AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kabzaa Movie: ‘ಕಬ್ಜ’ ಆಡಿಯೋ ಬಿಡುಗಡೆ ಮಾಡಿದ ಗಣ್ಯರು; ಮಸ್ತ್​ ಮನರಂಜನೆ ನೀಡಿದ ಶಿವಣ್ಣ, ಉಪ್ಪಿ

Upendra | Shivarajkumar: ರವಿ ಬಸ್ರೂರು ಸಂಗೀತ ನೀಡಿರುವ ‘ಕಬ್ಜ’ ಸಿನಿಮಾದ ಹಾಡುಗಳು ಧೂಳೆಬ್ಬಿಸುತ್ತಿವೆ. ಶಿಡ್ಲಘಟ್ಟದಲ್ಲಿ ಅದ್ದೂರಿಯಾಗಿ ಆಡಿಯೋ ರಿಲೀಸ್​ ಮಾಡಲಾಗಿದೆ.

ಮದನ್​ ಕುಮಾರ್​
|

Updated on:Feb 26, 2023 | 9:56 PM

Share
ಆರ್​. ಚಂದ್ರು ನಿರ್ದೇಶನ ಮಾಡಿರುವ ‘ಕಬ್ಜ’ ಸಿನಿಮಾ ಸಖತ್​ ಹೈಪ್​ ಸೃಷ್ಟಿ ಮಾಡಿದೆ. ಶಿಡ್ಲಘಟ್ಟದಲ್ಲಿ ಈ ಚಿತ್ರದ ಹೊಸ ಹಾಡು ಬಿಡುಗಡೆ ಆಗಿದ್ದು, ಸಚಿವ ಡಾ. ಕೆ. ಸುಧಾಕರ್​, ಶಿವರಾಜ್​ಕುಮಾರ್​ ಸೇರಿದಂತೆ ಅನೇಕ ಗಣ್ಯರು ಹಾಜರಿ ಹಾಕಿದ್ದಾರೆ.

ಆರ್​. ಚಂದ್ರು ನಿರ್ದೇಶನ ಮಾಡಿರುವ ‘ಕಬ್ಜ’ ಸಿನಿಮಾ ಸಖತ್​ ಹೈಪ್​ ಸೃಷ್ಟಿ ಮಾಡಿದೆ. ಶಿಡ್ಲಘಟ್ಟದಲ್ಲಿ ಈ ಚಿತ್ರದ ಹೊಸ ಹಾಡು ಬಿಡುಗಡೆ ಆಗಿದ್ದು, ಸಚಿವ ಡಾ. ಕೆ. ಸುಧಾಕರ್​, ಶಿವರಾಜ್​ಕುಮಾರ್​ ಸೇರಿದಂತೆ ಅನೇಕ ಗಣ್ಯರು ಹಾಜರಿ ಹಾಕಿದ್ದಾರೆ.

1 / 5
ಶಿವರಾಜ್​ಕುಮಾರ್​ ಮತ್ತು ಉಪೇಂದ್ರ ಅವರ ಸ್ನೇಹ ಹಲವು ವರ್ಷಗಳದ್ದು. ಉಪ್ಪಿ ನಟನೆಯ ‘ಕಬ್ಜ’ ಚಿತ್ರದ ಹಾಡನ್ನು ಬಿಡುಗಡೆ ಮಾಡಿದ ಬಳಿಕ ಶಿವಣ್ಣ ಇಡೀ ತಂಡಕ್ಕೆ ಶುಭ ಹಾರೈಸಿದರು. ಉಪೇಂದ್ರ ಮತ್ತು ಆರ್​. ಚಂದ್ರು ಜೊತೆ ತಮಗೆ ಇರುವ ಸ್ನೇಹದ ಬಗ್ಗೆ ಶಿವಣ್ಣ ಮಾತನಾಡಿದರು.

ಶಿವರಾಜ್​ಕುಮಾರ್​ ಮತ್ತು ಉಪೇಂದ್ರ ಅವರ ಸ್ನೇಹ ಹಲವು ವರ್ಷಗಳದ್ದು. ಉಪ್ಪಿ ನಟನೆಯ ‘ಕಬ್ಜ’ ಚಿತ್ರದ ಹಾಡನ್ನು ಬಿಡುಗಡೆ ಮಾಡಿದ ಬಳಿಕ ಶಿವಣ್ಣ ಇಡೀ ತಂಡಕ್ಕೆ ಶುಭ ಹಾರೈಸಿದರು. ಉಪೇಂದ್ರ ಮತ್ತು ಆರ್​. ಚಂದ್ರು ಜೊತೆ ತಮಗೆ ಇರುವ ಸ್ನೇಹದ ಬಗ್ಗೆ ಶಿವಣ್ಣ ಮಾತನಾಡಿದರು.

2 / 5
ವೇದಿಕೆಯಲ್ಲಿ ಹಾಡಿ ಕುಣಿಯುವ ಮೂಲಕ ಶಿವರಾಜ್​ಕುಮಾರ್​ ಅವರು ಶಿಡ್ಲಘಟ್ಟ ಜನತೆಗೆ ಮಸ್ತ್​ ಮನರಂಜನೆ ನೀಡಿದರು. ಆರ್​. ಚಂದ್ರು ಅವರನ್ನೇ ಹೀರೋಯಿನ್​ ಜಾಗದಲ್ಲಿ ನಿಲ್ಲಿಸಿ, ‘ಓಂ’ ಸಿನಿಮಾದ ಫೇಮಸ್​ ಡೈಲಾಗ್​ ಹೇಳುವ ಮೂಲಕ ಶಿವಣ್ಣ ಎಲ್ಲರ ಚಪ್ಪಾಳೆ ಗಿಟ್ಟಿಸಿದರು.

ವೇದಿಕೆಯಲ್ಲಿ ಹಾಡಿ ಕುಣಿಯುವ ಮೂಲಕ ಶಿವರಾಜ್​ಕುಮಾರ್​ ಅವರು ಶಿಡ್ಲಘಟ್ಟ ಜನತೆಗೆ ಮಸ್ತ್​ ಮನರಂಜನೆ ನೀಡಿದರು. ಆರ್​. ಚಂದ್ರು ಅವರನ್ನೇ ಹೀರೋಯಿನ್​ ಜಾಗದಲ್ಲಿ ನಿಲ್ಲಿಸಿ, ‘ಓಂ’ ಸಿನಿಮಾದ ಫೇಮಸ್​ ಡೈಲಾಗ್​ ಹೇಳುವ ಮೂಲಕ ಶಿವಣ್ಣ ಎಲ್ಲರ ಚಪ್ಪಾಳೆ ಗಿಟ್ಟಿಸಿದರು.

3 / 5
ಶಿವರಾಜ್​ಕುಮಾರ್​ ಇದ್ದಲ್ಲಿ ಎನರ್ಜಿ ಇರುತ್ತದೆ. ಅವರು ಕಾರ್ಯಕ್ರಮಕ್ಕೆ ಬಂದರೆ ವೇದಿಕೆಗೆ ಹೊಸ ಕಳೆ ಬರುತ್ತದೆ. ‘ಕಬ್ಜ’ ತಂಡಕ್ಕೆ ಅವರು ಮನಸಾರೆ ಹಾರೈಸಿದ್ದಾರೆ. ಆರ್​. ಚಂದ್ರು ಅವರು ಪರಿಶ್ರಮದ ಬಗ್ಗೆ ಶಿವಣ್ಣ ಮೆಚ್ಚುಗೆ ಮಾತುಗಳನ್ನು ಆಡಿದ್ದಾರೆ.

ಶಿವರಾಜ್​ಕುಮಾರ್​ ಇದ್ದಲ್ಲಿ ಎನರ್ಜಿ ಇರುತ್ತದೆ. ಅವರು ಕಾರ್ಯಕ್ರಮಕ್ಕೆ ಬಂದರೆ ವೇದಿಕೆಗೆ ಹೊಸ ಕಳೆ ಬರುತ್ತದೆ. ‘ಕಬ್ಜ’ ತಂಡಕ್ಕೆ ಅವರು ಮನಸಾರೆ ಹಾರೈಸಿದ್ದಾರೆ. ಆರ್​. ಚಂದ್ರು ಅವರು ಪರಿಶ್ರಮದ ಬಗ್ಗೆ ಶಿವಣ್ಣ ಮೆಚ್ಚುಗೆ ಮಾತುಗಳನ್ನು ಆಡಿದ್ದಾರೆ.

4 / 5
ಶ್ರೀಯಾ ಶರಣ್​ ಅವರು ‘ಕಬ್ಜ’ ಚಿತ್ರದಲ್ಲಿ ಹೀರೋಯಿನ್​ ಆಗಿ ನಟಿಸಿದ್ದಾರೆ. ಅವರು ಕಾಣಿಸಿಕೊಂಡಿರುವ ‘ನಮಾಮಿ..’ ಹಾಡು ಈಗಾಗಲೇ ಸೂಪರ್​ ಹಿಟ್​ ಆಗಿದೆ. ಈಗ ಬಿಡುಗಡೆ ಆಗಿರುವ ‘ಚುಂ ಚುಂ ಚಳಿ..’ ಹಾಡಿನಲ್ಲಿ ತಾನ್ಯಾ ಹೋಪ್​ ಹೆಜ್ಜೆ ಹಾಕಿದ್ದಾರೆ.

ಶ್ರೀಯಾ ಶರಣ್​ ಅವರು ‘ಕಬ್ಜ’ ಚಿತ್ರದಲ್ಲಿ ಹೀರೋಯಿನ್​ ಆಗಿ ನಟಿಸಿದ್ದಾರೆ. ಅವರು ಕಾಣಿಸಿಕೊಂಡಿರುವ ‘ನಮಾಮಿ..’ ಹಾಡು ಈಗಾಗಲೇ ಸೂಪರ್​ ಹಿಟ್​ ಆಗಿದೆ. ಈಗ ಬಿಡುಗಡೆ ಆಗಿರುವ ‘ಚುಂ ಚುಂ ಚಳಿ..’ ಹಾಡಿನಲ್ಲಿ ತಾನ್ಯಾ ಹೋಪ್​ ಹೆಜ್ಜೆ ಹಾಕಿದ್ದಾರೆ.

5 / 5

Published On - 9:56 pm, Sun, 26 February 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ