AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾದ ಬಳಿಕವೂ ಕಾಜಲ್ ಅಗರ್ವಾಲ್ ಗ್ಲಾಮರ್, ಬೇಡಿಕೆ ಎರಡೂ ಕಡಿಮೆಯಾಗಿಲ್ಲ

Kajal Agarwal: ಅನುಷ್ಕಾ ಶೆಟ್ಟಿ ರೀತಿಯಲ್ಲಿಯೇ ಕಾಜಲ್ ಅಗರ್ವಾಲ್​ ಸಹ ತೆಲುಗಿನ ಬಹು ಬೇಡಿಕೆಯ ನಟಿಯಾಗಿದ್ದವರು. ಮದುವೆಯಾದ ಬಳಿಕ ಕಾಜಲ್ ಅಗರ್ವಾಲ್ ನಟನೆಯಿಂದ ದೂರ ಉಳಿಯಲಿದ್ದಾರೆ ಎನ್ನಲಾಗಿತ್ತು, ಆದರೆ ಅದು ಸುಳ್ಳಾಗಿದೆ.

ಮಂಜುನಾಥ ಸಿ.
|

Updated on: Sep 04, 2023 | 8:25 AM

Share
ತೆಲುಗು ಚಿತ್ರರಂಗವನ್ನು ಹಲವು ವರ್ಷಗಳ ಕಾಲ ಆಳಿದ ನಟಿಯರಲ್ಲಿ ಕಾಜಲ್ ಅಗರ್ವಾಲ್ ಸಹ ಒಬ್ಬರು.

ತೆಲುಗು ಚಿತ್ರರಂಗವನ್ನು ಹಲವು ವರ್ಷಗಳ ಕಾಲ ಆಳಿದ ನಟಿಯರಲ್ಲಿ ಕಾಜಲ್ ಅಗರ್ವಾಲ್ ಸಹ ಒಬ್ಬರು.

1 / 7
ಅನುಷ್ಕಾ ಶೆಟ್ಟಿ ರೀತಿಯಲ್ಲಿಯೇ ಕಾಜಲ್ ಅಗರ್ವಾಲ್​ ಸಹ ತೆಲುಗಿನ ಬಹು ಬೇಡಿಕೆಯ ನಟಿಯಾಗಿದ್ದವರು.

ಅನುಷ್ಕಾ ಶೆಟ್ಟಿ ರೀತಿಯಲ್ಲಿಯೇ ಕಾಜಲ್ ಅಗರ್ವಾಲ್​ ಸಹ ತೆಲುಗಿನ ಬಹು ಬೇಡಿಕೆಯ ನಟಿಯಾಗಿದ್ದವರು.

2 / 7
ಮದುವೆಯಾದ ಬಳಿಕ ಕಾಜಲ್ ಅಗರ್ವಾಲ್ ನಟನೆಯಿಂದ ದೂರ ಉಳಿಯಲಿದ್ದಾರೆ ಎನ್ನಲಾಗಿತ್ತು, ಆದರೆ ಅದು ಸುಳ್ಳಾಗಿದೆ.

ಮದುವೆಯಾದ ಬಳಿಕ ಕಾಜಲ್ ಅಗರ್ವಾಲ್ ನಟನೆಯಿಂದ ದೂರ ಉಳಿಯಲಿದ್ದಾರೆ ಎನ್ನಲಾಗಿತ್ತು, ಆದರೆ ಅದು ಸುಳ್ಳಾಗಿದೆ.

3 / 7
ಮದುವೆಯಾಗಿ, ಮಗುವಿನ ತಾಯಿ ಆದ ಬಳಿಕವೂ ಕಾಜಲ್ ಅಗರ್ವಾಲ್ ನಟನೆ ಮುಂದುವರೆಸಿದ್ದಾರೆ.

ಮದುವೆಯಾಗಿ, ಮಗುವಿನ ತಾಯಿ ಆದ ಬಳಿಕವೂ ಕಾಜಲ್ ಅಗರ್ವಾಲ್ ನಟನೆ ಮುಂದುವರೆಸಿದ್ದಾರೆ.

4 / 7
ಕೆಲವು ಮಹಿಳಾ ಪ್ರಧಾನ ಸಿನಿಮಾಗಳಲ್ಲಿ ಕಾಜಲ್ ಅಗರ್ವಾಲ್ ನಟಿಸುತ್ತಿದ್ದಾರೆ. ತೆಲುಗು ಹಾಗೂ ಹಿಂದಿ ಎರಡರಲ್ಲೂ ಬ್ಯುಸಿಯಾಗಿದ್ದಾರೆ ಕಾಜಲ್.

ಕೆಲವು ಮಹಿಳಾ ಪ್ರಧಾನ ಸಿನಿಮಾಗಳಲ್ಲಿ ಕಾಜಲ್ ಅಗರ್ವಾಲ್ ನಟಿಸುತ್ತಿದ್ದಾರೆ. ತೆಲುಗು ಹಾಗೂ ಹಿಂದಿ ಎರಡರಲ್ಲೂ ಬ್ಯುಸಿಯಾಗಿದ್ದಾರೆ ಕಾಜಲ್.

5 / 7
ಮದುವೆಯಾದ ಬಳಿಕ ಕಾಜಲ್ ಅಗರ್ವಾಲ್ ಗ್ಲಾಮರ್ ಸಹ ಕಡಿಮೆಯಾಗಿಲ್ಲ, ಮುಂಚಿನಂತೆಯೂ ಗ್ಲಾಮರಸ್ ಆಗಿ ಕಾಣುತ್ತಿದ್ದಾರೆ.

ಮದುವೆಯಾದ ಬಳಿಕ ಕಾಜಲ್ ಅಗರ್ವಾಲ್ ಗ್ಲಾಮರ್ ಸಹ ಕಡಿಮೆಯಾಗಿಲ್ಲ, ಮುಂಚಿನಂತೆಯೂ ಗ್ಲಾಮರಸ್ ಆಗಿ ಕಾಣುತ್ತಿದ್ದಾರೆ.

6 / 7
ಕಾಜಲ್ ಅಗರ್ವಾಲ್ ಮೂರು ವರ್ಷಗಳ ಹಿಂದೆ ಗೌತಮ್ ಕಿಚಲು ಎಂಬ ಉದ್ಯಮಿಯನ್ನು ವಿವಾಹವಾಗಿದ್ದಾರೆ.

ಕಾಜಲ್ ಅಗರ್ವಾಲ್ ಮೂರು ವರ್ಷಗಳ ಹಿಂದೆ ಗೌತಮ್ ಕಿಚಲು ಎಂಬ ಉದ್ಯಮಿಯನ್ನು ವಿವಾಹವಾಗಿದ್ದಾರೆ.

7 / 7
Follow Us
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ