AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾದ ಬಳಿಕವೂ ಕಾಜಲ್ ಅಗರ್ವಾಲ್ ಗ್ಲಾಮರ್, ಬೇಡಿಕೆ ಎರಡೂ ಕಡಿಮೆಯಾಗಿಲ್ಲ

Kajal Agarwal: ಅನುಷ್ಕಾ ಶೆಟ್ಟಿ ರೀತಿಯಲ್ಲಿಯೇ ಕಾಜಲ್ ಅಗರ್ವಾಲ್​ ಸಹ ತೆಲುಗಿನ ಬಹು ಬೇಡಿಕೆಯ ನಟಿಯಾಗಿದ್ದವರು. ಮದುವೆಯಾದ ಬಳಿಕ ಕಾಜಲ್ ಅಗರ್ವಾಲ್ ನಟನೆಯಿಂದ ದೂರ ಉಳಿಯಲಿದ್ದಾರೆ ಎನ್ನಲಾಗಿತ್ತು, ಆದರೆ ಅದು ಸುಳ್ಳಾಗಿದೆ.

ಮಂಜುನಾಥ ಸಿ.
|

Updated on: Sep 04, 2023 | 8:25 AM

Share
ತೆಲುಗು ಚಿತ್ರರಂಗವನ್ನು ಹಲವು ವರ್ಷಗಳ ಕಾಲ ಆಳಿದ ನಟಿಯರಲ್ಲಿ ಕಾಜಲ್ ಅಗರ್ವಾಲ್ ಸಹ ಒಬ್ಬರು.

ತೆಲುಗು ಚಿತ್ರರಂಗವನ್ನು ಹಲವು ವರ್ಷಗಳ ಕಾಲ ಆಳಿದ ನಟಿಯರಲ್ಲಿ ಕಾಜಲ್ ಅಗರ್ವಾಲ್ ಸಹ ಒಬ್ಬರು.

1 / 7
ಅನುಷ್ಕಾ ಶೆಟ್ಟಿ ರೀತಿಯಲ್ಲಿಯೇ ಕಾಜಲ್ ಅಗರ್ವಾಲ್​ ಸಹ ತೆಲುಗಿನ ಬಹು ಬೇಡಿಕೆಯ ನಟಿಯಾಗಿದ್ದವರು.

ಅನುಷ್ಕಾ ಶೆಟ್ಟಿ ರೀತಿಯಲ್ಲಿಯೇ ಕಾಜಲ್ ಅಗರ್ವಾಲ್​ ಸಹ ತೆಲುಗಿನ ಬಹು ಬೇಡಿಕೆಯ ನಟಿಯಾಗಿದ್ದವರು.

2 / 7
ಮದುವೆಯಾದ ಬಳಿಕ ಕಾಜಲ್ ಅಗರ್ವಾಲ್ ನಟನೆಯಿಂದ ದೂರ ಉಳಿಯಲಿದ್ದಾರೆ ಎನ್ನಲಾಗಿತ್ತು, ಆದರೆ ಅದು ಸುಳ್ಳಾಗಿದೆ.

ಮದುವೆಯಾದ ಬಳಿಕ ಕಾಜಲ್ ಅಗರ್ವಾಲ್ ನಟನೆಯಿಂದ ದೂರ ಉಳಿಯಲಿದ್ದಾರೆ ಎನ್ನಲಾಗಿತ್ತು, ಆದರೆ ಅದು ಸುಳ್ಳಾಗಿದೆ.

3 / 7
ಮದುವೆಯಾಗಿ, ಮಗುವಿನ ತಾಯಿ ಆದ ಬಳಿಕವೂ ಕಾಜಲ್ ಅಗರ್ವಾಲ್ ನಟನೆ ಮುಂದುವರೆಸಿದ್ದಾರೆ.

ಮದುವೆಯಾಗಿ, ಮಗುವಿನ ತಾಯಿ ಆದ ಬಳಿಕವೂ ಕಾಜಲ್ ಅಗರ್ವಾಲ್ ನಟನೆ ಮುಂದುವರೆಸಿದ್ದಾರೆ.

4 / 7
ಕೆಲವು ಮಹಿಳಾ ಪ್ರಧಾನ ಸಿನಿಮಾಗಳಲ್ಲಿ ಕಾಜಲ್ ಅಗರ್ವಾಲ್ ನಟಿಸುತ್ತಿದ್ದಾರೆ. ತೆಲುಗು ಹಾಗೂ ಹಿಂದಿ ಎರಡರಲ್ಲೂ ಬ್ಯುಸಿಯಾಗಿದ್ದಾರೆ ಕಾಜಲ್.

ಕೆಲವು ಮಹಿಳಾ ಪ್ರಧಾನ ಸಿನಿಮಾಗಳಲ್ಲಿ ಕಾಜಲ್ ಅಗರ್ವಾಲ್ ನಟಿಸುತ್ತಿದ್ದಾರೆ. ತೆಲುಗು ಹಾಗೂ ಹಿಂದಿ ಎರಡರಲ್ಲೂ ಬ್ಯುಸಿಯಾಗಿದ್ದಾರೆ ಕಾಜಲ್.

5 / 7
ಮದುವೆಯಾದ ಬಳಿಕ ಕಾಜಲ್ ಅಗರ್ವಾಲ್ ಗ್ಲಾಮರ್ ಸಹ ಕಡಿಮೆಯಾಗಿಲ್ಲ, ಮುಂಚಿನಂತೆಯೂ ಗ್ಲಾಮರಸ್ ಆಗಿ ಕಾಣುತ್ತಿದ್ದಾರೆ.

ಮದುವೆಯಾದ ಬಳಿಕ ಕಾಜಲ್ ಅಗರ್ವಾಲ್ ಗ್ಲಾಮರ್ ಸಹ ಕಡಿಮೆಯಾಗಿಲ್ಲ, ಮುಂಚಿನಂತೆಯೂ ಗ್ಲಾಮರಸ್ ಆಗಿ ಕಾಣುತ್ತಿದ್ದಾರೆ.

6 / 7
ಕಾಜಲ್ ಅಗರ್ವಾಲ್ ಮೂರು ವರ್ಷಗಳ ಹಿಂದೆ ಗೌತಮ್ ಕಿಚಲು ಎಂಬ ಉದ್ಯಮಿಯನ್ನು ವಿವಾಹವಾಗಿದ್ದಾರೆ.

ಕಾಜಲ್ ಅಗರ್ವಾಲ್ ಮೂರು ವರ್ಷಗಳ ಹಿಂದೆ ಗೌತಮ್ ಕಿಚಲು ಎಂಬ ಉದ್ಯಮಿಯನ್ನು ವಿವಾಹವಾಗಿದ್ದಾರೆ.

7 / 7
Follow Us
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ