AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾದ ಬಳಿಕವೂ ಕಾಜಲ್ ಅಗರ್ವಾಲ್ ಗ್ಲಾಮರ್, ಬೇಡಿಕೆ ಎರಡೂ ಕಡಿಮೆಯಾಗಿಲ್ಲ

Kajal Agarwal: ಅನುಷ್ಕಾ ಶೆಟ್ಟಿ ರೀತಿಯಲ್ಲಿಯೇ ಕಾಜಲ್ ಅಗರ್ವಾಲ್​ ಸಹ ತೆಲುಗಿನ ಬಹು ಬೇಡಿಕೆಯ ನಟಿಯಾಗಿದ್ದವರು. ಮದುವೆಯಾದ ಬಳಿಕ ಕಾಜಲ್ ಅಗರ್ವಾಲ್ ನಟನೆಯಿಂದ ದೂರ ಉಳಿಯಲಿದ್ದಾರೆ ಎನ್ನಲಾಗಿತ್ತು, ಆದರೆ ಅದು ಸುಳ್ಳಾಗಿದೆ.

ಮಂಜುನಾಥ ಸಿ.
|

Updated on: Sep 04, 2023 | 8:25 AM

Share
ತೆಲುಗು ಚಿತ್ರರಂಗವನ್ನು ಹಲವು ವರ್ಷಗಳ ಕಾಲ ಆಳಿದ ನಟಿಯರಲ್ಲಿ ಕಾಜಲ್ ಅಗರ್ವಾಲ್ ಸಹ ಒಬ್ಬರು.

ತೆಲುಗು ಚಿತ್ರರಂಗವನ್ನು ಹಲವು ವರ್ಷಗಳ ಕಾಲ ಆಳಿದ ನಟಿಯರಲ್ಲಿ ಕಾಜಲ್ ಅಗರ್ವಾಲ್ ಸಹ ಒಬ್ಬರು.

1 / 7
ಅನುಷ್ಕಾ ಶೆಟ್ಟಿ ರೀತಿಯಲ್ಲಿಯೇ ಕಾಜಲ್ ಅಗರ್ವಾಲ್​ ಸಹ ತೆಲುಗಿನ ಬಹು ಬೇಡಿಕೆಯ ನಟಿಯಾಗಿದ್ದವರು.

ಅನುಷ್ಕಾ ಶೆಟ್ಟಿ ರೀತಿಯಲ್ಲಿಯೇ ಕಾಜಲ್ ಅಗರ್ವಾಲ್​ ಸಹ ತೆಲುಗಿನ ಬಹು ಬೇಡಿಕೆಯ ನಟಿಯಾಗಿದ್ದವರು.

2 / 7
ಮದುವೆಯಾದ ಬಳಿಕ ಕಾಜಲ್ ಅಗರ್ವಾಲ್ ನಟನೆಯಿಂದ ದೂರ ಉಳಿಯಲಿದ್ದಾರೆ ಎನ್ನಲಾಗಿತ್ತು, ಆದರೆ ಅದು ಸುಳ್ಳಾಗಿದೆ.

ಮದುವೆಯಾದ ಬಳಿಕ ಕಾಜಲ್ ಅಗರ್ವಾಲ್ ನಟನೆಯಿಂದ ದೂರ ಉಳಿಯಲಿದ್ದಾರೆ ಎನ್ನಲಾಗಿತ್ತು, ಆದರೆ ಅದು ಸುಳ್ಳಾಗಿದೆ.

3 / 7
ಮದುವೆಯಾಗಿ, ಮಗುವಿನ ತಾಯಿ ಆದ ಬಳಿಕವೂ ಕಾಜಲ್ ಅಗರ್ವಾಲ್ ನಟನೆ ಮುಂದುವರೆಸಿದ್ದಾರೆ.

ಮದುವೆಯಾಗಿ, ಮಗುವಿನ ತಾಯಿ ಆದ ಬಳಿಕವೂ ಕಾಜಲ್ ಅಗರ್ವಾಲ್ ನಟನೆ ಮುಂದುವರೆಸಿದ್ದಾರೆ.

4 / 7
ಕೆಲವು ಮಹಿಳಾ ಪ್ರಧಾನ ಸಿನಿಮಾಗಳಲ್ಲಿ ಕಾಜಲ್ ಅಗರ್ವಾಲ್ ನಟಿಸುತ್ತಿದ್ದಾರೆ. ತೆಲುಗು ಹಾಗೂ ಹಿಂದಿ ಎರಡರಲ್ಲೂ ಬ್ಯುಸಿಯಾಗಿದ್ದಾರೆ ಕಾಜಲ್.

ಕೆಲವು ಮಹಿಳಾ ಪ್ರಧಾನ ಸಿನಿಮಾಗಳಲ್ಲಿ ಕಾಜಲ್ ಅಗರ್ವಾಲ್ ನಟಿಸುತ್ತಿದ್ದಾರೆ. ತೆಲುಗು ಹಾಗೂ ಹಿಂದಿ ಎರಡರಲ್ಲೂ ಬ್ಯುಸಿಯಾಗಿದ್ದಾರೆ ಕಾಜಲ್.

5 / 7
ಮದುವೆಯಾದ ಬಳಿಕ ಕಾಜಲ್ ಅಗರ್ವಾಲ್ ಗ್ಲಾಮರ್ ಸಹ ಕಡಿಮೆಯಾಗಿಲ್ಲ, ಮುಂಚಿನಂತೆಯೂ ಗ್ಲಾಮರಸ್ ಆಗಿ ಕಾಣುತ್ತಿದ್ದಾರೆ.

ಮದುವೆಯಾದ ಬಳಿಕ ಕಾಜಲ್ ಅಗರ್ವಾಲ್ ಗ್ಲಾಮರ್ ಸಹ ಕಡಿಮೆಯಾಗಿಲ್ಲ, ಮುಂಚಿನಂತೆಯೂ ಗ್ಲಾಮರಸ್ ಆಗಿ ಕಾಣುತ್ತಿದ್ದಾರೆ.

6 / 7
ಕಾಜಲ್ ಅಗರ್ವಾಲ್ ಮೂರು ವರ್ಷಗಳ ಹಿಂದೆ ಗೌತಮ್ ಕಿಚಲು ಎಂಬ ಉದ್ಯಮಿಯನ್ನು ವಿವಾಹವಾಗಿದ್ದಾರೆ.

ಕಾಜಲ್ ಅಗರ್ವಾಲ್ ಮೂರು ವರ್ಷಗಳ ಹಿಂದೆ ಗೌತಮ್ ಕಿಚಲು ಎಂಬ ಉದ್ಯಮಿಯನ್ನು ವಿವಾಹವಾಗಿದ್ದಾರೆ.

7 / 7
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!