Shriya Saran: ಬ್ಯಾಕ್​ಲೆಸ್​ ಆಗಿ ಪೋಸ್​ ನೀಡಿದ ‘ಕಬ್ಜ’ ನಟಿ ಶ್ರೀಯಾ ಶರಣ್​; ಇಲ್ಲಿವೆ ವೈರಲ್ ಫೋಟೋಸ್​

Shriya Saran Photos: ಶ್ರೀಯಾ ಶರಣ್ ಅವರ ಈ ಫೋಟೋಗಳನ್ನು 2.9 ಲಕ್ಷಕ್ಕೂ ಅಧಿಕ ಜನರು ಲೈಕ್​ ಮಾಡಿದ್ದಾರೆ. ಸಾವಿರಾರು ಕಮೆಂಟ್​ಗಳ ಮೂಲಕ ಜನರು ತಮ್ಮ ಮೆಚ್ಚುಗೆ ಸೂಚಿಸಿದ್ದಾರೆ.

| Updated By: ಮದನ್​ ಕುಮಾರ್​

Updated on:Oct 04, 2022 | 2:11 PM

ಚಿತ್ರರಂಗದಲ್ಲಿ ನಟಿ ಶ್ರೀಯಾ ಶರಣ್​ ಅವರಿಗೆ 20 ವರ್ಷಗಳ ಅನುಭವ ಇದೆ. ಇಂದಿಗೂ ಅವರು ಬಹುಬೇಡಿಕೆಯ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಬಹುಭಾಷೆಯಲ್ಲಿ ಸಿನಿಮಾ ಮಾಡಿ ಶ್ರೀಯಾ ಶರಣ್​ ಸೈ ಎನಿಸಿಕೊಂಡಿದ್ದಾರೆ.

Kabzaa movie actress Shriya Saran backless photos go viral

1 / 5
ಸೋಶಿಯಲ್​ ಮೀಡಿಯಾದಲ್ಲಿ ಶ್ರೀಯಾ ಶರಣ್​ ಸಖತ್​ ಆ್ಯಕ್ಟೀವ್​ ಆಗಿದ್ದಾರೆ. ಆಗಾಗ ಹೊಸ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಖುಷಿ ನೀಡುತ್ತಾರೆ. ತಮ್ಮ ದಿನಚರಿ ಬಗ್ಗೆಯೂ ಅವರು ಅಪ್​ಡೇಟ್​ ನೀಡುತ್ತಾರೆ.

Kabzaa movie actress Shriya Saran backless photos go viral

2 / 5
ಇತ್ತೀಚೆಗೆ ಶ್ರೀಯಾ ಶರಣ್​ ಅವರು ಬ್ಯಾಕ್​​ಲೆಸ್​ ಆಗಿ ಫೋಟೋಶೂಟ್​ ಮಾಡಿಸಿದ್ದಾರೆ. ಈ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ. ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಇತ್ತೀಚೆಗೆ ಶ್ರೀಯಾ ಶರಣ್​ ಅವರು ಬ್ಯಾಕ್​​ಲೆಸ್​ ಆಗಿ ಫೋಟೋಶೂಟ್​ ಮಾಡಿಸಿದ್ದಾರೆ. ಈ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ. ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

3 / 5
ಈ ಫೋಟೋಗಳನ್ನು 2.9 ಲಕ್ಷಕ್ಕೂ ಅಧಿಕ ಜನರು ಲೈಕ್​ ಮಾಡಿದ್ದಾರೆ. ಸಾವಿರಾರು ಕಮೆಂಟ್​ಗಳ ಮೂಲಕ ಜನರು ತಮ್ಮ ಮೆಚ್ಚುಗೆ ಸೂಚಿಸಿದ್ದಾರೆ. ಗ್ಲಾಮರಸ್​ ಆಗಿ ಫೋಟೋಶೂಟ್​ ಮಾಡಿಸುವಲ್ಲಿ ಶ್ರೀಯಾ ಎಂದಿಗೂ ಹಿಂದೇಟು ಹಾಕುವವರಲ್ಲ.

ಈ ಫೋಟೋಗಳನ್ನು 2.9 ಲಕ್ಷಕ್ಕೂ ಅಧಿಕ ಜನರು ಲೈಕ್​ ಮಾಡಿದ್ದಾರೆ. ಸಾವಿರಾರು ಕಮೆಂಟ್​ಗಳ ಮೂಲಕ ಜನರು ತಮ್ಮ ಮೆಚ್ಚುಗೆ ಸೂಚಿಸಿದ್ದಾರೆ. ಗ್ಲಾಮರಸ್​ ಆಗಿ ಫೋಟೋಶೂಟ್​ ಮಾಡಿಸುವಲ್ಲಿ ಶ್ರೀಯಾ ಎಂದಿಗೂ ಹಿಂದೇಟು ಹಾಕುವವರಲ್ಲ.

4 / 5
ಸದ್ಯ ಶ್ರೀಯಾ ಶರಣ್​ ಕೈಯಲ್ಲಿ ಅನೇಕ ಆಫರ್​ಗಳಿಗೆ. ಕನ್ನಡದ ‘ಕಬ್ಜ’ ಚಿತ್ರಕ್ಕೆ ಅವರು ನಾಯಕಿ ಆಗಿದ್ದಾರೆ. ಉಪೇಂದ್ರ ಜೊತೆ ಅವರು ತೆರೆ ಹಂಚಿಕೊಳ್ಳುತ್ತಿದ್ದು, ಈ ಚಿತ್ರ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಮೂಡಿಬರುತ್ತಿದೆ.

ಸದ್ಯ ಶ್ರೀಯಾ ಶರಣ್​ ಕೈಯಲ್ಲಿ ಅನೇಕ ಆಫರ್​ಗಳಿಗೆ. ಕನ್ನಡದ ‘ಕಬ್ಜ’ ಚಿತ್ರಕ್ಕೆ ಅವರು ನಾಯಕಿ ಆಗಿದ್ದಾರೆ. ಉಪೇಂದ್ರ ಜೊತೆ ಅವರು ತೆರೆ ಹಂಚಿಕೊಳ್ಳುತ್ತಿದ್ದು, ಈ ಚಿತ್ರ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಮೂಡಿಬರುತ್ತಿದೆ.

5 / 5

Published On - 2:11 pm, Tue, 4 October 22

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್