AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kabzaa: ಮುಂಬೈನಲ್ಲಿ ಸಿನಿಪ್ರೇಮಿಗಳ ಕಬ್ಜ ಮಾಡಿದ ಕಬ್ಜ ತಂಡ, ಫೋಟೊಗಳು ಇಲ್ಲಿವೆ

ಕನ್ನಡದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಕಬ್ಜ ಚಿತ್ರತಂಡ ಮುಂಬೈನಲ್ಲಿ ಅದ್ಧೂರಿಯಾಗಿ ಪ್ರಚಾರ ಮಾಡುತ್ತಿದೆ. ಪ್ರಚಾರದ ಕೆಲವು ಫನ್ ಚಿತ್ರಗಳು ಇಲ್ಲಿವೆ.

ಮಂಜುನಾಥ ಸಿ.
|

Updated on: Mar 09, 2023 | 9:01 PM

Share
ಕನ್ನಡದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಕಬ್ಜ ಚಿತ್ರತಂಡ ಮುಂಬೈನಲ್ಲಿ ಅದ್ಧೂರಿಯಾಗಿ ಪ್ರಚಾರ ಮಾಡುತ್ತಿದೆ.

ಕನ್ನಡದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಕಬ್ಜ ಚಿತ್ರತಂಡ ಮುಂಬೈನಲ್ಲಿ ಅದ್ಧೂರಿಯಾಗಿ ಪ್ರಚಾರ ಮಾಡುತ್ತಿದೆ.

1 / 5
ಕಬ್ಜ ಸಿನಿಮಾದ ನಾಯಕ ಉಪೇಂದ್ರ, ನಾಯಕಿ ಶ್ರೆಯಾ ಶಿರಿನ್ ಜೊತೆಗೆ ನಟ ಸುದೀಪ್ ಸಹ ಚಿತ್ರತಂಡದೊಡನೆ ಮುಂಬೈನಲ್ಲಿ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ.

ಕಬ್ಜ ಸಿನಿಮಾದ ನಾಯಕ ಉಪೇಂದ್ರ, ನಾಯಕಿ ಶ್ರೆಯಾ ಶಿರಿನ್ ಜೊತೆಗೆ ನಟ ಸುದೀಪ್ ಸಹ ಚಿತ್ರತಂಡದೊಡನೆ ಮುಂಬೈನಲ್ಲಿ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ.

2 / 5
ಕಬ್ಜ ಸಿನಿಮಾದ ಹಿಂದಿ ಆವೃತ್ತಿಯ ವಿತರಕ ಆನಂದ್ ಪಂಡಿತ್ ಸಹ ಚಿತ್ರತಂಡವನ್ನು ಸೇರಿಕೊಂಡು ಅದ್ಧೂರಿಯಾಗಿ ಪ್ರಚಾರ ಮಾಡಿದ್ದಾರೆ.

ಕಬ್ಜ ಸಿನಿಮಾದ ಹಿಂದಿ ಆವೃತ್ತಿಯ ವಿತರಕ ಆನಂದ್ ಪಂಡಿತ್ ಸಹ ಚಿತ್ರತಂಡವನ್ನು ಸೇರಿಕೊಂಡು ಅದ್ಧೂರಿಯಾಗಿ ಪ್ರಚಾರ ಮಾಡಿದ್ದಾರೆ.

3 / 5
ಪ್ರಚಾರದ ಭಾಗವಾಗಿ ಬೈಕ್ ರ್ಯಾಲಿಯನ್ನು ಸಹ ಆಯೋಜಿಸಲಾಗಿದ್ದು, ಉಪೇಂದ್ರ ಹಾಗೂ ನಟಿ ಶ್ರೆಯಾ ಶೀರಿನ್ ಅವರುಗಳು ಬೈಕ್ ಹಿಂಬದಿ ಕೂತು ಸವಾರಿ ಮಾಡಿ ಸಂಭ್ರಮಿಸಿದ್ದಾರೆ.

ಪ್ರಚಾರದ ಭಾಗವಾಗಿ ಬೈಕ್ ರ್ಯಾಲಿಯನ್ನು ಸಹ ಆಯೋಜಿಸಲಾಗಿದ್ದು, ಉಪೇಂದ್ರ ಹಾಗೂ ನಟಿ ಶ್ರೆಯಾ ಶೀರಿನ್ ಅವರುಗಳು ಬೈಕ್ ಹಿಂಬದಿ ಕೂತು ಸವಾರಿ ಮಾಡಿ ಸಂಭ್ರಮಿಸಿದ್ದಾರೆ.

4 / 5
ಮುಂಬೈನ ಮಾಲ್​ಗಳಲ್ಲಿ, ಇತರೆಡೆ ಕಬ್ಜ ಸಿನಿಮಾದ ಕಟೌಟ್, ಪೋಸ್ಟರ್​ಗಳು ರಾರಾಜಿಸುತ್ತಿವೆ. ಮಾರ್ಚ್ 17 ರಂದು ಸಿನಿಮಾ ಬಿಡುಗಡೆ ಆಗಲಿದೆ.

ಮುಂಬೈನ ಮಾಲ್​ಗಳಲ್ಲಿ, ಇತರೆಡೆ ಕಬ್ಜ ಸಿನಿಮಾದ ಕಟೌಟ್, ಪೋಸ್ಟರ್​ಗಳು ರಾರಾಜಿಸುತ್ತಿವೆ. ಮಾರ್ಚ್ 17 ರಂದು ಸಿನಿಮಾ ಬಿಡುಗಡೆ ಆಗಲಿದೆ.

5 / 5
Follow Us
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!