AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾದ ಬಳಿಕವೂ ಕಾಜಲ್ ಅಗರ್ವಾಲ್ ಗ್ಲಾಮರ್, ಬೇಡಿಕೆ ಎರಡೂ ಕಡಿಮೆಯಾಗಿಲ್ಲ

Kajal Agarwal: ಅನುಷ್ಕಾ ಶೆಟ್ಟಿ ರೀತಿಯಲ್ಲಿಯೇ ಕಾಜಲ್ ಅಗರ್ವಾಲ್​ ಸಹ ತೆಲುಗಿನ ಬಹು ಬೇಡಿಕೆಯ ನಟಿಯಾಗಿದ್ದವರು. ಮದುವೆಯಾದ ಬಳಿಕ ಕಾಜಲ್ ಅಗರ್ವಾಲ್ ನಟನೆಯಿಂದ ದೂರ ಉಳಿಯಲಿದ್ದಾರೆ ಎನ್ನಲಾಗಿತ್ತು, ಆದರೆ ಅದು ಸುಳ್ಳಾಗಿದೆ.

ಮಂಜುನಾಥ ಸಿ.
|

Updated on: Sep 04, 2023 | 8:25 AM

Share
ತೆಲುಗು ಚಿತ್ರರಂಗವನ್ನು ಹಲವು ವರ್ಷಗಳ ಕಾಲ ಆಳಿದ ನಟಿಯರಲ್ಲಿ ಕಾಜಲ್ ಅಗರ್ವಾಲ್ ಸಹ ಒಬ್ಬರು.

ತೆಲುಗು ಚಿತ್ರರಂಗವನ್ನು ಹಲವು ವರ್ಷಗಳ ಕಾಲ ಆಳಿದ ನಟಿಯರಲ್ಲಿ ಕಾಜಲ್ ಅಗರ್ವಾಲ್ ಸಹ ಒಬ್ಬರು.

1 / 7
ಅನುಷ್ಕಾ ಶೆಟ್ಟಿ ರೀತಿಯಲ್ಲಿಯೇ ಕಾಜಲ್ ಅಗರ್ವಾಲ್​ ಸಹ ತೆಲುಗಿನ ಬಹು ಬೇಡಿಕೆಯ ನಟಿಯಾಗಿದ್ದವರು.

ಅನುಷ್ಕಾ ಶೆಟ್ಟಿ ರೀತಿಯಲ್ಲಿಯೇ ಕಾಜಲ್ ಅಗರ್ವಾಲ್​ ಸಹ ತೆಲುಗಿನ ಬಹು ಬೇಡಿಕೆಯ ನಟಿಯಾಗಿದ್ದವರು.

2 / 7
ಮದುವೆಯಾದ ಬಳಿಕ ಕಾಜಲ್ ಅಗರ್ವಾಲ್ ನಟನೆಯಿಂದ ದೂರ ಉಳಿಯಲಿದ್ದಾರೆ ಎನ್ನಲಾಗಿತ್ತು, ಆದರೆ ಅದು ಸುಳ್ಳಾಗಿದೆ.

ಮದುವೆಯಾದ ಬಳಿಕ ಕಾಜಲ್ ಅಗರ್ವಾಲ್ ನಟನೆಯಿಂದ ದೂರ ಉಳಿಯಲಿದ್ದಾರೆ ಎನ್ನಲಾಗಿತ್ತು, ಆದರೆ ಅದು ಸುಳ್ಳಾಗಿದೆ.

3 / 7
ಮದುವೆಯಾಗಿ, ಮಗುವಿನ ತಾಯಿ ಆದ ಬಳಿಕವೂ ಕಾಜಲ್ ಅಗರ್ವಾಲ್ ನಟನೆ ಮುಂದುವರೆಸಿದ್ದಾರೆ.

ಮದುವೆಯಾಗಿ, ಮಗುವಿನ ತಾಯಿ ಆದ ಬಳಿಕವೂ ಕಾಜಲ್ ಅಗರ್ವಾಲ್ ನಟನೆ ಮುಂದುವರೆಸಿದ್ದಾರೆ.

4 / 7
ಕೆಲವು ಮಹಿಳಾ ಪ್ರಧಾನ ಸಿನಿಮಾಗಳಲ್ಲಿ ಕಾಜಲ್ ಅಗರ್ವಾಲ್ ನಟಿಸುತ್ತಿದ್ದಾರೆ. ತೆಲುಗು ಹಾಗೂ ಹಿಂದಿ ಎರಡರಲ್ಲೂ ಬ್ಯುಸಿಯಾಗಿದ್ದಾರೆ ಕಾಜಲ್.

ಕೆಲವು ಮಹಿಳಾ ಪ್ರಧಾನ ಸಿನಿಮಾಗಳಲ್ಲಿ ಕಾಜಲ್ ಅಗರ್ವಾಲ್ ನಟಿಸುತ್ತಿದ್ದಾರೆ. ತೆಲುಗು ಹಾಗೂ ಹಿಂದಿ ಎರಡರಲ್ಲೂ ಬ್ಯುಸಿಯಾಗಿದ್ದಾರೆ ಕಾಜಲ್.

5 / 7
ಮದುವೆಯಾದ ಬಳಿಕ ಕಾಜಲ್ ಅಗರ್ವಾಲ್ ಗ್ಲಾಮರ್ ಸಹ ಕಡಿಮೆಯಾಗಿಲ್ಲ, ಮುಂಚಿನಂತೆಯೂ ಗ್ಲಾಮರಸ್ ಆಗಿ ಕಾಣುತ್ತಿದ್ದಾರೆ.

ಮದುವೆಯಾದ ಬಳಿಕ ಕಾಜಲ್ ಅಗರ್ವಾಲ್ ಗ್ಲಾಮರ್ ಸಹ ಕಡಿಮೆಯಾಗಿಲ್ಲ, ಮುಂಚಿನಂತೆಯೂ ಗ್ಲಾಮರಸ್ ಆಗಿ ಕಾಣುತ್ತಿದ್ದಾರೆ.

6 / 7
ಕಾಜಲ್ ಅಗರ್ವಾಲ್ ಮೂರು ವರ್ಷಗಳ ಹಿಂದೆ ಗೌತಮ್ ಕಿಚಲು ಎಂಬ ಉದ್ಯಮಿಯನ್ನು ವಿವಾಹವಾಗಿದ್ದಾರೆ.

ಕಾಜಲ್ ಅಗರ್ವಾಲ್ ಮೂರು ವರ್ಷಗಳ ಹಿಂದೆ ಗೌತಮ್ ಕಿಚಲು ಎಂಬ ಉದ್ಯಮಿಯನ್ನು ವಿವಾಹವಾಗಿದ್ದಾರೆ.

7 / 7
Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!