AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಜಲ್ ಅಗರ್ವಾಲ್ ವಯಸ್ಸು ಇಳಿಯುತ್ತಿದೆಯೇ-ಏರುತ್ತಿದೆಯೇ?

Kajal Agarwal: ಕಾಜಲ್ ಚಿತ್ರರಂಗಕ್ಕೆ ಬಂದು 20 ವರ್ಷವಾಯಿತು. ಈಗಲೂ ಸಹ ಗ್ಲಾಮರ್ ಉಳಿಸಿಕೊಂಡಿರುವ ಕಾಜಲ್, ತಮ್ಮ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Dec 28, 2023 | 10:23 PM

Share
ನಟಿ ಕಾಜಲ್ ಅಗರ್ವಾಲ್ ಚಿತ್ರರಂಗಕ್ಕೆ ಕಾಲಿರಿಸಿ 20 ವರ್ಷಗಳಾಗಿವೆ. ನಾಯಕಿಯಾಗಿ 17 ವರ್ಷಗಳಾಗಿವೆ.

ನಟಿ ಕಾಜಲ್ ಅಗರ್ವಾಲ್ ಚಿತ್ರರಂಗಕ್ಕೆ ಕಾಲಿರಿಸಿ 20 ವರ್ಷಗಳಾಗಿವೆ. ನಾಯಕಿಯಾಗಿ 17 ವರ್ಷಗಳಾಗಿವೆ.

1 / 7
ತೆಲುಗು, ತಮಿಳು, ಹಿಂದಿಯ ಹಲವಾರು ಸಿನಿಮಾಗಳಲ್ಲಿ ಕಾಜಲ್ ನಟಿಸಿದ್ದಾರೆ.

ತೆಲುಗು, ತಮಿಳು, ಹಿಂದಿಯ ಹಲವಾರು ಸಿನಿಮಾಗಳಲ್ಲಿ ಕಾಜಲ್ ನಟಿಸಿದ್ದಾರೆ.

2 / 7
ತೆಲುಗು, ತಮಿಳಿನ ಬಹುತೇಕ ಎಲ್ಲ ಸೂಪರ್ ಸ್ಟಾರ್ ನಾಯಕರೊಟ್ಟಿಗೆ ಕಾಜಲ್ ನಟಿಸಿದ್ದಾರೆ.

ತೆಲುಗು, ತಮಿಳಿನ ಬಹುತೇಕ ಎಲ್ಲ ಸೂಪರ್ ಸ್ಟಾರ್ ನಾಯಕರೊಟ್ಟಿಗೆ ಕಾಜಲ್ ನಟಿಸಿದ್ದಾರೆ.

3 / 7
ಕೋವಿಡ್ ಸಮಯದಲ್ಲಿ ಉದ್ಯಮಿಯೊಬ್ಬರನ್ನು ವಿವಾಹವಾದರು ಕಾಜಲ್, ಆ ಬಳಿಕ ಚಿತ್ರರಂಗದಿಂದ ದೂರಾಗುತ್ತಾರೆ ಎನ್ನಲಾಗಿತ್ತು.

ಕೋವಿಡ್ ಸಮಯದಲ್ಲಿ ಉದ್ಯಮಿಯೊಬ್ಬರನ್ನು ವಿವಾಹವಾದರು ಕಾಜಲ್, ಆ ಬಳಿಕ ಚಿತ್ರರಂಗದಿಂದ ದೂರಾಗುತ್ತಾರೆ ಎನ್ನಲಾಗಿತ್ತು.

4 / 7
ಆದರೆ ಮದುವೆಯ ಬಳಿಕವೂ ನಟನೆ ಮುಂದುವರೆಸಿದ ಕಾಜಲ್, ಮಹಿಳಾ ಪ್ರಧಾನ ಪಾತ್ರವುಳ್ಳ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ.

ಆದರೆ ಮದುವೆಯ ಬಳಿಕವೂ ನಟನೆ ಮುಂದುವರೆಸಿದ ಕಾಜಲ್, ಮಹಿಳಾ ಪ್ರಧಾನ ಪಾತ್ರವುಳ್ಳ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ.

5 / 7
ವಯಸ್ಸಾದಷ್ಟು ಇನ್ನಷ್ಟು ಗ್ಲಾಮರಸ್ ಆಗುತ್ತಾ ಸಾಗುತ್ತಿರುವ ಕಾಜಲ್ ಅಗರ್ವಾಲ್​, ಇನ್​ಸ್ಟಾಗ್ರಾಂನಲ್ಲಿ ತಮ್ಮ ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ವಯಸ್ಸಾದಷ್ಟು ಇನ್ನಷ್ಟು ಗ್ಲಾಮರಸ್ ಆಗುತ್ತಾ ಸಾಗುತ್ತಿರುವ ಕಾಜಲ್ ಅಗರ್ವಾಲ್​, ಇನ್​ಸ್ಟಾಗ್ರಾಂನಲ್ಲಿ ತಮ್ಮ ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

6 / 7
ಕಾಜಲ್ ಅಗರ್ವಾಲ್ ತಮ್ಮ ಹೊಚ್ಚ ಹೊಸ ಗ್ಲಾಮರಸ್ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಕಾಜಲ್ ಅಗರ್ವಾಲ್ ತಮ್ಮ ಹೊಚ್ಚ ಹೊಸ ಗ್ಲಾಮರಸ್ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

7 / 7
Follow Us
ಭಾರತ ಮತ್ತು ಪ್ರಧಾನಿ ಮೋದಿಯನ್ನು ಶ್ಲಾಘಿಸಿದ ಶೇಖ್ ಹಸೀನಾ
ಭಾರತ ಮತ್ತು ಪ್ರಧಾನಿ ಮೋದಿಯನ್ನು ಶ್ಲಾಘಿಸಿದ ಶೇಖ್ ಹಸೀನಾ
ಬಾಂಗ್ಲಾದೇಶ ಮತ್ತೊಂದು ಪಾಕಿಸ್ತಾನವಾಗುತ್ತಿದೆ; ಶೇಖ್ ಹಸೀನಾ ಮಗ ಎಚ್ಚರಿಕೆ
ಬಾಂಗ್ಲಾದೇಶ ಮತ್ತೊಂದು ಪಾಕಿಸ್ತಾನವಾಗುತ್ತಿದೆ; ಶೇಖ್ ಹಸೀನಾ ಮಗ ಎಚ್ಚರಿಕೆ
‘ಬಾಸ್ ಸಿನಿಮಾ ರಿಲೀಸ್ ಮಾಡಲು ದರ್ಶನ್ ಒಪ್ಪಿದ್ದಾರೆ’: ತನುಷ್ ಶಿವಣ್ಣ
‘ಬಾಸ್ ಸಿನಿಮಾ ರಿಲೀಸ್ ಮಾಡಲು ದರ್ಶನ್ ಒಪ್ಪಿದ್ದಾರೆ’: ತನುಷ್ ಶಿವಣ್ಣ
ಬಸ್‌ನಲ್ಲಿದ್ದ ಪ್ರಯಾಣಿಕನಿಗೆ ಹೃದಯಾಘಾತ, ಜೀವ ಉಳಿಸಿದ ಚಾಲಕ
ಬಸ್‌ನಲ್ಲಿದ್ದ ಪ್ರಯಾಣಿಕನಿಗೆ ಹೃದಯಾಘಾತ, ಜೀವ ಉಳಿಸಿದ ಚಾಲಕ
ಅಸಮಾಧಾನಿತ ಹಿರಿಯ ಶಾಸಕನ ಮನವೊಲಿಕೆಗೆ ಅಖಾಡಕ್ಕಿಳಿದ ಹೈಕಮಾಂಡ್
ಅಸಮಾಧಾನಿತ ಹಿರಿಯ ಶಾಸಕನ ಮನವೊಲಿಕೆಗೆ ಅಖಾಡಕ್ಕಿಳಿದ ಹೈಕಮಾಂಡ್
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ BJP ಟೀಕೆಗೆ ಹರಿಪ್ರಸಾದ್ ಕೌಂಟರ್​​
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ BJP ಟೀಕೆಗೆ ಹರಿಪ್ರಸಾದ್ ಕೌಂಟರ್​​
ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ ಶಾಸಕ ಸುಬ್ಬಾರೆಡ್ಡಿ
ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ ಶಾಸಕ ಸುಬ್ಬಾರೆಡ್ಡಿ
ರಾಜೀನಾಮೆ ವಾಪಸ್ ಪಡೆದ ಯಶವಂತರಾಯಗೌಡ ಪಾಟೀಲ್
ರಾಜೀನಾಮೆ ವಾಪಸ್ ಪಡೆದ ಯಶವಂತರಾಯಗೌಡ ಪಾಟೀಲ್
ಮೇಕೆದಾಟು ಯೋಜನೆ ತಡೆಯಲು ತಮಿಳುನಾಡಿಗೆ ಅಧಿಕಾರವಿಲ್ಲ
ಮೇಕೆದಾಟು ಯೋಜನೆ ತಡೆಯಲು ತಮಿಳುನಾಡಿಗೆ ಅಧಿಕಾರವಿಲ್ಲ
ಎರಡು ವರ್ಷಗಳ ಬಳಿಕ ಹಾಸನದಲ್ಲಿ ರಾರಾಜಿಸಿದ ಪ್ರಜ್ವಲ್ ರೇವಣ್ಣ ಫ್ಲೆಕ್ಸ್ ಗಳು
ಎರಡು ವರ್ಷಗಳ ಬಳಿಕ ಹಾಸನದಲ್ಲಿ ರಾರಾಜಿಸಿದ ಪ್ರಜ್ವಲ್ ರೇವಣ್ಣ ಫ್ಲೆಕ್ಸ್ ಗಳು