AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kabzaa Movie: ‘ಕಬ್ಜ’ ಆಡಿಯೋ ಬಿಡುಗಡೆ ಮಾಡಿದ ಗಣ್ಯರು; ಮಸ್ತ್​ ಮನರಂಜನೆ ನೀಡಿದ ಶಿವಣ್ಣ, ಉಪ್ಪಿ

Upendra | Shivarajkumar: ರವಿ ಬಸ್ರೂರು ಸಂಗೀತ ನೀಡಿರುವ ‘ಕಬ್ಜ’ ಸಿನಿಮಾದ ಹಾಡುಗಳು ಧೂಳೆಬ್ಬಿಸುತ್ತಿವೆ. ಶಿಡ್ಲಘಟ್ಟದಲ್ಲಿ ಅದ್ದೂರಿಯಾಗಿ ಆಡಿಯೋ ರಿಲೀಸ್​ ಮಾಡಲಾಗಿದೆ.

ಮದನ್​ ಕುಮಾರ್​
|

Updated on:Feb 26, 2023 | 9:56 PM

Share
ಆರ್​. ಚಂದ್ರು ನಿರ್ದೇಶನ ಮಾಡಿರುವ ‘ಕಬ್ಜ’ ಸಿನಿಮಾ ಸಖತ್​ ಹೈಪ್​ ಸೃಷ್ಟಿ ಮಾಡಿದೆ. ಶಿಡ್ಲಘಟ್ಟದಲ್ಲಿ ಈ ಚಿತ್ರದ ಹೊಸ ಹಾಡು ಬಿಡುಗಡೆ ಆಗಿದ್ದು, ಸಚಿವ ಡಾ. ಕೆ. ಸುಧಾಕರ್​, ಶಿವರಾಜ್​ಕುಮಾರ್​ ಸೇರಿದಂತೆ ಅನೇಕ ಗಣ್ಯರು ಹಾಜರಿ ಹಾಕಿದ್ದಾರೆ.

ಆರ್​. ಚಂದ್ರು ನಿರ್ದೇಶನ ಮಾಡಿರುವ ‘ಕಬ್ಜ’ ಸಿನಿಮಾ ಸಖತ್​ ಹೈಪ್​ ಸೃಷ್ಟಿ ಮಾಡಿದೆ. ಶಿಡ್ಲಘಟ್ಟದಲ್ಲಿ ಈ ಚಿತ್ರದ ಹೊಸ ಹಾಡು ಬಿಡುಗಡೆ ಆಗಿದ್ದು, ಸಚಿವ ಡಾ. ಕೆ. ಸುಧಾಕರ್​, ಶಿವರಾಜ್​ಕುಮಾರ್​ ಸೇರಿದಂತೆ ಅನೇಕ ಗಣ್ಯರು ಹಾಜರಿ ಹಾಕಿದ್ದಾರೆ.

1 / 5
ಶಿವರಾಜ್​ಕುಮಾರ್​ ಮತ್ತು ಉಪೇಂದ್ರ ಅವರ ಸ್ನೇಹ ಹಲವು ವರ್ಷಗಳದ್ದು. ಉಪ್ಪಿ ನಟನೆಯ ‘ಕಬ್ಜ’ ಚಿತ್ರದ ಹಾಡನ್ನು ಬಿಡುಗಡೆ ಮಾಡಿದ ಬಳಿಕ ಶಿವಣ್ಣ ಇಡೀ ತಂಡಕ್ಕೆ ಶುಭ ಹಾರೈಸಿದರು. ಉಪೇಂದ್ರ ಮತ್ತು ಆರ್​. ಚಂದ್ರು ಜೊತೆ ತಮಗೆ ಇರುವ ಸ್ನೇಹದ ಬಗ್ಗೆ ಶಿವಣ್ಣ ಮಾತನಾಡಿದರು.

ಶಿವರಾಜ್​ಕುಮಾರ್​ ಮತ್ತು ಉಪೇಂದ್ರ ಅವರ ಸ್ನೇಹ ಹಲವು ವರ್ಷಗಳದ್ದು. ಉಪ್ಪಿ ನಟನೆಯ ‘ಕಬ್ಜ’ ಚಿತ್ರದ ಹಾಡನ್ನು ಬಿಡುಗಡೆ ಮಾಡಿದ ಬಳಿಕ ಶಿವಣ್ಣ ಇಡೀ ತಂಡಕ್ಕೆ ಶುಭ ಹಾರೈಸಿದರು. ಉಪೇಂದ್ರ ಮತ್ತು ಆರ್​. ಚಂದ್ರು ಜೊತೆ ತಮಗೆ ಇರುವ ಸ್ನೇಹದ ಬಗ್ಗೆ ಶಿವಣ್ಣ ಮಾತನಾಡಿದರು.

2 / 5
ವೇದಿಕೆಯಲ್ಲಿ ಹಾಡಿ ಕುಣಿಯುವ ಮೂಲಕ ಶಿವರಾಜ್​ಕುಮಾರ್​ ಅವರು ಶಿಡ್ಲಘಟ್ಟ ಜನತೆಗೆ ಮಸ್ತ್​ ಮನರಂಜನೆ ನೀಡಿದರು. ಆರ್​. ಚಂದ್ರು ಅವರನ್ನೇ ಹೀರೋಯಿನ್​ ಜಾಗದಲ್ಲಿ ನಿಲ್ಲಿಸಿ, ‘ಓಂ’ ಸಿನಿಮಾದ ಫೇಮಸ್​ ಡೈಲಾಗ್​ ಹೇಳುವ ಮೂಲಕ ಶಿವಣ್ಣ ಎಲ್ಲರ ಚಪ್ಪಾಳೆ ಗಿಟ್ಟಿಸಿದರು.

ವೇದಿಕೆಯಲ್ಲಿ ಹಾಡಿ ಕುಣಿಯುವ ಮೂಲಕ ಶಿವರಾಜ್​ಕುಮಾರ್​ ಅವರು ಶಿಡ್ಲಘಟ್ಟ ಜನತೆಗೆ ಮಸ್ತ್​ ಮನರಂಜನೆ ನೀಡಿದರು. ಆರ್​. ಚಂದ್ರು ಅವರನ್ನೇ ಹೀರೋಯಿನ್​ ಜಾಗದಲ್ಲಿ ನಿಲ್ಲಿಸಿ, ‘ಓಂ’ ಸಿನಿಮಾದ ಫೇಮಸ್​ ಡೈಲಾಗ್​ ಹೇಳುವ ಮೂಲಕ ಶಿವಣ್ಣ ಎಲ್ಲರ ಚಪ್ಪಾಳೆ ಗಿಟ್ಟಿಸಿದರು.

3 / 5
ಶಿವರಾಜ್​ಕುಮಾರ್​ ಇದ್ದಲ್ಲಿ ಎನರ್ಜಿ ಇರುತ್ತದೆ. ಅವರು ಕಾರ್ಯಕ್ರಮಕ್ಕೆ ಬಂದರೆ ವೇದಿಕೆಗೆ ಹೊಸ ಕಳೆ ಬರುತ್ತದೆ. ‘ಕಬ್ಜ’ ತಂಡಕ್ಕೆ ಅವರು ಮನಸಾರೆ ಹಾರೈಸಿದ್ದಾರೆ. ಆರ್​. ಚಂದ್ರು ಅವರು ಪರಿಶ್ರಮದ ಬಗ್ಗೆ ಶಿವಣ್ಣ ಮೆಚ್ಚುಗೆ ಮಾತುಗಳನ್ನು ಆಡಿದ್ದಾರೆ.

ಶಿವರಾಜ್​ಕುಮಾರ್​ ಇದ್ದಲ್ಲಿ ಎನರ್ಜಿ ಇರುತ್ತದೆ. ಅವರು ಕಾರ್ಯಕ್ರಮಕ್ಕೆ ಬಂದರೆ ವೇದಿಕೆಗೆ ಹೊಸ ಕಳೆ ಬರುತ್ತದೆ. ‘ಕಬ್ಜ’ ತಂಡಕ್ಕೆ ಅವರು ಮನಸಾರೆ ಹಾರೈಸಿದ್ದಾರೆ. ಆರ್​. ಚಂದ್ರು ಅವರು ಪರಿಶ್ರಮದ ಬಗ್ಗೆ ಶಿವಣ್ಣ ಮೆಚ್ಚುಗೆ ಮಾತುಗಳನ್ನು ಆಡಿದ್ದಾರೆ.

4 / 5
ಶ್ರೀಯಾ ಶರಣ್​ ಅವರು ‘ಕಬ್ಜ’ ಚಿತ್ರದಲ್ಲಿ ಹೀರೋಯಿನ್​ ಆಗಿ ನಟಿಸಿದ್ದಾರೆ. ಅವರು ಕಾಣಿಸಿಕೊಂಡಿರುವ ‘ನಮಾಮಿ..’ ಹಾಡು ಈಗಾಗಲೇ ಸೂಪರ್​ ಹಿಟ್​ ಆಗಿದೆ. ಈಗ ಬಿಡುಗಡೆ ಆಗಿರುವ ‘ಚುಂ ಚುಂ ಚಳಿ..’ ಹಾಡಿನಲ್ಲಿ ತಾನ್ಯಾ ಹೋಪ್​ ಹೆಜ್ಜೆ ಹಾಕಿದ್ದಾರೆ.

ಶ್ರೀಯಾ ಶರಣ್​ ಅವರು ‘ಕಬ್ಜ’ ಚಿತ್ರದಲ್ಲಿ ಹೀರೋಯಿನ್​ ಆಗಿ ನಟಿಸಿದ್ದಾರೆ. ಅವರು ಕಾಣಿಸಿಕೊಂಡಿರುವ ‘ನಮಾಮಿ..’ ಹಾಡು ಈಗಾಗಲೇ ಸೂಪರ್​ ಹಿಟ್​ ಆಗಿದೆ. ಈಗ ಬಿಡುಗಡೆ ಆಗಿರುವ ‘ಚುಂ ಚುಂ ಚಳಿ..’ ಹಾಡಿನಲ್ಲಿ ತಾನ್ಯಾ ಹೋಪ್​ ಹೆಜ್ಜೆ ಹಾಕಿದ್ದಾರೆ.

5 / 5

Published On - 9:56 pm, Sun, 26 February 23

ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು