AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kabzaa Movie: ‘ಕಬ್ಜ 2’ ಸಿನಿಮಾ ಹೇಗಿರಲಿದೆ? ಉತ್ತರ ಕೊಟ್ಟ ನಿರ್ದೇಶಕ ಆರ್. ಚಂದ್ರು

‘ಕಬ್ಜ’ ಸಿನಿಮಾಗೆ ಸೀಕ್ವೆಲ್ ಬರಲಿದೆ ಎನ್ನುವ ವಿಚಾರ ಆರಂಭದಲ್ಲಿ ರಿವೀಲ್ ಆಗಿರಲಿಲ್ಲ. ಪ್ರೀ-ರಿಲೀಸ್ ಇವೆಂಟ್​ನಲ್ಲಿ ಈ ಮಾಹಿತಿಯನ್ನು ತಂಡ ಬಿಟ್ಟುಕೊಟ್ಟಿತು.

ರಾಜೇಶ್ ದುಗ್ಗುಮನೆ
|

Updated on: Mar 24, 2023 | 9:03 AM

Share
‘ಕಬ್ಜ’ ಸಿನಿಮಾ ರಿಲೀಸ್ ಆಗಿ ಒಂದು ವಾರ ಕಳೆದಿದೆ. ಈ ಚಿತ್ರದಿಂದ ನಿರ್ದೇಶಕ ಆರ್​. ಚಂದ್ರು ದೊಡ್ಡ ಗೆಲುವು ಕಂಡಿದ್ದಾರೆ. ಈ ಚಿತ್ರ ರಿಲೀಸ್ ಆಗಿ ಎರಡೇ ದಿನಕ್ಕೆ 100 ಕೋಟಿ ರೂ. ಕಲೆಕ್ಷನ್ ಮಾಡಿದ್ದು ಚಿತ್ರದ ಹೆಚ್ಚುಗಾರಿಕೆ.

‘ಕಬ್ಜ’ ಸಿನಿಮಾ ರಿಲೀಸ್ ಆಗಿ ಒಂದು ವಾರ ಕಳೆದಿದೆ. ಈ ಚಿತ್ರದಿಂದ ನಿರ್ದೇಶಕ ಆರ್​. ಚಂದ್ರು ದೊಡ್ಡ ಗೆಲುವು ಕಂಡಿದ್ದಾರೆ. ಈ ಚಿತ್ರ ರಿಲೀಸ್ ಆಗಿ ಎರಡೇ ದಿನಕ್ಕೆ 100 ಕೋಟಿ ರೂ. ಕಲೆಕ್ಷನ್ ಮಾಡಿದ್ದು ಚಿತ್ರದ ಹೆಚ್ಚುಗಾರಿಕೆ.

1 / 5
‘ಕಬ್ಜ’ ಸಿನಿಮಾಗೆ ಸೀಕ್ವೆಲ್ ಬರಲಿದೆ ಎನ್ನುವ ವಿಚಾರ ಆರಂಭದಲ್ಲಿ ರಿವೀಲ್ ಆಗಿರಲಿಲ್ಲ. ಪ್ರೀ-ರಿಲೀಸ್ ಇವೆಂಟ್​ನಲ್ಲಿ ಈ ಮಾಹಿತಿಯನ್ನು ತಂಡ ಬಿಟ್ಟುಕೊಟ್ಟಿತು. ಸಿನಿಮಾ ನೋಡಿದ ನಂತರ ಈ ವಿಚಾರ ಖಚಿತವಾಯಿತು.

‘ಕಬ್ಜ’ ಸಿನಿಮಾಗೆ ಸೀಕ್ವೆಲ್ ಬರಲಿದೆ ಎನ್ನುವ ವಿಚಾರ ಆರಂಭದಲ್ಲಿ ರಿವೀಲ್ ಆಗಿರಲಿಲ್ಲ. ಪ್ರೀ-ರಿಲೀಸ್ ಇವೆಂಟ್​ನಲ್ಲಿ ಈ ಮಾಹಿತಿಯನ್ನು ತಂಡ ಬಿಟ್ಟುಕೊಟ್ಟಿತು. ಸಿನಿಮಾ ನೋಡಿದ ನಂತರ ಈ ವಿಚಾರ ಖಚಿತವಾಯಿತು.

2 / 5
‘ಕಬ್ಜ 2’ ಚಿತ್ರ ಮಾಡೋಕೆ ಆರ್​. ಚಂದ್ರು ಭರ್ಜರಿ ಪ್ಲ್ಯಾನ್ ಮಾಡಿಕೊಂಡಿದ್ದಾರೆ. ‘ಮೊದಲ ಭಾಗಕ್ಕಿಂತ ಎರಡನೇ ಭಾಗ ದೊಡ್ಡದಾಗಿರುತ್ತದೆ ಮತ್ತು ಇನ್ನೂ ಉತ್ತಮವಾಗಿರುತ್ತದೆ’ ಎಂದು ಚಂದ್ರು ಟೈಮ್ಸ್ ಆಫ್ ಇಂಡಿಯಾಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

‘ಕಬ್ಜ 2’ ಚಿತ್ರ ಮಾಡೋಕೆ ಆರ್​. ಚಂದ್ರು ಭರ್ಜರಿ ಪ್ಲ್ಯಾನ್ ಮಾಡಿಕೊಂಡಿದ್ದಾರೆ. ‘ಮೊದಲ ಭಾಗಕ್ಕಿಂತ ಎರಡನೇ ಭಾಗ ದೊಡ್ಡದಾಗಿರುತ್ತದೆ ಮತ್ತು ಇನ್ನೂ ಉತ್ತಮವಾಗಿರುತ್ತದೆ’ ಎಂದು ಚಂದ್ರು ಟೈಮ್ಸ್ ಆಫ್ ಇಂಡಿಯಾಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

3 / 5
‘ಕಬ್ಜ’ ಚಿತ್ರದ ಕ್ಲೈಮ್ಯಾಕ್ಸ್​ನಲ್ಲಿ ಶಿವಣ್ಣನ ಎಂಟ್ರಿ ಆಗಿದೆ. ಅವರು ನಿರ್ವಹಿಸಿರೋ ಪಾತ್ರದ ಹಿನ್ನೆಲೆ ರಿವೀಲ್ ಆಗಿಲ್ಲ. ಎರಡನೇ ಪಾರ್ಟ್​​ನಲ್ಲಿ ಇದಕ್ಕೆ ಉತ್ತರ ಸಿಗೋ ಸಾಧ್ಯತೆ ಇದೆ.

‘ಕಬ್ಜ’ ಚಿತ್ರದ ಕ್ಲೈಮ್ಯಾಕ್ಸ್​ನಲ್ಲಿ ಶಿವಣ್ಣನ ಎಂಟ್ರಿ ಆಗಿದೆ. ಅವರು ನಿರ್ವಹಿಸಿರೋ ಪಾತ್ರದ ಹಿನ್ನೆಲೆ ರಿವೀಲ್ ಆಗಿಲ್ಲ. ಎರಡನೇ ಪಾರ್ಟ್​​ನಲ್ಲಿ ಇದಕ್ಕೆ ಉತ್ತರ ಸಿಗೋ ಸಾಧ್ಯತೆ ಇದೆ.

4 / 5
‘ಕಬ್ಜ’ ಚಿತ್ರ ಮೇಕಿಂಗ್ ಮೂಲಕ ಗಮನ ಸೆಳೆದಿದೆ. ಉಪೇಂದ್ರ, ಸುದೀಪ್ ಹಾಗೂ ಶಿವಣ್ಣ ಜೊತೆ, ಶ್ರೀಯಾ ಶರಣ್ ಮೊದಲಾದ ಕಲಾವಿದರು ಸಿನಿಮಾದಲ್ಲಿ ನಟಿಸಿದ್ದಾರೆ.

‘ಕಬ್ಜ’ ಚಿತ್ರ ಮೇಕಿಂಗ್ ಮೂಲಕ ಗಮನ ಸೆಳೆದಿದೆ. ಉಪೇಂದ್ರ, ಸುದೀಪ್ ಹಾಗೂ ಶಿವಣ್ಣ ಜೊತೆ, ಶ್ರೀಯಾ ಶರಣ್ ಮೊದಲಾದ ಕಲಾವಿದರು ಸಿನಿಮಾದಲ್ಲಿ ನಟಿಸಿದ್ದಾರೆ.

5 / 5
ದಾರಿಯಲ್ಲಿ ಸಿಕ್ಕ ಹಣ ರೈತನಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೊಲೀಸ್
ದಾರಿಯಲ್ಲಿ ಸಿಕ್ಕ ಹಣ ರೈತನಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೊಲೀಸ್
ಜಾಲಹಳ್ಳಿಯಲ್ಲಿ ಫ್ಲೈಓವರ್ ಪಿಲ್ಲರ್ ಎಡೆಯಲ್ಲಿ ಆರಾಮವಾಗಿ ಮಲಗಿದ ವ್ಯಕ್ತಿ!
ಜಾಲಹಳ್ಳಿಯಲ್ಲಿ ಫ್ಲೈಓವರ್ ಪಿಲ್ಲರ್ ಎಡೆಯಲ್ಲಿ ಆರಾಮವಾಗಿ ಮಲಗಿದ ವ್ಯಕ್ತಿ!
ಬೆತ್ ಮೂನಿಯ ಭರ್ಜರಿ ಸೆಂಚುರಿಯೊಂದಿಗೆ ಗೆದ್ದು ಬೀಗಿದ ಸ್ಕಾಚರ್ಸ್
ಬೆತ್ ಮೂನಿಯ ಭರ್ಜರಿ ಸೆಂಚುರಿಯೊಂದಿಗೆ ಗೆದ್ದು ಬೀಗಿದ ಸ್ಕಾಚರ್ಸ್
ಗಿಲ್ಲಿ-ಕಾವ್ಯಾ ನಡುವೆ ಇನ್ನೂ ಮುಗಿದಿಲ್ಲ ಹುಸಿಮುನಿಸು
ಗಿಲ್ಲಿ-ಕಾವ್ಯಾ ನಡುವೆ ಇನ್ನೂ ಮುಗಿದಿಲ್ಲ ಹುಸಿಮುನಿಸು
ದಾಂಪತ್ಯದಲ್ಲಿ ಈ ಐದು ವಿಷಯಗಳನ್ನು ಗಂಡನಿಗೆ ಹೆಂಡತಿ ಹೇಳಲೇಬಾರದು!
ದಾಂಪತ್ಯದಲ್ಲಿ ಈ ಐದು ವಿಷಯಗಳನ್ನು ಗಂಡನಿಗೆ ಹೆಂಡತಿ ಹೇಳಲೇಬಾರದು!
ಗುರುಗಳ ಲಹರಿ ಇರುವ ಈ ದಿನ ಹೇಗಿರಲಿದೆ ನಿಮ್ಮ ಭವಿಷ್ಯ? ಇಲ್ಲಿದೆ ವಿವರಣೆ
ಗುರುಗಳ ಲಹರಿ ಇರುವ ಈ ದಿನ ಹೇಗಿರಲಿದೆ ನಿಮ್ಮ ಭವಿಷ್ಯ? ಇಲ್ಲಿದೆ ವಿವರಣೆ
ದೇವಸ್ಥಾನದೊಳಗೆ ದೇವರೆದುರು ಕುಳಿತಿದ್ದಾಗಲೇ ಪ್ರಾಣ ಬಿಟ್ಟ ಭಕ್ತ!
ದೇವಸ್ಥಾನದೊಳಗೆ ದೇವರೆದುರು ಕುಳಿತಿದ್ದಾಗಲೇ ಪ್ರಾಣ ಬಿಟ್ಟ ಭಕ್ತ!
ದೆಹಲಿ ಸ್ಫೋಟದ ಶೀಘ್ರ ತನಿಖೆಗೆ ನಿರ್ಧಾರ; ಸಚಿವ ಅಶ್ವಿನಿ ವೈಷ್ಣವ್
ದೆಹಲಿ ಸ್ಫೋಟದ ಶೀಘ್ರ ತನಿಖೆಗೆ ನಿರ್ಧಾರ; ಸಚಿವ ಅಶ್ವಿನಿ ವೈಷ್ಣವ್
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಗಿರಕಿ ಹೊಡೆದ ಆಟೋ: ಎದೆ ಝಲ್​ ಎನ್ನುವ ದೃಶ್ಯ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಗಿರಕಿ ಹೊಡೆದ ಆಟೋ: ಎದೆ ಝಲ್​ ಎನ್ನುವ ದೃಶ್ಯ
ಬೋಟ್ಸ್ವಾನದೊಂದಿಗಿನ ಸಂಬಂಧ ಗಟ್ಟಿಗೊಳಿಸಲು ಬದ್ಧ; ರಾಷ್ಟ್ರಪತಿ ಮುರ್ಮು
ಬೋಟ್ಸ್ವಾನದೊಂದಿಗಿನ ಸಂಬಂಧ ಗಟ್ಟಿಗೊಳಿಸಲು ಬದ್ಧ; ರಾಷ್ಟ್ರಪತಿ ಮುರ್ಮು