AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kabzaa Movie: ‘ಕಬ್ಜ 2’ ಸಿನಿಮಾ ಹೇಗಿರಲಿದೆ? ಉತ್ತರ ಕೊಟ್ಟ ನಿರ್ದೇಶಕ ಆರ್. ಚಂದ್ರು

‘ಕಬ್ಜ’ ಸಿನಿಮಾಗೆ ಸೀಕ್ವೆಲ್ ಬರಲಿದೆ ಎನ್ನುವ ವಿಚಾರ ಆರಂಭದಲ್ಲಿ ರಿವೀಲ್ ಆಗಿರಲಿಲ್ಲ. ಪ್ರೀ-ರಿಲೀಸ್ ಇವೆಂಟ್​ನಲ್ಲಿ ಈ ಮಾಹಿತಿಯನ್ನು ತಂಡ ಬಿಟ್ಟುಕೊಟ್ಟಿತು.

ರಾಜೇಶ್ ದುಗ್ಗುಮನೆ
|

Updated on: Mar 24, 2023 | 9:03 AM

Share
‘ಕಬ್ಜ’ ಸಿನಿಮಾ ರಿಲೀಸ್ ಆಗಿ ಒಂದು ವಾರ ಕಳೆದಿದೆ. ಈ ಚಿತ್ರದಿಂದ ನಿರ್ದೇಶಕ ಆರ್​. ಚಂದ್ರು ದೊಡ್ಡ ಗೆಲುವು ಕಂಡಿದ್ದಾರೆ. ಈ ಚಿತ್ರ ರಿಲೀಸ್ ಆಗಿ ಎರಡೇ ದಿನಕ್ಕೆ 100 ಕೋಟಿ ರೂ. ಕಲೆಕ್ಷನ್ ಮಾಡಿದ್ದು ಚಿತ್ರದ ಹೆಚ್ಚುಗಾರಿಕೆ.

‘ಕಬ್ಜ’ ಸಿನಿಮಾ ರಿಲೀಸ್ ಆಗಿ ಒಂದು ವಾರ ಕಳೆದಿದೆ. ಈ ಚಿತ್ರದಿಂದ ನಿರ್ದೇಶಕ ಆರ್​. ಚಂದ್ರು ದೊಡ್ಡ ಗೆಲುವು ಕಂಡಿದ್ದಾರೆ. ಈ ಚಿತ್ರ ರಿಲೀಸ್ ಆಗಿ ಎರಡೇ ದಿನಕ್ಕೆ 100 ಕೋಟಿ ರೂ. ಕಲೆಕ್ಷನ್ ಮಾಡಿದ್ದು ಚಿತ್ರದ ಹೆಚ್ಚುಗಾರಿಕೆ.

1 / 5
‘ಕಬ್ಜ’ ಸಿನಿಮಾಗೆ ಸೀಕ್ವೆಲ್ ಬರಲಿದೆ ಎನ್ನುವ ವಿಚಾರ ಆರಂಭದಲ್ಲಿ ರಿವೀಲ್ ಆಗಿರಲಿಲ್ಲ. ಪ್ರೀ-ರಿಲೀಸ್ ಇವೆಂಟ್​ನಲ್ಲಿ ಈ ಮಾಹಿತಿಯನ್ನು ತಂಡ ಬಿಟ್ಟುಕೊಟ್ಟಿತು. ಸಿನಿಮಾ ನೋಡಿದ ನಂತರ ಈ ವಿಚಾರ ಖಚಿತವಾಯಿತು.

‘ಕಬ್ಜ’ ಸಿನಿಮಾಗೆ ಸೀಕ್ವೆಲ್ ಬರಲಿದೆ ಎನ್ನುವ ವಿಚಾರ ಆರಂಭದಲ್ಲಿ ರಿವೀಲ್ ಆಗಿರಲಿಲ್ಲ. ಪ್ರೀ-ರಿಲೀಸ್ ಇವೆಂಟ್​ನಲ್ಲಿ ಈ ಮಾಹಿತಿಯನ್ನು ತಂಡ ಬಿಟ್ಟುಕೊಟ್ಟಿತು. ಸಿನಿಮಾ ನೋಡಿದ ನಂತರ ಈ ವಿಚಾರ ಖಚಿತವಾಯಿತು.

2 / 5
‘ಕಬ್ಜ 2’ ಚಿತ್ರ ಮಾಡೋಕೆ ಆರ್​. ಚಂದ್ರು ಭರ್ಜರಿ ಪ್ಲ್ಯಾನ್ ಮಾಡಿಕೊಂಡಿದ್ದಾರೆ. ‘ಮೊದಲ ಭಾಗಕ್ಕಿಂತ ಎರಡನೇ ಭಾಗ ದೊಡ್ಡದಾಗಿರುತ್ತದೆ ಮತ್ತು ಇನ್ನೂ ಉತ್ತಮವಾಗಿರುತ್ತದೆ’ ಎಂದು ಚಂದ್ರು ಟೈಮ್ಸ್ ಆಫ್ ಇಂಡಿಯಾಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

‘ಕಬ್ಜ 2’ ಚಿತ್ರ ಮಾಡೋಕೆ ಆರ್​. ಚಂದ್ರು ಭರ್ಜರಿ ಪ್ಲ್ಯಾನ್ ಮಾಡಿಕೊಂಡಿದ್ದಾರೆ. ‘ಮೊದಲ ಭಾಗಕ್ಕಿಂತ ಎರಡನೇ ಭಾಗ ದೊಡ್ಡದಾಗಿರುತ್ತದೆ ಮತ್ತು ಇನ್ನೂ ಉತ್ತಮವಾಗಿರುತ್ತದೆ’ ಎಂದು ಚಂದ್ರು ಟೈಮ್ಸ್ ಆಫ್ ಇಂಡಿಯಾಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

3 / 5
‘ಕಬ್ಜ’ ಚಿತ್ರದ ಕ್ಲೈಮ್ಯಾಕ್ಸ್​ನಲ್ಲಿ ಶಿವಣ್ಣನ ಎಂಟ್ರಿ ಆಗಿದೆ. ಅವರು ನಿರ್ವಹಿಸಿರೋ ಪಾತ್ರದ ಹಿನ್ನೆಲೆ ರಿವೀಲ್ ಆಗಿಲ್ಲ. ಎರಡನೇ ಪಾರ್ಟ್​​ನಲ್ಲಿ ಇದಕ್ಕೆ ಉತ್ತರ ಸಿಗೋ ಸಾಧ್ಯತೆ ಇದೆ.

‘ಕಬ್ಜ’ ಚಿತ್ರದ ಕ್ಲೈಮ್ಯಾಕ್ಸ್​ನಲ್ಲಿ ಶಿವಣ್ಣನ ಎಂಟ್ರಿ ಆಗಿದೆ. ಅವರು ನಿರ್ವಹಿಸಿರೋ ಪಾತ್ರದ ಹಿನ್ನೆಲೆ ರಿವೀಲ್ ಆಗಿಲ್ಲ. ಎರಡನೇ ಪಾರ್ಟ್​​ನಲ್ಲಿ ಇದಕ್ಕೆ ಉತ್ತರ ಸಿಗೋ ಸಾಧ್ಯತೆ ಇದೆ.

4 / 5
‘ಕಬ್ಜ’ ಚಿತ್ರ ಮೇಕಿಂಗ್ ಮೂಲಕ ಗಮನ ಸೆಳೆದಿದೆ. ಉಪೇಂದ್ರ, ಸುದೀಪ್ ಹಾಗೂ ಶಿವಣ್ಣ ಜೊತೆ, ಶ್ರೀಯಾ ಶರಣ್ ಮೊದಲಾದ ಕಲಾವಿದರು ಸಿನಿಮಾದಲ್ಲಿ ನಟಿಸಿದ್ದಾರೆ.

‘ಕಬ್ಜ’ ಚಿತ್ರ ಮೇಕಿಂಗ್ ಮೂಲಕ ಗಮನ ಸೆಳೆದಿದೆ. ಉಪೇಂದ್ರ, ಸುದೀಪ್ ಹಾಗೂ ಶಿವಣ್ಣ ಜೊತೆ, ಶ್ರೀಯಾ ಶರಣ್ ಮೊದಲಾದ ಕಲಾವಿದರು ಸಿನಿಮಾದಲ್ಲಿ ನಟಿಸಿದ್ದಾರೆ.

5 / 5
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು