AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kabzaa: ಮುಂಬೈನಲ್ಲಿ ಸಿನಿಪ್ರೇಮಿಗಳ ಕಬ್ಜ ಮಾಡಿದ ಕಬ್ಜ ತಂಡ, ಫೋಟೊಗಳು ಇಲ್ಲಿವೆ

ಕನ್ನಡದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಕಬ್ಜ ಚಿತ್ರತಂಡ ಮುಂಬೈನಲ್ಲಿ ಅದ್ಧೂರಿಯಾಗಿ ಪ್ರಚಾರ ಮಾಡುತ್ತಿದೆ. ಪ್ರಚಾರದ ಕೆಲವು ಫನ್ ಚಿತ್ರಗಳು ಇಲ್ಲಿವೆ.

ಮಂಜುನಾಥ ಸಿ.
|

Updated on: Mar 09, 2023 | 9:01 PM

ಕನ್ನಡದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಕಬ್ಜ ಚಿತ್ರತಂಡ ಮುಂಬೈನಲ್ಲಿ ಅದ್ಧೂರಿಯಾಗಿ ಪ್ರಚಾರ ಮಾಡುತ್ತಿದೆ.

ಕನ್ನಡದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಕಬ್ಜ ಚಿತ್ರತಂಡ ಮುಂಬೈನಲ್ಲಿ ಅದ್ಧೂರಿಯಾಗಿ ಪ್ರಚಾರ ಮಾಡುತ್ತಿದೆ.

1 / 5
ಕಬ್ಜ ಸಿನಿಮಾದ ನಾಯಕ ಉಪೇಂದ್ರ, ನಾಯಕಿ ಶ್ರೆಯಾ ಶಿರಿನ್ ಜೊತೆಗೆ ನಟ ಸುದೀಪ್ ಸಹ ಚಿತ್ರತಂಡದೊಡನೆ ಮುಂಬೈನಲ್ಲಿ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ.

ಕಬ್ಜ ಸಿನಿಮಾದ ನಾಯಕ ಉಪೇಂದ್ರ, ನಾಯಕಿ ಶ್ರೆಯಾ ಶಿರಿನ್ ಜೊತೆಗೆ ನಟ ಸುದೀಪ್ ಸಹ ಚಿತ್ರತಂಡದೊಡನೆ ಮುಂಬೈನಲ್ಲಿ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ.

2 / 5
ಕಬ್ಜ ಸಿನಿಮಾದ ಹಿಂದಿ ಆವೃತ್ತಿಯ ವಿತರಕ ಆನಂದ್ ಪಂಡಿತ್ ಸಹ ಚಿತ್ರತಂಡವನ್ನು ಸೇರಿಕೊಂಡು ಅದ್ಧೂರಿಯಾಗಿ ಪ್ರಚಾರ ಮಾಡಿದ್ದಾರೆ.

ಕಬ್ಜ ಸಿನಿಮಾದ ಹಿಂದಿ ಆವೃತ್ತಿಯ ವಿತರಕ ಆನಂದ್ ಪಂಡಿತ್ ಸಹ ಚಿತ್ರತಂಡವನ್ನು ಸೇರಿಕೊಂಡು ಅದ್ಧೂರಿಯಾಗಿ ಪ್ರಚಾರ ಮಾಡಿದ್ದಾರೆ.

3 / 5
ಪ್ರಚಾರದ ಭಾಗವಾಗಿ ಬೈಕ್ ರ್ಯಾಲಿಯನ್ನು ಸಹ ಆಯೋಜಿಸಲಾಗಿದ್ದು, ಉಪೇಂದ್ರ ಹಾಗೂ ನಟಿ ಶ್ರೆಯಾ ಶೀರಿನ್ ಅವರುಗಳು ಬೈಕ್ ಹಿಂಬದಿ ಕೂತು ಸವಾರಿ ಮಾಡಿ ಸಂಭ್ರಮಿಸಿದ್ದಾರೆ.

ಪ್ರಚಾರದ ಭಾಗವಾಗಿ ಬೈಕ್ ರ್ಯಾಲಿಯನ್ನು ಸಹ ಆಯೋಜಿಸಲಾಗಿದ್ದು, ಉಪೇಂದ್ರ ಹಾಗೂ ನಟಿ ಶ್ರೆಯಾ ಶೀರಿನ್ ಅವರುಗಳು ಬೈಕ್ ಹಿಂಬದಿ ಕೂತು ಸವಾರಿ ಮಾಡಿ ಸಂಭ್ರಮಿಸಿದ್ದಾರೆ.

4 / 5
ಮುಂಬೈನ ಮಾಲ್​ಗಳಲ್ಲಿ, ಇತರೆಡೆ ಕಬ್ಜ ಸಿನಿಮಾದ ಕಟೌಟ್, ಪೋಸ್ಟರ್​ಗಳು ರಾರಾಜಿಸುತ್ತಿವೆ. ಮಾರ್ಚ್ 17 ರಂದು ಸಿನಿಮಾ ಬಿಡುಗಡೆ ಆಗಲಿದೆ.

ಮುಂಬೈನ ಮಾಲ್​ಗಳಲ್ಲಿ, ಇತರೆಡೆ ಕಬ್ಜ ಸಿನಿಮಾದ ಕಟೌಟ್, ಪೋಸ್ಟರ್​ಗಳು ರಾರಾಜಿಸುತ್ತಿವೆ. ಮಾರ್ಚ್ 17 ರಂದು ಸಿನಿಮಾ ಬಿಡುಗಡೆ ಆಗಲಿದೆ.

5 / 5
Follow us
ಊಟಕ್ಕೆ ಕೂತಿದ್ದ ಮಗನನ್ನು ಸ್ನೇಹಿತ ಕರೆದುಕೊಂಡು ಹೋಗಿದ್ದ: ಮನೋಜ್ ತಂದೆ
ಊಟಕ್ಕೆ ಕೂತಿದ್ದ ಮಗನನ್ನು ಸ್ನೇಹಿತ ಕರೆದುಕೊಂಡು ಹೋಗಿದ್ದ: ಮನೋಜ್ ತಂದೆ
ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ
ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ
ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ
ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ
ಆಟಗಾರರ ಜೊತೆ ಸೆಲ್ಪೀ ತೆಗೆದುಕೊಳ್ಳೋದು ನಮ್ಮ ನಾಯಕರಿಗೆ ಬೇಕಿತ್ತಾ? ಸುಧಾಕರ್
ಆಟಗಾರರ ಜೊತೆ ಸೆಲ್ಪೀ ತೆಗೆದುಕೊಳ್ಳೋದು ನಮ್ಮ ನಾಯಕರಿಗೆ ಬೇಕಿತ್ತಾ? ಸುಧಾಕರ್
Live: ವಿಜಯೇಂದ್ರ, ಅಶೋಕ್​ ಜಂಟಿ ಸುದ್ದಿಗೋಷ್ಠಿ ನೇರ ಪ್ರಸಾರ
Live: ವಿಜಯೇಂದ್ರ, ಅಶೋಕ್​ ಜಂಟಿ ಸುದ್ದಿಗೋಷ್ಠಿ ನೇರ ಪ್ರಸಾರ
ಬೆಂಗಳೂರು ಕಾಲ್ತುಳಿತ: ಘೋರ ದುರಂತವನ್ನು ಕನ್ನಡಿಗರು ಯಾವತ್ತೂ ಮರೆಯಲಾರರು
ಬೆಂಗಳೂರು ಕಾಲ್ತುಳಿತ: ಘೋರ ದುರಂತವನ್ನು ಕನ್ನಡಿಗರು ಯಾವತ್ತೂ ಮರೆಯಲಾರರು
ನನಗೂ ಉಸಿರುಗಟ್ಟಿತ್ತ; ಸ್ಟೇಡಿಯಂ ಕರಾಳ ಅನುಭವ ಬಿಚ್ಚಿಟ್ಟ ಚಂದನ್ ಶೆಟ್ಟಿ
ನನಗೂ ಉಸಿರುಗಟ್ಟಿತ್ತ; ಸ್ಟೇಡಿಯಂ ಕರಾಳ ಅನುಭವ ಬಿಚ್ಚಿಟ್ಟ ಚಂದನ್ ಶೆಟ್ಟಿ
ಸ್ಮಶಾನವಾದ ಚಿನ್ನಸ್ವಾಮಿ ಸ್ಟೇಡಿಯಂ, ದುರಂತಕ್ಕೆ ಸಾಕ್ಷಿಯಾದ ರಾಶಿ ಚಪ್ಪಲಿ
ಸ್ಮಶಾನವಾದ ಚಿನ್ನಸ್ವಾಮಿ ಸ್ಟೇಡಿಯಂ, ದುರಂತಕ್ಕೆ ಸಾಕ್ಷಿಯಾದ ರಾಶಿ ಚಪ್ಪಲಿ
Daily Devotional: ಸಹವಾಸದಿಂದ ಏನೆಲ್ಲಾ ಪ್ರಭಾವ ಬೀರುತ್ತೆ ಗೊತ್ತಾ?
Daily Devotional: ಸಹವಾಸದಿಂದ ಏನೆಲ್ಲಾ ಪ್ರಭಾವ ಬೀರುತ್ತೆ ಗೊತ್ತಾ?
Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಅಶುಭ ಫಲ
Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಅಶುಭ ಫಲ