AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kabzaa Movie: ‘ಕಬ್ಜ 2’ ಸಿನಿಮಾ ಹೇಗಿರಲಿದೆ? ಉತ್ತರ ಕೊಟ್ಟ ನಿರ್ದೇಶಕ ಆರ್. ಚಂದ್ರು

‘ಕಬ್ಜ’ ಸಿನಿಮಾಗೆ ಸೀಕ್ವೆಲ್ ಬರಲಿದೆ ಎನ್ನುವ ವಿಚಾರ ಆರಂಭದಲ್ಲಿ ರಿವೀಲ್ ಆಗಿರಲಿಲ್ಲ. ಪ್ರೀ-ರಿಲೀಸ್ ಇವೆಂಟ್​ನಲ್ಲಿ ಈ ಮಾಹಿತಿಯನ್ನು ತಂಡ ಬಿಟ್ಟುಕೊಟ್ಟಿತು.

ರಾಜೇಶ್ ದುಗ್ಗುಮನೆ
|

Updated on: Mar 24, 2023 | 9:03 AM

Share
‘ಕಬ್ಜ’ ಸಿನಿಮಾ ರಿಲೀಸ್ ಆಗಿ ಒಂದು ವಾರ ಕಳೆದಿದೆ. ಈ ಚಿತ್ರದಿಂದ ನಿರ್ದೇಶಕ ಆರ್​. ಚಂದ್ರು ದೊಡ್ಡ ಗೆಲುವು ಕಂಡಿದ್ದಾರೆ. ಈ ಚಿತ್ರ ರಿಲೀಸ್ ಆಗಿ ಎರಡೇ ದಿನಕ್ಕೆ 100 ಕೋಟಿ ರೂ. ಕಲೆಕ್ಷನ್ ಮಾಡಿದ್ದು ಚಿತ್ರದ ಹೆಚ್ಚುಗಾರಿಕೆ.

‘ಕಬ್ಜ’ ಸಿನಿಮಾ ರಿಲೀಸ್ ಆಗಿ ಒಂದು ವಾರ ಕಳೆದಿದೆ. ಈ ಚಿತ್ರದಿಂದ ನಿರ್ದೇಶಕ ಆರ್​. ಚಂದ್ರು ದೊಡ್ಡ ಗೆಲುವು ಕಂಡಿದ್ದಾರೆ. ಈ ಚಿತ್ರ ರಿಲೀಸ್ ಆಗಿ ಎರಡೇ ದಿನಕ್ಕೆ 100 ಕೋಟಿ ರೂ. ಕಲೆಕ್ಷನ್ ಮಾಡಿದ್ದು ಚಿತ್ರದ ಹೆಚ್ಚುಗಾರಿಕೆ.

1 / 5
‘ಕಬ್ಜ’ ಸಿನಿಮಾಗೆ ಸೀಕ್ವೆಲ್ ಬರಲಿದೆ ಎನ್ನುವ ವಿಚಾರ ಆರಂಭದಲ್ಲಿ ರಿವೀಲ್ ಆಗಿರಲಿಲ್ಲ. ಪ್ರೀ-ರಿಲೀಸ್ ಇವೆಂಟ್​ನಲ್ಲಿ ಈ ಮಾಹಿತಿಯನ್ನು ತಂಡ ಬಿಟ್ಟುಕೊಟ್ಟಿತು. ಸಿನಿಮಾ ನೋಡಿದ ನಂತರ ಈ ವಿಚಾರ ಖಚಿತವಾಯಿತು.

‘ಕಬ್ಜ’ ಸಿನಿಮಾಗೆ ಸೀಕ್ವೆಲ್ ಬರಲಿದೆ ಎನ್ನುವ ವಿಚಾರ ಆರಂಭದಲ್ಲಿ ರಿವೀಲ್ ಆಗಿರಲಿಲ್ಲ. ಪ್ರೀ-ರಿಲೀಸ್ ಇವೆಂಟ್​ನಲ್ಲಿ ಈ ಮಾಹಿತಿಯನ್ನು ತಂಡ ಬಿಟ್ಟುಕೊಟ್ಟಿತು. ಸಿನಿಮಾ ನೋಡಿದ ನಂತರ ಈ ವಿಚಾರ ಖಚಿತವಾಯಿತು.

2 / 5
‘ಕಬ್ಜ 2’ ಚಿತ್ರ ಮಾಡೋಕೆ ಆರ್​. ಚಂದ್ರು ಭರ್ಜರಿ ಪ್ಲ್ಯಾನ್ ಮಾಡಿಕೊಂಡಿದ್ದಾರೆ. ‘ಮೊದಲ ಭಾಗಕ್ಕಿಂತ ಎರಡನೇ ಭಾಗ ದೊಡ್ಡದಾಗಿರುತ್ತದೆ ಮತ್ತು ಇನ್ನೂ ಉತ್ತಮವಾಗಿರುತ್ತದೆ’ ಎಂದು ಚಂದ್ರು ಟೈಮ್ಸ್ ಆಫ್ ಇಂಡಿಯಾಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

‘ಕಬ್ಜ 2’ ಚಿತ್ರ ಮಾಡೋಕೆ ಆರ್​. ಚಂದ್ರು ಭರ್ಜರಿ ಪ್ಲ್ಯಾನ್ ಮಾಡಿಕೊಂಡಿದ್ದಾರೆ. ‘ಮೊದಲ ಭಾಗಕ್ಕಿಂತ ಎರಡನೇ ಭಾಗ ದೊಡ್ಡದಾಗಿರುತ್ತದೆ ಮತ್ತು ಇನ್ನೂ ಉತ್ತಮವಾಗಿರುತ್ತದೆ’ ಎಂದು ಚಂದ್ರು ಟೈಮ್ಸ್ ಆಫ್ ಇಂಡಿಯಾಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

3 / 5
‘ಕಬ್ಜ’ ಚಿತ್ರದ ಕ್ಲೈಮ್ಯಾಕ್ಸ್​ನಲ್ಲಿ ಶಿವಣ್ಣನ ಎಂಟ್ರಿ ಆಗಿದೆ. ಅವರು ನಿರ್ವಹಿಸಿರೋ ಪಾತ್ರದ ಹಿನ್ನೆಲೆ ರಿವೀಲ್ ಆಗಿಲ್ಲ. ಎರಡನೇ ಪಾರ್ಟ್​​ನಲ್ಲಿ ಇದಕ್ಕೆ ಉತ್ತರ ಸಿಗೋ ಸಾಧ್ಯತೆ ಇದೆ.

‘ಕಬ್ಜ’ ಚಿತ್ರದ ಕ್ಲೈಮ್ಯಾಕ್ಸ್​ನಲ್ಲಿ ಶಿವಣ್ಣನ ಎಂಟ್ರಿ ಆಗಿದೆ. ಅವರು ನಿರ್ವಹಿಸಿರೋ ಪಾತ್ರದ ಹಿನ್ನೆಲೆ ರಿವೀಲ್ ಆಗಿಲ್ಲ. ಎರಡನೇ ಪಾರ್ಟ್​​ನಲ್ಲಿ ಇದಕ್ಕೆ ಉತ್ತರ ಸಿಗೋ ಸಾಧ್ಯತೆ ಇದೆ.

4 / 5
‘ಕಬ್ಜ’ ಚಿತ್ರ ಮೇಕಿಂಗ್ ಮೂಲಕ ಗಮನ ಸೆಳೆದಿದೆ. ಉಪೇಂದ್ರ, ಸುದೀಪ್ ಹಾಗೂ ಶಿವಣ್ಣ ಜೊತೆ, ಶ್ರೀಯಾ ಶರಣ್ ಮೊದಲಾದ ಕಲಾವಿದರು ಸಿನಿಮಾದಲ್ಲಿ ನಟಿಸಿದ್ದಾರೆ.

‘ಕಬ್ಜ’ ಚಿತ್ರ ಮೇಕಿಂಗ್ ಮೂಲಕ ಗಮನ ಸೆಳೆದಿದೆ. ಉಪೇಂದ್ರ, ಸುದೀಪ್ ಹಾಗೂ ಶಿವಣ್ಣ ಜೊತೆ, ಶ್ರೀಯಾ ಶರಣ್ ಮೊದಲಾದ ಕಲಾವಿದರು ಸಿನಿಮಾದಲ್ಲಿ ನಟಿಸಿದ್ದಾರೆ.

5 / 5
ಮೋದಿ ಮನೆ ಮುಂದೆ ರಸ್ತೇಲಿ ಎಷ್ಟು ಗುಂಡಿಗಳಿವೆ ನೋಡಿ: ಡಿಕೆ ಶಿವಕುಮಾರ್
ಮೋದಿ ಮನೆ ಮುಂದೆ ರಸ್ತೇಲಿ ಎಷ್ಟು ಗುಂಡಿಗಳಿವೆ ನೋಡಿ: ಡಿಕೆ ಶಿವಕುಮಾರ್
ವಿದ್ಯುತ್ ಕಂಬ ಏರಿ ತಂತಿ ಹಿಡಿದು ನೇತಾಡಿದ ಮಕ್ಕಳು
ವಿದ್ಯುತ್ ಕಂಬ ಏರಿ ತಂತಿ ಹಿಡಿದು ನೇತಾಡಿದ ಮಕ್ಕಳು
ದಸರಾ ದೀಪಾಲಂಕಾರ: ಲೈಟಿಂಗ್ಸ್​ನಿಂದ ಝಗಮಗಿಸುತ್ತಿರುವ ಮೈಸೂರು ರಸ್ತೆಗಳ ನೋಡಿ
ದಸರಾ ದೀಪಾಲಂಕಾರ: ಲೈಟಿಂಗ್ಸ್​ನಿಂದ ಝಗಮಗಿಸುತ್ತಿರುವ ಮೈಸೂರು ರಸ್ತೆಗಳ ನೋಡಿ
ಇಂದೋರ್​​ನಲ್ಲಿ ಭಾರಿ ಮಳೆಗೆ ಕಟ್ಟಡ ಕುಸಿತ, ಇಬ್ಬರು ಸಾವು
ಇಂದೋರ್​​ನಲ್ಲಿ ಭಾರಿ ಮಳೆಗೆ ಕಟ್ಟಡ ಕುಸಿತ, ಇಬ್ಬರು ಸಾವು
ನವರಾತ್ರಿ 2ನೇ ದಿನ: ಬ್ರಹ್ಮಚಾರಿಣಿ ಪೂಜೆಯ ಮಹತ್ವ, ಫಲಗಳೇನು? ಇಲ್ಲಿದೆ ನೋಡಿ
ನವರಾತ್ರಿ 2ನೇ ದಿನ: ಬ್ರಹ್ಮಚಾರಿಣಿ ಪೂಜೆಯ ಮಹತ್ವ, ಫಲಗಳೇನು? ಇಲ್ಲಿದೆ ನೋಡಿ
ನವರಾತ್ರಿ ಎರಡನೇ ದಿನದ ದ್ವಾದಶ ರಾಶಿ ಭವಿಷ್ಯ ಹೇಗಿದೆ? ಇಲ್ಲಿದೆ ನೋಡಿ
ನವರಾತ್ರಿ ಎರಡನೇ ದಿನದ ದ್ವಾದಶ ರಾಶಿ ಭವಿಷ್ಯ ಹೇಗಿದೆ? ಇಲ್ಲಿದೆ ನೋಡಿ
ಪಂಜಾಬ್‌ಗೆ ಕೂಡಲೆ ಪ್ರವಾಹ ಪರಿಹಾರ ಪ್ಯಾಕೇಜ್ ಘೋಷಿಸಿ;ರಾಹುಲ್ ಗಾಂಧಿ ಒತ್ತಾಯ
ಪಂಜಾಬ್‌ಗೆ ಕೂಡಲೆ ಪ್ರವಾಹ ಪರಿಹಾರ ಪ್ಯಾಕೇಜ್ ಘೋಷಿಸಿ;ರಾಹುಲ್ ಗಾಂಧಿ ಒತ್ತಾಯ
‘ಕಾಂತಾರ: ಚಾಪ್ಟರ್ 1’ ಸುದ್ದಿಗೋಷ್ಠಿಯಲ್ಲಿ ಕ್ಷಮೆ ಕೇಳಿದ ಪ್ರಗತಿ ಶೆಟ್ಟಿ
‘ಕಾಂತಾರ: ಚಾಪ್ಟರ್ 1’ ಸುದ್ದಿಗೋಷ್ಠಿಯಲ್ಲಿ ಕ್ಷಮೆ ಕೇಳಿದ ಪ್ರಗತಿ ಶೆಟ್ಟಿ
ಸ್ವದೇಶಿ ಉತ್ಪನ್ನ ಬಳಸಿ; ಭಾರತೀಯರಿಗೆ ಕರೆ ನೀಡಿದ ಸಚಿವ ಅಶ್ವಿನಿ ವೈಷ್ಣವ್
ಸ್ವದೇಶಿ ಉತ್ಪನ್ನ ಬಳಸಿ; ಭಾರತೀಯರಿಗೆ ಕರೆ ನೀಡಿದ ಸಚಿವ ಅಶ್ವಿನಿ ವೈಷ್ಣವ್
ಮುಕಳಪ್ಪ ಹಿಂದೂ ಹುಡ್ಗಿಯನ್ನು ಕರೆದೊಯ್ದು ಮದ್ವೆಯಾಗಿದ್ದೆಲ್ಲಿ?
ಮುಕಳಪ್ಪ ಹಿಂದೂ ಹುಡ್ಗಿಯನ್ನು ಕರೆದೊಯ್ದು ಮದ್ವೆಯಾಗಿದ್ದೆಲ್ಲಿ?