AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ನಂತರ ಬಿಕಿನಿ ತೊಟ್ಟ ಕಾಜಲ್​ ಅಗರ್​ವಾಲ್​; ಆದರೆ, ಇದರ ಬಗ್ಗೆ ಅಭಿಮಾನಿಗಳು ಮಾತನಾಡುವಂತಿಲ್ಲ

ಈಗ ಕಾಜಲ್ ಬಿಕಿನಿ ತೊಟ್ಟು ಫೋಟೋ ಒಂದನ್ನು ಪೋಸ್ಟ್ ಮಾಡಿದ್ದಾರೆ. ಮದುವೆ ನಂತರದಲ್ಲಿ ಬಿಕಿನಿ ತೊಡೋದು ಕೆಲ ಅಭಿಮಾನಿಗಳಿಗೆ ಇಷ್ಟವಾಗುವುದಿಲ್ಲ. ಈ ಕಾರಣಕ್ಕೆ ಕಮೆಂಟ್ನಲ್ಲಿ ಟ್ರೋಲ್ ಆದ ಉದಾಹರಣೆ ಸಾಕಷ್ಟಿದೆ.

TV9 Web
| Edited By: |

Updated on: Aug 19, 2021 | 4:23 PM

Share
ಕಳೆದ ಅಕ್ಟೋಬರ್​ ತಿಂಗಳಲ್ಲಿ ಉದ್ಯಮಿ ಗೌತಮ್​ ಜತೆ ಕಾಜಲ್​ ಮದುವೆ ಆಗಿದ್ದರು. ಇಬ್ಬರೂ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಫೋಟೋಗಳನ್ನು ಹಂಚಿಕೊಳ್ಳುವ ದಂಪತಿ, ಅಭಿಮಾನಿಗಳ ಜತೆ ನಿರಂತರ ಸಂಪರ್ಕದಲ್ಲಿದ್ದಾರೆ.

ಕಳೆದ ಅಕ್ಟೋಬರ್​ ತಿಂಗಳಲ್ಲಿ ಉದ್ಯಮಿ ಗೌತಮ್​ ಜತೆ ಕಾಜಲ್​ ಮದುವೆ ಆಗಿದ್ದರು. ಇಬ್ಬರೂ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಫೋಟೋಗಳನ್ನು ಹಂಚಿಕೊಳ್ಳುವ ದಂಪತಿ, ಅಭಿಮಾನಿಗಳ ಜತೆ ನಿರಂತರ ಸಂಪರ್ಕದಲ್ಲಿದ್ದಾರೆ.

1 / 6
ಈಗ ಕಾಜಲ್ ಬಿಕಿನಿ ತೊಟ್ಟು ಫೋಟೋ ಒಂದನ್ನು ಪೋಸ್ಟ್​ ಮಾಡಿದ್ದಾರೆ. ಮದುವೆ ನಂತರದಲ್ಲಿ ಬಿಕಿನಿ ತೊಡೋದು ಕೆಲ ಅಭಿಮಾನಿಗಳಿಗೆ ಇಷ್ಟವಾಗುವುದಿಲ್ಲ. ಈ ಕಾರಣಕ್ಕೆ ಕಮೆಂಟ್​ನಲ್ಲಿ ಟ್ರೋಲ್​ ಆದ ಉದಾಹರಣೆ ಸಾಕಷ್ಟಿದೆ.

ಈಗ ಕಾಜಲ್ ಬಿಕಿನಿ ತೊಟ್ಟು ಫೋಟೋ ಒಂದನ್ನು ಪೋಸ್ಟ್​ ಮಾಡಿದ್ದಾರೆ. ಮದುವೆ ನಂತರದಲ್ಲಿ ಬಿಕಿನಿ ತೊಡೋದು ಕೆಲ ಅಭಿಮಾನಿಗಳಿಗೆ ಇಷ್ಟವಾಗುವುದಿಲ್ಲ. ಈ ಕಾರಣಕ್ಕೆ ಕಮೆಂಟ್​ನಲ್ಲಿ ಟ್ರೋಲ್​ ಆದ ಉದಾಹರಣೆ ಸಾಕಷ್ಟಿದೆ.

2 / 6
ಈ ಕಾರಣಕ್ಕೆ ಬಿಕಿನಿ ಫೋಟೋಗಳಿಗೆ ಕಮೆಂಟ್​ ಆಯ್ಕೆಯನ್ನು ಕಾಜಲ್​ ತೆಗೆದಿದ್ದಾರೆ. ಹೀಗಾಗಿ, ಬಿಕಿನಿ ಫೋಟೋದ ಬಗ್ಗೆ ಅಭಿಮಾನಿಗಳು ಮಾತನಾಡುವಂತಿಲ್ಲ.

ಈ ಕಾರಣಕ್ಕೆ ಬಿಕಿನಿ ಫೋಟೋಗಳಿಗೆ ಕಮೆಂಟ್​ ಆಯ್ಕೆಯನ್ನು ಕಾಜಲ್​ ತೆಗೆದಿದ್ದಾರೆ. ಹೀಗಾಗಿ, ಬಿಕಿನಿ ಫೋಟೋದ ಬಗ್ಗೆ ಅಭಿಮಾನಿಗಳು ಮಾತನಾಡುವಂತಿಲ್ಲ.

3 / 6
ಮಾಧ್ಯಮಗಳ ಜತೆ ಮಾತನಾಡಿದ್ದ ಕಾಜಲ್​, ‘ನನ್ನ ಪತಿ ಚಿತ್ರರಂಗ ತೊರೆಯಲು ಹೇಳಿದರೆ ನಾನು ಹಾಗೆಯೇ ಮಾಡುತ್ತೇನೆ’ ಎಂದಿದ್ದರು.

ಮಾಧ್ಯಮಗಳ ಜತೆ ಮಾತನಾಡಿದ್ದ ಕಾಜಲ್​, ‘ನನ್ನ ಪತಿ ಚಿತ್ರರಂಗ ತೊರೆಯಲು ಹೇಳಿದರೆ ನಾನು ಹಾಗೆಯೇ ಮಾಡುತ್ತೇನೆ’ ಎಂದಿದ್ದರು.

4 / 6
ಕಾಜಲ್​ ಹೇಳಿಕೆ ಅವರ ಅಭಿಮಾನಿಗಳಿಗೆ ಬೇಸರ ಹಾಗೂ ಆತಂಕ ಮೂಡಿಸಿತ್ತು.

Kajal Aggarwal ready to Quit Cinema industry for her Husband

5 / 6
ಕಾಜಲ್

ಕಾಜಲ್

6 / 6
Follow Us
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ