AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kabzaa: ಮುಂಬೈನಲ್ಲಿ ಸಿನಿಪ್ರೇಮಿಗಳ ಕಬ್ಜ ಮಾಡಿದ ಕಬ್ಜ ತಂಡ, ಫೋಟೊಗಳು ಇಲ್ಲಿವೆ

ಕನ್ನಡದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಕಬ್ಜ ಚಿತ್ರತಂಡ ಮುಂಬೈನಲ್ಲಿ ಅದ್ಧೂರಿಯಾಗಿ ಪ್ರಚಾರ ಮಾಡುತ್ತಿದೆ. ಪ್ರಚಾರದ ಕೆಲವು ಫನ್ ಚಿತ್ರಗಳು ಇಲ್ಲಿವೆ.

ಮಂಜುನಾಥ ಸಿ.
|

Updated on: Mar 09, 2023 | 9:01 PM

Share
ಕನ್ನಡದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಕಬ್ಜ ಚಿತ್ರತಂಡ ಮುಂಬೈನಲ್ಲಿ ಅದ್ಧೂರಿಯಾಗಿ ಪ್ರಚಾರ ಮಾಡುತ್ತಿದೆ.

ಕನ್ನಡದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಕಬ್ಜ ಚಿತ್ರತಂಡ ಮುಂಬೈನಲ್ಲಿ ಅದ್ಧೂರಿಯಾಗಿ ಪ್ರಚಾರ ಮಾಡುತ್ತಿದೆ.

1 / 5
ಕಬ್ಜ ಸಿನಿಮಾದ ನಾಯಕ ಉಪೇಂದ್ರ, ನಾಯಕಿ ಶ್ರೆಯಾ ಶಿರಿನ್ ಜೊತೆಗೆ ನಟ ಸುದೀಪ್ ಸಹ ಚಿತ್ರತಂಡದೊಡನೆ ಮುಂಬೈನಲ್ಲಿ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ.

ಕಬ್ಜ ಸಿನಿಮಾದ ನಾಯಕ ಉಪೇಂದ್ರ, ನಾಯಕಿ ಶ್ರೆಯಾ ಶಿರಿನ್ ಜೊತೆಗೆ ನಟ ಸುದೀಪ್ ಸಹ ಚಿತ್ರತಂಡದೊಡನೆ ಮುಂಬೈನಲ್ಲಿ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ.

2 / 5
ಕಬ್ಜ ಸಿನಿಮಾದ ಹಿಂದಿ ಆವೃತ್ತಿಯ ವಿತರಕ ಆನಂದ್ ಪಂಡಿತ್ ಸಹ ಚಿತ್ರತಂಡವನ್ನು ಸೇರಿಕೊಂಡು ಅದ್ಧೂರಿಯಾಗಿ ಪ್ರಚಾರ ಮಾಡಿದ್ದಾರೆ.

ಕಬ್ಜ ಸಿನಿಮಾದ ಹಿಂದಿ ಆವೃತ್ತಿಯ ವಿತರಕ ಆನಂದ್ ಪಂಡಿತ್ ಸಹ ಚಿತ್ರತಂಡವನ್ನು ಸೇರಿಕೊಂಡು ಅದ್ಧೂರಿಯಾಗಿ ಪ್ರಚಾರ ಮಾಡಿದ್ದಾರೆ.

3 / 5
ಪ್ರಚಾರದ ಭಾಗವಾಗಿ ಬೈಕ್ ರ್ಯಾಲಿಯನ್ನು ಸಹ ಆಯೋಜಿಸಲಾಗಿದ್ದು, ಉಪೇಂದ್ರ ಹಾಗೂ ನಟಿ ಶ್ರೆಯಾ ಶೀರಿನ್ ಅವರುಗಳು ಬೈಕ್ ಹಿಂಬದಿ ಕೂತು ಸವಾರಿ ಮಾಡಿ ಸಂಭ್ರಮಿಸಿದ್ದಾರೆ.

ಪ್ರಚಾರದ ಭಾಗವಾಗಿ ಬೈಕ್ ರ್ಯಾಲಿಯನ್ನು ಸಹ ಆಯೋಜಿಸಲಾಗಿದ್ದು, ಉಪೇಂದ್ರ ಹಾಗೂ ನಟಿ ಶ್ರೆಯಾ ಶೀರಿನ್ ಅವರುಗಳು ಬೈಕ್ ಹಿಂಬದಿ ಕೂತು ಸವಾರಿ ಮಾಡಿ ಸಂಭ್ರಮಿಸಿದ್ದಾರೆ.

4 / 5
ಮುಂಬೈನ ಮಾಲ್​ಗಳಲ್ಲಿ, ಇತರೆಡೆ ಕಬ್ಜ ಸಿನಿಮಾದ ಕಟೌಟ್, ಪೋಸ್ಟರ್​ಗಳು ರಾರಾಜಿಸುತ್ತಿವೆ. ಮಾರ್ಚ್ 17 ರಂದು ಸಿನಿಮಾ ಬಿಡುಗಡೆ ಆಗಲಿದೆ.

ಮುಂಬೈನ ಮಾಲ್​ಗಳಲ್ಲಿ, ಇತರೆಡೆ ಕಬ್ಜ ಸಿನಿಮಾದ ಕಟೌಟ್, ಪೋಸ್ಟರ್​ಗಳು ರಾರಾಜಿಸುತ್ತಿವೆ. ಮಾರ್ಚ್ 17 ರಂದು ಸಿನಿಮಾ ಬಿಡುಗಡೆ ಆಗಲಿದೆ.

5 / 5
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್