AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ನಂತರ ಬಿಕಿನಿ ತೊಟ್ಟ ಕಾಜಲ್​ ಅಗರ್​ವಾಲ್​; ಆದರೆ, ಇದರ ಬಗ್ಗೆ ಅಭಿಮಾನಿಗಳು ಮಾತನಾಡುವಂತಿಲ್ಲ

ಈಗ ಕಾಜಲ್ ಬಿಕಿನಿ ತೊಟ್ಟು ಫೋಟೋ ಒಂದನ್ನು ಪೋಸ್ಟ್ ಮಾಡಿದ್ದಾರೆ. ಮದುವೆ ನಂತರದಲ್ಲಿ ಬಿಕಿನಿ ತೊಡೋದು ಕೆಲ ಅಭಿಮಾನಿಗಳಿಗೆ ಇಷ್ಟವಾಗುವುದಿಲ್ಲ. ಈ ಕಾರಣಕ್ಕೆ ಕಮೆಂಟ್ನಲ್ಲಿ ಟ್ರೋಲ್ ಆದ ಉದಾಹರಣೆ ಸಾಕಷ್ಟಿದೆ.

TV9 Web
| Edited By: |

Updated on: Aug 19, 2021 | 4:23 PM

Share
ಕಳೆದ ಅಕ್ಟೋಬರ್​ ತಿಂಗಳಲ್ಲಿ ಉದ್ಯಮಿ ಗೌತಮ್​ ಜತೆ ಕಾಜಲ್​ ಮದುವೆ ಆಗಿದ್ದರು. ಇಬ್ಬರೂ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಫೋಟೋಗಳನ್ನು ಹಂಚಿಕೊಳ್ಳುವ ದಂಪತಿ, ಅಭಿಮಾನಿಗಳ ಜತೆ ನಿರಂತರ ಸಂಪರ್ಕದಲ್ಲಿದ್ದಾರೆ.

ಕಳೆದ ಅಕ್ಟೋಬರ್​ ತಿಂಗಳಲ್ಲಿ ಉದ್ಯಮಿ ಗೌತಮ್​ ಜತೆ ಕಾಜಲ್​ ಮದುವೆ ಆಗಿದ್ದರು. ಇಬ್ಬರೂ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಫೋಟೋಗಳನ್ನು ಹಂಚಿಕೊಳ್ಳುವ ದಂಪತಿ, ಅಭಿಮಾನಿಗಳ ಜತೆ ನಿರಂತರ ಸಂಪರ್ಕದಲ್ಲಿದ್ದಾರೆ.

1 / 6
ಈಗ ಕಾಜಲ್ ಬಿಕಿನಿ ತೊಟ್ಟು ಫೋಟೋ ಒಂದನ್ನು ಪೋಸ್ಟ್​ ಮಾಡಿದ್ದಾರೆ. ಮದುವೆ ನಂತರದಲ್ಲಿ ಬಿಕಿನಿ ತೊಡೋದು ಕೆಲ ಅಭಿಮಾನಿಗಳಿಗೆ ಇಷ್ಟವಾಗುವುದಿಲ್ಲ. ಈ ಕಾರಣಕ್ಕೆ ಕಮೆಂಟ್​ನಲ್ಲಿ ಟ್ರೋಲ್​ ಆದ ಉದಾಹರಣೆ ಸಾಕಷ್ಟಿದೆ.

ಈಗ ಕಾಜಲ್ ಬಿಕಿನಿ ತೊಟ್ಟು ಫೋಟೋ ಒಂದನ್ನು ಪೋಸ್ಟ್​ ಮಾಡಿದ್ದಾರೆ. ಮದುವೆ ನಂತರದಲ್ಲಿ ಬಿಕಿನಿ ತೊಡೋದು ಕೆಲ ಅಭಿಮಾನಿಗಳಿಗೆ ಇಷ್ಟವಾಗುವುದಿಲ್ಲ. ಈ ಕಾರಣಕ್ಕೆ ಕಮೆಂಟ್​ನಲ್ಲಿ ಟ್ರೋಲ್​ ಆದ ಉದಾಹರಣೆ ಸಾಕಷ್ಟಿದೆ.

2 / 6
ಈ ಕಾರಣಕ್ಕೆ ಬಿಕಿನಿ ಫೋಟೋಗಳಿಗೆ ಕಮೆಂಟ್​ ಆಯ್ಕೆಯನ್ನು ಕಾಜಲ್​ ತೆಗೆದಿದ್ದಾರೆ. ಹೀಗಾಗಿ, ಬಿಕಿನಿ ಫೋಟೋದ ಬಗ್ಗೆ ಅಭಿಮಾನಿಗಳು ಮಾತನಾಡುವಂತಿಲ್ಲ.

ಈ ಕಾರಣಕ್ಕೆ ಬಿಕಿನಿ ಫೋಟೋಗಳಿಗೆ ಕಮೆಂಟ್​ ಆಯ್ಕೆಯನ್ನು ಕಾಜಲ್​ ತೆಗೆದಿದ್ದಾರೆ. ಹೀಗಾಗಿ, ಬಿಕಿನಿ ಫೋಟೋದ ಬಗ್ಗೆ ಅಭಿಮಾನಿಗಳು ಮಾತನಾಡುವಂತಿಲ್ಲ.

3 / 6
ಮಾಧ್ಯಮಗಳ ಜತೆ ಮಾತನಾಡಿದ್ದ ಕಾಜಲ್​, ‘ನನ್ನ ಪತಿ ಚಿತ್ರರಂಗ ತೊರೆಯಲು ಹೇಳಿದರೆ ನಾನು ಹಾಗೆಯೇ ಮಾಡುತ್ತೇನೆ’ ಎಂದಿದ್ದರು.

ಮಾಧ್ಯಮಗಳ ಜತೆ ಮಾತನಾಡಿದ್ದ ಕಾಜಲ್​, ‘ನನ್ನ ಪತಿ ಚಿತ್ರರಂಗ ತೊರೆಯಲು ಹೇಳಿದರೆ ನಾನು ಹಾಗೆಯೇ ಮಾಡುತ್ತೇನೆ’ ಎಂದಿದ್ದರು.

4 / 6
ಕಾಜಲ್​ ಹೇಳಿಕೆ ಅವರ ಅಭಿಮಾನಿಗಳಿಗೆ ಬೇಸರ ಹಾಗೂ ಆತಂಕ ಮೂಡಿಸಿತ್ತು.

Kajal Aggarwal ready to Quit Cinema industry for her Husband

5 / 6
ಕಾಜಲ್

ಕಾಜಲ್

6 / 6
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ