AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘K 47’ ಚಿತ್ರದ ಮುಹೂರ್ತ; ಇಲ್ಲಿವೆ ಸುದೀಪ್ ಹೊಸ ಸಿನಿಮಾದ ಸೆಟ್ ಫೋಟೋ

ಕಿಚ್ಚ ಸುದೀಪ್ ಅವರು ‘ಮ್ಯಾಕ್ಸ್’ ಸಿನಿಮಾ ಬಳಿಕ ‘ಬಿಲ್ಲ ರಂಗ ಬಾಷ’ ಚಿತ್ರದಲ್ಲಿ ತೊಡಗಿಕೊಂಡರು. ಈಗ ಸುದೀಪ್ ಅವರು ಇತ್ತೀಚೆಗೆ ಮತ್ತೊಂದು ಸಿನಿಮಾ ಘೋಷಣೆ ಮಾಡಿದ್ದಾರೆ. ಈ ಚಿತ್ರಕ್ಕೆ ತಾತ್ಕಾಲಿಕವಾಗಿ ‘ಕೆ 47’ ಎನ್ನುವ ಟೈಟಲ್ ಇಡಲಾಗಿದೆ. ಈ ಚಿತ್ರದ ಮುಹೂರ್ತ ಫೊಟೋ ಇಲ್ಲಿದೆ.

ರಾಜೇಶ್ ದುಗ್ಗುಮನೆ
|

Updated on:Jul 07, 2025 | 2:44 PM

Share
ಸುದೀಪ್ ಅವರು ಹೊಸ ಸಿನಿಮಾದ ಮುಹೂರ್ತ ತಮಿಳುನಾಡಿನಲ್ಲಿ ನಡೆದಿದೆ. ಈ ಸಂದರ್ಭದ ಫೋಟೋನ ಚಿತ್ರ ತಂಡದವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಎಲ್ಲರೂ ಕಿಚ್ಚನಿಗೆ ಹಾಗೂ ಅವರ ಸಿನಿಮಾಗೆ ಆಲ್​ ದಿ ಬೆಸ್ಟ್ ಹೇಳುತ್ತಿದ್ದಾರೆ.

ಸುದೀಪ್ ಅವರು ಹೊಸ ಸಿನಿಮಾದ ಮುಹೂರ್ತ ತಮಿಳುನಾಡಿನಲ್ಲಿ ನಡೆದಿದೆ. ಈ ಸಂದರ್ಭದ ಫೋಟೋನ ಚಿತ್ರ ತಂಡದವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಎಲ್ಲರೂ ಕಿಚ್ಚನಿಗೆ ಹಾಗೂ ಅವರ ಸಿನಿಮಾಗೆ ಆಲ್​ ದಿ ಬೆಸ್ಟ್ ಹೇಳುತ್ತಿದ್ದಾರೆ.

1 / 5
‘ಮ್ಯಾಕ್ಸ್’ ಚಿತ್ರದಿಂದ  ಸುದೀಪ್ ಜನಪ್ರಿಯತೆ ಮತ್ತಷ್ಟು ಹೆಚ್ಚಿತು. ಈ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರವನ್ನು ನಿರ್ದೇಶನ ಮಾಡಿದ್ದು ವಿಜಯ್ ಕಾರ್ತಿಕೇಯ ಅವರು. ಅವರೇ ಹೊಸ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಈ ಮೂಲಕ ಇಬ್ಬರೂ ಎರಡನೇ ಬಾರಿಗೆ ಒಂದಾಗಿದ್ದಾರೆ.

‘ಮ್ಯಾಕ್ಸ್’ ಚಿತ್ರದಿಂದ  ಸುದೀಪ್ ಜನಪ್ರಿಯತೆ ಮತ್ತಷ್ಟು ಹೆಚ್ಚಿತು. ಈ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರವನ್ನು ನಿರ್ದೇಶನ ಮಾಡಿದ್ದು ವಿಜಯ್ ಕಾರ್ತಿಕೇಯ ಅವರು. ಅವರೇ ಹೊಸ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಈ ಮೂಲಕ ಇಬ್ಬರೂ ಎರಡನೇ ಬಾರಿಗೆ ಒಂದಾಗಿದ್ದಾರೆ.

2 / 5
ಸುದೀಪ್ ಅವರ ಈ ಚಿತ್ರಕ್ಕೆ ಇನ್ನೂ ಶೀರ್ಷಿಕೆ ಅಂತಿಮ ಆಗಿಲ್ಲ. ಈ ಸಿನಿಮಾಗೆ ತಾತ್ಕಲಿಕವಾಗಿ ‘K 47’ ಎನ್ನುವ ಟೈಟಲ್ ಇಡಲಾಗಿದೆ. ಈ ಸಿನಿಮಾದ ಮುಹೂರ್ತಕ್ಕೆ ಕಿಚ್ಚನ ಪತ್ನಿ ಪ್ರಿಯಾ ಕೂಡ ಹಾಜರಿ ಹಾಕಿದ್ದರು. ಅವರು ಫೋಟೋದಲ್ಲಿ ಗಮನ ಸೆಳೆದಿದ್ದಾರೆ.

ಸುದೀಪ್ ಅವರ ಈ ಚಿತ್ರಕ್ಕೆ ಇನ್ನೂ ಶೀರ್ಷಿಕೆ ಅಂತಿಮ ಆಗಿಲ್ಲ. ಈ ಸಿನಿಮಾಗೆ ತಾತ್ಕಲಿಕವಾಗಿ ‘K 47’ ಎನ್ನುವ ಟೈಟಲ್ ಇಡಲಾಗಿದೆ. ಈ ಸಿನಿಮಾದ ಮುಹೂರ್ತಕ್ಕೆ ಕಿಚ್ಚನ ಪತ್ನಿ ಪ್ರಿಯಾ ಕೂಡ ಹಾಜರಿ ಹಾಕಿದ್ದರು. ಅವರು ಫೋಟೋದಲ್ಲಿ ಗಮನ ಸೆಳೆದಿದ್ದಾರೆ.

3 / 5
ಸುದೀಪ್ ಅವರು ಕೇವಲ 6 ತಿಂಗಳಲ್ಲಿ ಈ ಚಿತ್ರವನ್ನು ಪೂರ್ಣಗೊಳಿಸುವ ಟಾರ್ಗೆಟ್ ಇಟ್ಟುಕೊಂಡಿದ್ದಾರೆ. ಡಿಸೆಂಬರ್ 25ರಂದು ಸಿನಿಮಾನ ತೆರೆಗೆ ತರುವ ಆಲೋಚನೆಯಲ್ಲಿ ಅವರಿದ್ದಾರೆ. ಹೀಗಾಗಿ, ಶನಿವಾರ ಹಾಗೂ ಭಾನುವಾರ ಎರಡೂ ದಿನ ಅವರು ಕೆಲಸ ಮಾಡಲಿದ್ದಾರೆ.

ಸುದೀಪ್ ಅವರು ಕೇವಲ 6 ತಿಂಗಳಲ್ಲಿ ಈ ಚಿತ್ರವನ್ನು ಪೂರ್ಣಗೊಳಿಸುವ ಟಾರ್ಗೆಟ್ ಇಟ್ಟುಕೊಂಡಿದ್ದಾರೆ. ಡಿಸೆಂಬರ್ 25ರಂದು ಸಿನಿಮಾನ ತೆರೆಗೆ ತರುವ ಆಲೋಚನೆಯಲ್ಲಿ ಅವರಿದ್ದಾರೆ. ಹೀಗಾಗಿ, ಶನಿವಾರ ಹಾಗೂ ಭಾನುವಾರ ಎರಡೂ ದಿನ ಅವರು ಕೆಲಸ ಮಾಡಲಿದ್ದಾರೆ.

4 / 5
ಸುದೀಪ್ ಅವರು ‘ಕೆ 47’ ಚಿತ್ರದ ಜೊತೆಗೆ ‘ಬಿಲ್ಲ ರಂಗ ಬಷಾ’ ಅಥವಾ ‘BRB’ ಚಿತ್ರದಲ್ಲೂ ತೊಡಗಿಕೊಂಡಿದ್ದಾರೆ. ಈ ಸಿನಿಮಾ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಅನುಪ್ ಭಂಡಾರಿ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಾ ಇದ್ದಾರೆ.    

ಸುದೀಪ್ ಅವರು ‘ಕೆ 47’ ಚಿತ್ರದ ಜೊತೆಗೆ ‘ಬಿಲ್ಲ ರಂಗ ಬಷಾ’ ಅಥವಾ ‘BRB’ ಚಿತ್ರದಲ್ಲೂ ತೊಡಗಿಕೊಂಡಿದ್ದಾರೆ. ಈ ಸಿನಿಮಾ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಅನುಪ್ ಭಂಡಾರಿ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಾ ಇದ್ದಾರೆ.    

5 / 5

Published On - 2:43 pm, Mon, 7 July 25

Follow Us
ಬೆಂಗಳೂರಿನಲ್ಲಿ ಧರೆಗುರುಳಿದ ಮರದ ಬೃಹತ್ ರೆಂಬೆ: ತಪ್ಪಿದ ಭಾರೀ ಅನಾಹುತ
ಬೆಂಗಳೂರಿನಲ್ಲಿ ಧರೆಗುರುಳಿದ ಮರದ ಬೃಹತ್ ರೆಂಬೆ: ತಪ್ಪಿದ ಭಾರೀ ಅನಾಹುತ
ಗ್ಯಾಸ್ ಸಿಲಿಂಡರ್ ಅಭಾವ ಬಗ್ಗೆ ಭಕ್ತರಿಗೆ ಸಿದ್ಧಗಂಗಾಶ್ರೀ ಮಹತ್ವದ ಕರೆ
ಗ್ಯಾಸ್ ಸಿಲಿಂಡರ್ ಅಭಾವ ಬಗ್ಗೆ ಭಕ್ತರಿಗೆ ಸಿದ್ಧಗಂಗಾಶ್ರೀ ಮಹತ್ವದ ಕರೆ
ಐಪಿಎಲ್‌ನಲ್ಲಿ ಅತಿ ವೇಗದ ಅರ್ಧಶತಕ ಬಾರಿಸಿದ ರೋಹಿತ್ ಶರ್ಮಾ
ಐಪಿಎಲ್‌ನಲ್ಲಿ ಅತಿ ವೇಗದ ಅರ್ಧಶತಕ ಬಾರಿಸಿದ ರೋಹಿತ್ ಶರ್ಮಾ
ತನ್ನ ಕಾರು ಚಾಲಕನ ಮಗನಿಗೆ ಎಲೆಕ್ಷನ್ ಟಿಕೆಟ್ ಕೊಟ್ಟ ವಿಜಯ್: ವಿಡಿಯೋ
ತನ್ನ ಕಾರು ಚಾಲಕನ ಮಗನಿಗೆ ಎಲೆಕ್ಷನ್ ಟಿಕೆಟ್ ಕೊಟ್ಟ ವಿಜಯ್: ವಿಡಿಯೋ
ರಸ್ತೆಯಲ್ಲೇ ಪರಸ್ಪರ ಹೊಡೆದಾಡಿಕೊಂಡ ವಧು, ವರನ ಕಡೆಯವರು: ಆಗಿದ್ದೇನು?
ರಸ್ತೆಯಲ್ಲೇ ಪರಸ್ಪರ ಹೊಡೆದಾಡಿಕೊಂಡ ವಧು, ವರನ ಕಡೆಯವರು: ಆಗಿದ್ದೇನು?
‘ಧುರಂಧರ್ 2’, ‘ಕೇರಳ ಸ್ಟೋರಿ’ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು?
‘ಧುರಂಧರ್ 2’, ‘ಕೇರಳ ಸ್ಟೋರಿ’ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು?
ರಹಾನೆ ಅಬ್ಬರಕ್ಕೆ ಹೌಹಾರಿದ ಮುಂಬೈ ಬೌಲರ್ಸ್
ರಹಾನೆ ಅಬ್ಬರಕ್ಕೆ ಹೌಹಾರಿದ ಮುಂಬೈ ಬೌಲರ್ಸ್
ಜಿಎಂ ಸಿದ್ದೇಶ್ವರ್, ರೇಣುಕಾಚಾರ್ಯರನ್ನು ಒಗ್ಗೂಡಿಸಿದ ವಿಜಯೇಂದ್ರ
ಜಿಎಂ ಸಿದ್ದೇಶ್ವರ್, ರೇಣುಕಾಚಾರ್ಯರನ್ನು ಒಗ್ಗೂಡಿಸಿದ ವಿಜಯೇಂದ್ರ
ಇರಾನ್ ಮೇಲೆ ವಿಧ್ವಂಸಕ ದಾಳಿಗೆ ಸಜ್ಜಾಗಿರುವ B-52 ಬಾಂಬರ್!
ಇರಾನ್ ಮೇಲೆ ವಿಧ್ವಂಸಕ ದಾಳಿಗೆ ಸಜ್ಜಾಗಿರುವ B-52 ಬಾಂಬರ್!
ತಾಯಿ, ಅಕ್ಕನ ಕತ್ತು ಸೀಳಿ ಯುವಕ ಆತ್ಮಹತ್ಯೆಗೆ ಯತ್ನ: ಅಸಲಿಗೆ ಆಗಿದ್ದೇನು?
ತಾಯಿ, ಅಕ್ಕನ ಕತ್ತು ಸೀಳಿ ಯುವಕ ಆತ್ಮಹತ್ಯೆಗೆ ಯತ್ನ: ಅಸಲಿಗೆ ಆಗಿದ್ದೇನು?