ಮದುವೆಯಾದ ಬಳಿಕವೂ ಕಾಜಲ್ ಅಗರ್ವಾಲ್ ಗ್ಲಾಮರ್, ಬೇಡಿಕೆ ಎರಡೂ ಕಡಿಮೆಯಾಗಿಲ್ಲ

Kajal Agarwal: ಅನುಷ್ಕಾ ಶೆಟ್ಟಿ ರೀತಿಯಲ್ಲಿಯೇ ಕಾಜಲ್ ಅಗರ್ವಾಲ್​ ಸಹ ತೆಲುಗಿನ ಬಹು ಬೇಡಿಕೆಯ ನಟಿಯಾಗಿದ್ದವರು. ಮದುವೆಯಾದ ಬಳಿಕ ಕಾಜಲ್ ಅಗರ್ವಾಲ್ ನಟನೆಯಿಂದ ದೂರ ಉಳಿಯಲಿದ್ದಾರೆ ಎನ್ನಲಾಗಿತ್ತು, ಆದರೆ ಅದು ಸುಳ್ಳಾಗಿದೆ.

|

Updated on: Sep 04, 2023 | 8:25 AM

ತೆಲುಗು ಚಿತ್ರರಂಗವನ್ನು ಹಲವು ವರ್ಷಗಳ ಕಾಲ ಆಳಿದ ನಟಿಯರಲ್ಲಿ ಕಾಜಲ್ ಅಗರ್ವಾಲ್ ಸಹ ಒಬ್ಬರು.

ತೆಲುಗು ಚಿತ್ರರಂಗವನ್ನು ಹಲವು ವರ್ಷಗಳ ಕಾಲ ಆಳಿದ ನಟಿಯರಲ್ಲಿ ಕಾಜಲ್ ಅಗರ್ವಾಲ್ ಸಹ ಒಬ್ಬರು.

1 / 7
ಅನುಷ್ಕಾ ಶೆಟ್ಟಿ ರೀತಿಯಲ್ಲಿಯೇ ಕಾಜಲ್ ಅಗರ್ವಾಲ್​ ಸಹ ತೆಲುಗಿನ ಬಹು ಬೇಡಿಕೆಯ ನಟಿಯಾಗಿದ್ದವರು.

ಅನುಷ್ಕಾ ಶೆಟ್ಟಿ ರೀತಿಯಲ್ಲಿಯೇ ಕಾಜಲ್ ಅಗರ್ವಾಲ್​ ಸಹ ತೆಲುಗಿನ ಬಹು ಬೇಡಿಕೆಯ ನಟಿಯಾಗಿದ್ದವರು.

2 / 7
ಮದುವೆಯಾದ ಬಳಿಕ ಕಾಜಲ್ ಅಗರ್ವಾಲ್ ನಟನೆಯಿಂದ ದೂರ ಉಳಿಯಲಿದ್ದಾರೆ ಎನ್ನಲಾಗಿತ್ತು, ಆದರೆ ಅದು ಸುಳ್ಳಾಗಿದೆ.

ಮದುವೆಯಾದ ಬಳಿಕ ಕಾಜಲ್ ಅಗರ್ವಾಲ್ ನಟನೆಯಿಂದ ದೂರ ಉಳಿಯಲಿದ್ದಾರೆ ಎನ್ನಲಾಗಿತ್ತು, ಆದರೆ ಅದು ಸುಳ್ಳಾಗಿದೆ.

3 / 7
ಮದುವೆಯಾಗಿ, ಮಗುವಿನ ತಾಯಿ ಆದ ಬಳಿಕವೂ ಕಾಜಲ್ ಅಗರ್ವಾಲ್ ನಟನೆ ಮುಂದುವರೆಸಿದ್ದಾರೆ.

ಮದುವೆಯಾಗಿ, ಮಗುವಿನ ತಾಯಿ ಆದ ಬಳಿಕವೂ ಕಾಜಲ್ ಅಗರ್ವಾಲ್ ನಟನೆ ಮುಂದುವರೆಸಿದ್ದಾರೆ.

4 / 7
ಕೆಲವು ಮಹಿಳಾ ಪ್ರಧಾನ ಸಿನಿಮಾಗಳಲ್ಲಿ ಕಾಜಲ್ ಅಗರ್ವಾಲ್ ನಟಿಸುತ್ತಿದ್ದಾರೆ. ತೆಲುಗು ಹಾಗೂ ಹಿಂದಿ ಎರಡರಲ್ಲೂ ಬ್ಯುಸಿಯಾಗಿದ್ದಾರೆ ಕಾಜಲ್.

ಕೆಲವು ಮಹಿಳಾ ಪ್ರಧಾನ ಸಿನಿಮಾಗಳಲ್ಲಿ ಕಾಜಲ್ ಅಗರ್ವಾಲ್ ನಟಿಸುತ್ತಿದ್ದಾರೆ. ತೆಲುಗು ಹಾಗೂ ಹಿಂದಿ ಎರಡರಲ್ಲೂ ಬ್ಯುಸಿಯಾಗಿದ್ದಾರೆ ಕಾಜಲ್.

5 / 7
ಮದುವೆಯಾದ ಬಳಿಕ ಕಾಜಲ್ ಅಗರ್ವಾಲ್ ಗ್ಲಾಮರ್ ಸಹ ಕಡಿಮೆಯಾಗಿಲ್ಲ, ಮುಂಚಿನಂತೆಯೂ ಗ್ಲಾಮರಸ್ ಆಗಿ ಕಾಣುತ್ತಿದ್ದಾರೆ.

ಮದುವೆಯಾದ ಬಳಿಕ ಕಾಜಲ್ ಅಗರ್ವಾಲ್ ಗ್ಲಾಮರ್ ಸಹ ಕಡಿಮೆಯಾಗಿಲ್ಲ, ಮುಂಚಿನಂತೆಯೂ ಗ್ಲಾಮರಸ್ ಆಗಿ ಕಾಣುತ್ತಿದ್ದಾರೆ.

6 / 7
ಕಾಜಲ್ ಅಗರ್ವಾಲ್ ಮೂರು ವರ್ಷಗಳ ಹಿಂದೆ ಗೌತಮ್ ಕಿಚಲು ಎಂಬ ಉದ್ಯಮಿಯನ್ನು ವಿವಾಹವಾಗಿದ್ದಾರೆ.

ಕಾಜಲ್ ಅಗರ್ವಾಲ್ ಮೂರು ವರ್ಷಗಳ ಹಿಂದೆ ಗೌತಮ್ ಕಿಚಲು ಎಂಬ ಉದ್ಯಮಿಯನ್ನು ವಿವಾಹವಾಗಿದ್ದಾರೆ.

7 / 7
Follow us
ಕಾವೇರಿ ಹೋರಾಟದ ಬಗ್ಗೆ ವಿನೋದ್ ರಾಜ್​ ದಿಟ್ಟ ಮಾತು
ಕಾವೇರಿ ಹೋರಾಟದ ಬಗ್ಗೆ ವಿನೋದ್ ರಾಜ್​ ದಿಟ್ಟ ಮಾತು
ಯಾದಗಿರಿ: ಕೋಳಿ ಪಂದ್ಯದ ವೇಳೆ ಹುಂಜಕ್ಕಾಗಿ ಎರಡು ಗುಂಪುಗಳ ನಡುವೆ ಮಾರಾಮಾರಿ
ಯಾದಗಿರಿ: ಕೋಳಿ ಪಂದ್ಯದ ವೇಳೆ ಹುಂಜಕ್ಕಾಗಿ ಎರಡು ಗುಂಪುಗಳ ನಡುವೆ ಮಾರಾಮಾರಿ
ಕಿಮ್ಸ್​ ಆವರಣದಲ್ಲೇ ಡಿಜೆ ಹಾಡಿಗೆ ಕುಣಿದ ವಿದ್ಯಾರ್ಥಿಗಳು; ವಿಡಿಯೋ ನೋಡಿ
ಕಿಮ್ಸ್​ ಆವರಣದಲ್ಲೇ ಡಿಜೆ ಹಾಡಿಗೆ ಕುಣಿದ ವಿದ್ಯಾರ್ಥಿಗಳು; ವಿಡಿಯೋ ನೋಡಿ
ಗಣೇಶನ ಪೆಂಡಾಲ್​ನಲ್ಲಿ ಚಂದ್ರಯಾನ-3 ಯಶೋಗಾಥೆ, ನೆಟ್ಟಿಗರು ಮೂಕವಿಸ್ಮಿತ!
ಗಣೇಶನ ಪೆಂಡಾಲ್​ನಲ್ಲಿ ಚಂದ್ರಯಾನ-3 ಯಶೋಗಾಥೆ, ನೆಟ್ಟಿಗರು ಮೂಕವಿಸ್ಮಿತ!
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​