವ ಟೈಟಲ್ ಇಡಲಾಗಿದೆ. ಈ ಸಿನಿಮಾದ ಮುಹೂರ್ತಕ್ಕೆ ಕಿಚ್ಚನ ಪತ್ನಿ ಪ್ರಿಯಾ ಕೂಡ ಹಾಜರಿ ಹಾಕಿದ್ದರು. ಅವರು ಫೋಟೋದಲ್ಲಿ ಗಮನ ಸೆಳೆದಿದ್ದಾರೆ.

ಸುದೀಪ್ ಅವರ ಈ ಚಿತ್ರಕ್ಕೆ ಇನ್ನೂ ಶೀರ್ಷಿಕೆ ಅಂತಿಮ ಆಗಿಲ್ಲ. ಈ ಸಿನಿಮಾಗೆ ತಾತ್ಕಲಿಕವಾಗಿ ‘K 47’ ಎನ್ನುವ ಟೈಟಲ್ ಇಡಲಾಗಿದೆ. ಈ ಸಿನಿಮಾದ ಮುಹೂರ್ತಕ್ಕೆ ಕಿಚ್ಚನ ಪತ್ನಿ ಪ್ರಿಯಾ ಕೂಡ ಹಾಜರಿ ಹಾಕಿದ್ದರು. ಅವರು ಫೋಟೋದಲ್ಲಿ ಗಮನ ಸೆಳೆದಿದ್ದಾರೆ.

3 / 5
ಸುದೀಪ್ ಅವರು ಕೇವಲ 6 ತಿಂಗಳಲ್ಲಿ ಈ ಚಿತ್ರವನ್ನು ಪೂರ್ಣಗೊಳಿಸುವ ಟಾರ್ಗೆಟ್ ಇಟ್ಟುಕೊಂಡಿದ್ದಾರೆ. ಡಿಸೆಂಬರ್ 25ರಂದು ಸಿನಿಮಾನ ತೆರೆಗೆ ತರುವ ಆಲೋಚನೆಯಲ್ಲಿ ಅವರಿದ್ದಾರೆ. ಹೀಗಾಗಿ, ಶನಿವಾರ ಹಾಗೂ ಭಾನುವಾರ ಎರಡೂ ದಿನ ಅವರು ಕೆಲಸ ಮಾಡಲಿದ್ದಾರೆ.

ಸುದೀಪ್ ಅವರು ಕೇವಲ 6 ತಿಂಗಳಲ್ಲಿ ಈ ಚಿತ್ರವನ್ನು ಪೂರ್ಣಗೊಳಿಸುವ ಟಾರ್ಗೆಟ್ ಇಟ್ಟುಕೊಂಡಿದ್ದಾರೆ. ಡಿಸೆಂಬರ್ 25ರಂದು ಸಿನಿಮಾನ ತೆರೆಗೆ ತರುವ ಆಲೋಚನೆಯಲ್ಲಿ ಅವರಿದ್ದಾರೆ. ಹೀಗಾಗಿ, ಶನಿವಾರ ಹಾಗೂ ಭಾನುವಾರ ಎರಡೂ ದಿನ ಅವರು ಕೆಲಸ ಮಾಡಲಿದ್ದಾರೆ.

4 / 5
ಸುದೀಪ್ ಅವರು ‘ಕೆ 47’ ಚಿತ್ರದ ಜೊತೆಗೆ ‘ಬಿಲ್ಲ ರಂಗ ಬಷಾ’ ಅಥವಾ ‘BRB’ ಚಿತ್ರದಲ್ಲೂ ತೊಡಗಿಕೊಂಡಿದ್ದಾರೆ. ಈ ಸಿನಿಮಾ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಅನುಪ್ ಭಂಡಾರಿ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಾ ಇದ್ದಾರೆ.    

ಸುದೀಪ್ ಅವರು ‘ಕೆ 47’ ಚಿತ್ರದ ಜೊತೆಗೆ ‘ಬಿಲ್ಲ ರಂಗ ಬಷಾ’ ಅಥವಾ ‘BRB’ ಚಿತ್ರದಲ್ಲೂ ತೊಡಗಿಕೊಂಡಿದ್ದಾರೆ. ಈ ಸಿನಿಮಾ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಅನುಪ್ ಭಂಡಾರಿ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಾ ಇದ್ದಾರೆ.    

5 / 5

Published On - 2:43 pm, Mon, 7 July 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ