AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kabzaa Movie: ‘ಕಬ್ಜ 2’ ಸಿನಿಮಾ ಹೇಗಿರಲಿದೆ? ಉತ್ತರ ಕೊಟ್ಟ ನಿರ್ದೇಶಕ ಆರ್. ಚಂದ್ರು

‘ಕಬ್ಜ’ ಸಿನಿಮಾಗೆ ಸೀಕ್ವೆಲ್ ಬರಲಿದೆ ಎನ್ನುವ ವಿಚಾರ ಆರಂಭದಲ್ಲಿ ರಿವೀಲ್ ಆಗಿರಲಿಲ್ಲ. ಪ್ರೀ-ರಿಲೀಸ್ ಇವೆಂಟ್​ನಲ್ಲಿ ಈ ಮಾಹಿತಿಯನ್ನು ತಂಡ ಬಿಟ್ಟುಕೊಟ್ಟಿತು.

ರಾಜೇಶ್ ದುಗ್ಗುಮನೆ
|

Updated on: Mar 24, 2023 | 9:03 AM

Share
‘ಕಬ್ಜ’ ಸಿನಿಮಾ ರಿಲೀಸ್ ಆಗಿ ಒಂದು ವಾರ ಕಳೆದಿದೆ. ಈ ಚಿತ್ರದಿಂದ ನಿರ್ದೇಶಕ ಆರ್​. ಚಂದ್ರು ದೊಡ್ಡ ಗೆಲುವು ಕಂಡಿದ್ದಾರೆ. ಈ ಚಿತ್ರ ರಿಲೀಸ್ ಆಗಿ ಎರಡೇ ದಿನಕ್ಕೆ 100 ಕೋಟಿ ರೂ. ಕಲೆಕ್ಷನ್ ಮಾಡಿದ್ದು ಚಿತ್ರದ ಹೆಚ್ಚುಗಾರಿಕೆ.

‘ಕಬ್ಜ’ ಸಿನಿಮಾ ರಿಲೀಸ್ ಆಗಿ ಒಂದು ವಾರ ಕಳೆದಿದೆ. ಈ ಚಿತ್ರದಿಂದ ನಿರ್ದೇಶಕ ಆರ್​. ಚಂದ್ರು ದೊಡ್ಡ ಗೆಲುವು ಕಂಡಿದ್ದಾರೆ. ಈ ಚಿತ್ರ ರಿಲೀಸ್ ಆಗಿ ಎರಡೇ ದಿನಕ್ಕೆ 100 ಕೋಟಿ ರೂ. ಕಲೆಕ್ಷನ್ ಮಾಡಿದ್ದು ಚಿತ್ರದ ಹೆಚ್ಚುಗಾರಿಕೆ.

1 / 5
‘ಕಬ್ಜ’ ಸಿನಿಮಾಗೆ ಸೀಕ್ವೆಲ್ ಬರಲಿದೆ ಎನ್ನುವ ವಿಚಾರ ಆರಂಭದಲ್ಲಿ ರಿವೀಲ್ ಆಗಿರಲಿಲ್ಲ. ಪ್ರೀ-ರಿಲೀಸ್ ಇವೆಂಟ್​ನಲ್ಲಿ ಈ ಮಾಹಿತಿಯನ್ನು ತಂಡ ಬಿಟ್ಟುಕೊಟ್ಟಿತು. ಸಿನಿಮಾ ನೋಡಿದ ನಂತರ ಈ ವಿಚಾರ ಖಚಿತವಾಯಿತು.

‘ಕಬ್ಜ’ ಸಿನಿಮಾಗೆ ಸೀಕ್ವೆಲ್ ಬರಲಿದೆ ಎನ್ನುವ ವಿಚಾರ ಆರಂಭದಲ್ಲಿ ರಿವೀಲ್ ಆಗಿರಲಿಲ್ಲ. ಪ್ರೀ-ರಿಲೀಸ್ ಇವೆಂಟ್​ನಲ್ಲಿ ಈ ಮಾಹಿತಿಯನ್ನು ತಂಡ ಬಿಟ್ಟುಕೊಟ್ಟಿತು. ಸಿನಿಮಾ ನೋಡಿದ ನಂತರ ಈ ವಿಚಾರ ಖಚಿತವಾಯಿತು.

2 / 5
‘ಕಬ್ಜ 2’ ಚಿತ್ರ ಮಾಡೋಕೆ ಆರ್​. ಚಂದ್ರು ಭರ್ಜರಿ ಪ್ಲ್ಯಾನ್ ಮಾಡಿಕೊಂಡಿದ್ದಾರೆ. ‘ಮೊದಲ ಭಾಗಕ್ಕಿಂತ ಎರಡನೇ ಭಾಗ ದೊಡ್ಡದಾಗಿರುತ್ತದೆ ಮತ್ತು ಇನ್ನೂ ಉತ್ತಮವಾಗಿರುತ್ತದೆ’ ಎಂದು ಚಂದ್ರು ಟೈಮ್ಸ್ ಆಫ್ ಇಂಡಿಯಾಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

‘ಕಬ್ಜ 2’ ಚಿತ್ರ ಮಾಡೋಕೆ ಆರ್​. ಚಂದ್ರು ಭರ್ಜರಿ ಪ್ಲ್ಯಾನ್ ಮಾಡಿಕೊಂಡಿದ್ದಾರೆ. ‘ಮೊದಲ ಭಾಗಕ್ಕಿಂತ ಎರಡನೇ ಭಾಗ ದೊಡ್ಡದಾಗಿರುತ್ತದೆ ಮತ್ತು ಇನ್ನೂ ಉತ್ತಮವಾಗಿರುತ್ತದೆ’ ಎಂದು ಚಂದ್ರು ಟೈಮ್ಸ್ ಆಫ್ ಇಂಡಿಯಾಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

3 / 5
‘ಕಬ್ಜ’ ಚಿತ್ರದ ಕ್ಲೈಮ್ಯಾಕ್ಸ್​ನಲ್ಲಿ ಶಿವಣ್ಣನ ಎಂಟ್ರಿ ಆಗಿದೆ. ಅವರು ನಿರ್ವಹಿಸಿರೋ ಪಾತ್ರದ ಹಿನ್ನೆಲೆ ರಿವೀಲ್ ಆಗಿಲ್ಲ. ಎರಡನೇ ಪಾರ್ಟ್​​ನಲ್ಲಿ ಇದಕ್ಕೆ ಉತ್ತರ ಸಿಗೋ ಸಾಧ್ಯತೆ ಇದೆ.

‘ಕಬ್ಜ’ ಚಿತ್ರದ ಕ್ಲೈಮ್ಯಾಕ್ಸ್​ನಲ್ಲಿ ಶಿವಣ್ಣನ ಎಂಟ್ರಿ ಆಗಿದೆ. ಅವರು ನಿರ್ವಹಿಸಿರೋ ಪಾತ್ರದ ಹಿನ್ನೆಲೆ ರಿವೀಲ್ ಆಗಿಲ್ಲ. ಎರಡನೇ ಪಾರ್ಟ್​​ನಲ್ಲಿ ಇದಕ್ಕೆ ಉತ್ತರ ಸಿಗೋ ಸಾಧ್ಯತೆ ಇದೆ.

4 / 5
‘ಕಬ್ಜ’ ಚಿತ್ರ ಮೇಕಿಂಗ್ ಮೂಲಕ ಗಮನ ಸೆಳೆದಿದೆ. ಉಪೇಂದ್ರ, ಸುದೀಪ್ ಹಾಗೂ ಶಿವಣ್ಣ ಜೊತೆ, ಶ್ರೀಯಾ ಶರಣ್ ಮೊದಲಾದ ಕಲಾವಿದರು ಸಿನಿಮಾದಲ್ಲಿ ನಟಿಸಿದ್ದಾರೆ.

‘ಕಬ್ಜ’ ಚಿತ್ರ ಮೇಕಿಂಗ್ ಮೂಲಕ ಗಮನ ಸೆಳೆದಿದೆ. ಉಪೇಂದ್ರ, ಸುದೀಪ್ ಹಾಗೂ ಶಿವಣ್ಣ ಜೊತೆ, ಶ್ರೀಯಾ ಶರಣ್ ಮೊದಲಾದ ಕಲಾವಿದರು ಸಿನಿಮಾದಲ್ಲಿ ನಟಿಸಿದ್ದಾರೆ.

5 / 5
ಲಕ್ಷಾಂತರ ರೂ ಮೌಲ್ಯದ ಟ್ರ್ಯಾಕ್ಟರ್ ಬೆಂಕಿಗಾಹುತಿ: ಕಣ್ಣೀರಿಟ್ಟ ರೈತ
ಲಕ್ಷಾಂತರ ರೂ ಮೌಲ್ಯದ ಟ್ರ್ಯಾಕ್ಟರ್ ಬೆಂಕಿಗಾಹುತಿ: ಕಣ್ಣೀರಿಟ್ಟ ರೈತ
ಪುಣೆಯಲ್ಲಿ 2 ಟ್ರಕ್‌ಗಳ ನಡುವೆ ಸಿಕ್ಕಿ ಸುಟ್ಟು ಕರಕಲಾದ ಕಾರು; 8 ಜನ ಸಾವು
ಪುಣೆಯಲ್ಲಿ 2 ಟ್ರಕ್‌ಗಳ ನಡುವೆ ಸಿಕ್ಕಿ ಸುಟ್ಟು ಕರಕಲಾದ ಕಾರು; 8 ಜನ ಸಾವು
ಮಹಾನಟಿ ವಿನ್ನರ್ ವಂಶಿ ಲವ್ ಕೇಸ್: ಎಲ್ಲವನ್ನೂ ವಿವರಿಸಿದ ನಟಿ
ಮಹಾನಟಿ ವಿನ್ನರ್ ವಂಶಿ ಲವ್ ಕೇಸ್: ಎಲ್ಲವನ್ನೂ ವಿವರಿಸಿದ ನಟಿ
ಕಬ್ಬು ಬೆಳೆಗಾರರನ್ನು ಬಿಜೆಪಿ ಪ್ರಚೋದಿಸುತ್ತಿದೆ; ಈಶ್ವರ ಖಂಡ್ರೆ ಆರೋಪ
ಕಬ್ಬು ಬೆಳೆಗಾರರನ್ನು ಬಿಜೆಪಿ ಪ್ರಚೋದಿಸುತ್ತಿದೆ; ಈಶ್ವರ ಖಂಡ್ರೆ ಆರೋಪ
ಬಿಗ್ ಬಾಸ್ ಆಟದಲ್ಲಿ ರಘು ಭುಜಬಲಕ್ಕೆ ಹೆದರಿ ಕೈ ಮುಗಿದ ಕಾಕ್ರೋಚ್ ಸುಧಿ
ಬಿಗ್ ಬಾಸ್ ಆಟದಲ್ಲಿ ರಘು ಭುಜಬಲಕ್ಕೆ ಹೆದರಿ ಕೈ ಮುಗಿದ ಕಾಕ್ರೋಚ್ ಸುಧಿ
‘ಮಾರ್ನಮಿ’ ಟ್ರೈಲರ್ ಲಾಂಚ್​​ನಲ್ಲಿ ಚೈತ್ರಾ ಆಚಾರ್ ಕಾಲೆಳೆದ ಕಿಚ್ಚ ಸುದೀಪ್
‘ಮಾರ್ನಮಿ’ ಟ್ರೈಲರ್ ಲಾಂಚ್​​ನಲ್ಲಿ ಚೈತ್ರಾ ಆಚಾರ್ ಕಾಲೆಳೆದ ಕಿಚ್ಚ ಸುದೀಪ್
ಕಬ್ಬಿನ ಜ್ವಾಲೆ: ಕಬ್ಬು ತುಂಬಿದ ಟ್ರಾಕ್ಟರ್​ಗೆ ಬೆಂಕಿ ಹಚ್ಚಿ ರೈತರು ಆಕ್ರೋಶ
ಕಬ್ಬಿನ ಜ್ವಾಲೆ: ಕಬ್ಬು ತುಂಬಿದ ಟ್ರಾಕ್ಟರ್​ಗೆ ಬೆಂಕಿ ಹಚ್ಚಿ ರೈತರು ಆಕ್ರೋಶ
ರೋಹಿತ್ ಶರ್ಮಾರ ವಿಶ್ವ ದಾಖಲೆಯ ಇನ್ನಿಂಗ್ಸ್​ಗೆ ಭರ್ತಿ 11 ವರ್ಷ
ರೋಹಿತ್ ಶರ್ಮಾರ ವಿಶ್ವ ದಾಖಲೆಯ ಇನ್ನಿಂಗ್ಸ್​ಗೆ ಭರ್ತಿ 11 ವರ್ಷ
ಬಿಗ್​​ಬಾಸ್: ಗಿಲ್ಲಿ-ರಕ್ಷಿತಾ ತಂತ್ರ-ಕುತಂತ್ರಕ್ಕೆ ಬೆಂಕಿಯಾದ ಅಶ್ವಿನಿ
ಬಿಗ್​​ಬಾಸ್: ಗಿಲ್ಲಿ-ರಕ್ಷಿತಾ ತಂತ್ರ-ಕುತಂತ್ರಕ್ಕೆ ಬೆಂಕಿಯಾದ ಅಶ್ವಿನಿ
ಬಿಹಾರದಲ್ಲೂ ನೇಪಾಳದಂತಹ ಹಿಂಸಾಚಾರ ನಡೆಯುತ್ತದೆ; MLC ಸುನಿಲ್ ಸಿಂಗ್
ಬಿಹಾರದಲ್ಲೂ ನೇಪಾಳದಂತಹ ಹಿಂಸಾಚಾರ ನಡೆಯುತ್ತದೆ; MLC ಸುನಿಲ್ ಸಿಂಗ್