AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ನಂತರ ಬಿಕಿನಿ ತೊಟ್ಟ ಕಾಜಲ್​ ಅಗರ್​ವಾಲ್​; ಆದರೆ, ಇದರ ಬಗ್ಗೆ ಅಭಿಮಾನಿಗಳು ಮಾತನಾಡುವಂತಿಲ್ಲ

ಈಗ ಕಾಜಲ್ ಬಿಕಿನಿ ತೊಟ್ಟು ಫೋಟೋ ಒಂದನ್ನು ಪೋಸ್ಟ್ ಮಾಡಿದ್ದಾರೆ. ಮದುವೆ ನಂತರದಲ್ಲಿ ಬಿಕಿನಿ ತೊಡೋದು ಕೆಲ ಅಭಿಮಾನಿಗಳಿಗೆ ಇಷ್ಟವಾಗುವುದಿಲ್ಲ. ಈ ಕಾರಣಕ್ಕೆ ಕಮೆಂಟ್ನಲ್ಲಿ ಟ್ರೋಲ್ ಆದ ಉದಾಹರಣೆ ಸಾಕಷ್ಟಿದೆ.

TV9 Web
| Edited By: |

Updated on: Aug 19, 2021 | 4:23 PM

Share
ಕಳೆದ ಅಕ್ಟೋಬರ್​ ತಿಂಗಳಲ್ಲಿ ಉದ್ಯಮಿ ಗೌತಮ್​ ಜತೆ ಕಾಜಲ್​ ಮದುವೆ ಆಗಿದ್ದರು. ಇಬ್ಬರೂ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಫೋಟೋಗಳನ್ನು ಹಂಚಿಕೊಳ್ಳುವ ದಂಪತಿ, ಅಭಿಮಾನಿಗಳ ಜತೆ ನಿರಂತರ ಸಂಪರ್ಕದಲ್ಲಿದ್ದಾರೆ.

ಕಳೆದ ಅಕ್ಟೋಬರ್​ ತಿಂಗಳಲ್ಲಿ ಉದ್ಯಮಿ ಗೌತಮ್​ ಜತೆ ಕಾಜಲ್​ ಮದುವೆ ಆಗಿದ್ದರು. ಇಬ್ಬರೂ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಫೋಟೋಗಳನ್ನು ಹಂಚಿಕೊಳ್ಳುವ ದಂಪತಿ, ಅಭಿಮಾನಿಗಳ ಜತೆ ನಿರಂತರ ಸಂಪರ್ಕದಲ್ಲಿದ್ದಾರೆ.

1 / 6
ಈಗ ಕಾಜಲ್ ಬಿಕಿನಿ ತೊಟ್ಟು ಫೋಟೋ ಒಂದನ್ನು ಪೋಸ್ಟ್​ ಮಾಡಿದ್ದಾರೆ. ಮದುವೆ ನಂತರದಲ್ಲಿ ಬಿಕಿನಿ ತೊಡೋದು ಕೆಲ ಅಭಿಮಾನಿಗಳಿಗೆ ಇಷ್ಟವಾಗುವುದಿಲ್ಲ. ಈ ಕಾರಣಕ್ಕೆ ಕಮೆಂಟ್​ನಲ್ಲಿ ಟ್ರೋಲ್​ ಆದ ಉದಾಹರಣೆ ಸಾಕಷ್ಟಿದೆ.

ಈಗ ಕಾಜಲ್ ಬಿಕಿನಿ ತೊಟ್ಟು ಫೋಟೋ ಒಂದನ್ನು ಪೋಸ್ಟ್​ ಮಾಡಿದ್ದಾರೆ. ಮದುವೆ ನಂತರದಲ್ಲಿ ಬಿಕಿನಿ ತೊಡೋದು ಕೆಲ ಅಭಿಮಾನಿಗಳಿಗೆ ಇಷ್ಟವಾಗುವುದಿಲ್ಲ. ಈ ಕಾರಣಕ್ಕೆ ಕಮೆಂಟ್​ನಲ್ಲಿ ಟ್ರೋಲ್​ ಆದ ಉದಾಹರಣೆ ಸಾಕಷ್ಟಿದೆ.

2 / 6
ಈ ಕಾರಣಕ್ಕೆ ಬಿಕಿನಿ ಫೋಟೋಗಳಿಗೆ ಕಮೆಂಟ್​ ಆಯ್ಕೆಯನ್ನು ಕಾಜಲ್​ ತೆಗೆದಿದ್ದಾರೆ. ಹೀಗಾಗಿ, ಬಿಕಿನಿ ಫೋಟೋದ ಬಗ್ಗೆ ಅಭಿಮಾನಿಗಳು ಮಾತನಾಡುವಂತಿಲ್ಲ.

ಈ ಕಾರಣಕ್ಕೆ ಬಿಕಿನಿ ಫೋಟೋಗಳಿಗೆ ಕಮೆಂಟ್​ ಆಯ್ಕೆಯನ್ನು ಕಾಜಲ್​ ತೆಗೆದಿದ್ದಾರೆ. ಹೀಗಾಗಿ, ಬಿಕಿನಿ ಫೋಟೋದ ಬಗ್ಗೆ ಅಭಿಮಾನಿಗಳು ಮಾತನಾಡುವಂತಿಲ್ಲ.

3 / 6
ಮಾಧ್ಯಮಗಳ ಜತೆ ಮಾತನಾಡಿದ್ದ ಕಾಜಲ್​, ‘ನನ್ನ ಪತಿ ಚಿತ್ರರಂಗ ತೊರೆಯಲು ಹೇಳಿದರೆ ನಾನು ಹಾಗೆಯೇ ಮಾಡುತ್ತೇನೆ’ ಎಂದಿದ್ದರು.

ಮಾಧ್ಯಮಗಳ ಜತೆ ಮಾತನಾಡಿದ್ದ ಕಾಜಲ್​, ‘ನನ್ನ ಪತಿ ಚಿತ್ರರಂಗ ತೊರೆಯಲು ಹೇಳಿದರೆ ನಾನು ಹಾಗೆಯೇ ಮಾಡುತ್ತೇನೆ’ ಎಂದಿದ್ದರು.

4 / 6
ಕಾಜಲ್​ ಹೇಳಿಕೆ ಅವರ ಅಭಿಮಾನಿಗಳಿಗೆ ಬೇಸರ ಹಾಗೂ ಆತಂಕ ಮೂಡಿಸಿತ್ತು.

Kajal Aggarwal ready to Quit Cinema industry for her Husband

5 / 6
ಕಾಜಲ್

ಕಾಜಲ್

6 / 6
Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ