AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ನಂತರ ಬಿಕಿನಿ ತೊಟ್ಟ ಕಾಜಲ್​ ಅಗರ್​ವಾಲ್​; ಆದರೆ, ಇದರ ಬಗ್ಗೆ ಅಭಿಮಾನಿಗಳು ಮಾತನಾಡುವಂತಿಲ್ಲ

ಈಗ ಕಾಜಲ್ ಬಿಕಿನಿ ತೊಟ್ಟು ಫೋಟೋ ಒಂದನ್ನು ಪೋಸ್ಟ್ ಮಾಡಿದ್ದಾರೆ. ಮದುವೆ ನಂತರದಲ್ಲಿ ಬಿಕಿನಿ ತೊಡೋದು ಕೆಲ ಅಭಿಮಾನಿಗಳಿಗೆ ಇಷ್ಟವಾಗುವುದಿಲ್ಲ. ಈ ಕಾರಣಕ್ಕೆ ಕಮೆಂಟ್ನಲ್ಲಿ ಟ್ರೋಲ್ ಆದ ಉದಾಹರಣೆ ಸಾಕಷ್ಟಿದೆ.

TV9 Web
| Edited By: |

Updated on: Aug 19, 2021 | 4:23 PM

Share
ಕಳೆದ ಅಕ್ಟೋಬರ್​ ತಿಂಗಳಲ್ಲಿ ಉದ್ಯಮಿ ಗೌತಮ್​ ಜತೆ ಕಾಜಲ್​ ಮದುವೆ ಆಗಿದ್ದರು. ಇಬ್ಬರೂ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಫೋಟೋಗಳನ್ನು ಹಂಚಿಕೊಳ್ಳುವ ದಂಪತಿ, ಅಭಿಮಾನಿಗಳ ಜತೆ ನಿರಂತರ ಸಂಪರ್ಕದಲ್ಲಿದ್ದಾರೆ.

ಕಳೆದ ಅಕ್ಟೋಬರ್​ ತಿಂಗಳಲ್ಲಿ ಉದ್ಯಮಿ ಗೌತಮ್​ ಜತೆ ಕಾಜಲ್​ ಮದುವೆ ಆಗಿದ್ದರು. ಇಬ್ಬರೂ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಫೋಟೋಗಳನ್ನು ಹಂಚಿಕೊಳ್ಳುವ ದಂಪತಿ, ಅಭಿಮಾನಿಗಳ ಜತೆ ನಿರಂತರ ಸಂಪರ್ಕದಲ್ಲಿದ್ದಾರೆ.

1 / 6
ಈಗ ಕಾಜಲ್ ಬಿಕಿನಿ ತೊಟ್ಟು ಫೋಟೋ ಒಂದನ್ನು ಪೋಸ್ಟ್​ ಮಾಡಿದ್ದಾರೆ. ಮದುವೆ ನಂತರದಲ್ಲಿ ಬಿಕಿನಿ ತೊಡೋದು ಕೆಲ ಅಭಿಮಾನಿಗಳಿಗೆ ಇಷ್ಟವಾಗುವುದಿಲ್ಲ. ಈ ಕಾರಣಕ್ಕೆ ಕಮೆಂಟ್​ನಲ್ಲಿ ಟ್ರೋಲ್​ ಆದ ಉದಾಹರಣೆ ಸಾಕಷ್ಟಿದೆ.

ಈಗ ಕಾಜಲ್ ಬಿಕಿನಿ ತೊಟ್ಟು ಫೋಟೋ ಒಂದನ್ನು ಪೋಸ್ಟ್​ ಮಾಡಿದ್ದಾರೆ. ಮದುವೆ ನಂತರದಲ್ಲಿ ಬಿಕಿನಿ ತೊಡೋದು ಕೆಲ ಅಭಿಮಾನಿಗಳಿಗೆ ಇಷ್ಟವಾಗುವುದಿಲ್ಲ. ಈ ಕಾರಣಕ್ಕೆ ಕಮೆಂಟ್​ನಲ್ಲಿ ಟ್ರೋಲ್​ ಆದ ಉದಾಹರಣೆ ಸಾಕಷ್ಟಿದೆ.

2 / 6
ಈ ಕಾರಣಕ್ಕೆ ಬಿಕಿನಿ ಫೋಟೋಗಳಿಗೆ ಕಮೆಂಟ್​ ಆಯ್ಕೆಯನ್ನು ಕಾಜಲ್​ ತೆಗೆದಿದ್ದಾರೆ. ಹೀಗಾಗಿ, ಬಿಕಿನಿ ಫೋಟೋದ ಬಗ್ಗೆ ಅಭಿಮಾನಿಗಳು ಮಾತನಾಡುವಂತಿಲ್ಲ.

ಈ ಕಾರಣಕ್ಕೆ ಬಿಕಿನಿ ಫೋಟೋಗಳಿಗೆ ಕಮೆಂಟ್​ ಆಯ್ಕೆಯನ್ನು ಕಾಜಲ್​ ತೆಗೆದಿದ್ದಾರೆ. ಹೀಗಾಗಿ, ಬಿಕಿನಿ ಫೋಟೋದ ಬಗ್ಗೆ ಅಭಿಮಾನಿಗಳು ಮಾತನಾಡುವಂತಿಲ್ಲ.

3 / 6
ಮಾಧ್ಯಮಗಳ ಜತೆ ಮಾತನಾಡಿದ್ದ ಕಾಜಲ್​, ‘ನನ್ನ ಪತಿ ಚಿತ್ರರಂಗ ತೊರೆಯಲು ಹೇಳಿದರೆ ನಾನು ಹಾಗೆಯೇ ಮಾಡುತ್ತೇನೆ’ ಎಂದಿದ್ದರು.

ಮಾಧ್ಯಮಗಳ ಜತೆ ಮಾತನಾಡಿದ್ದ ಕಾಜಲ್​, ‘ನನ್ನ ಪತಿ ಚಿತ್ರರಂಗ ತೊರೆಯಲು ಹೇಳಿದರೆ ನಾನು ಹಾಗೆಯೇ ಮಾಡುತ್ತೇನೆ’ ಎಂದಿದ್ದರು.

4 / 6
ಕಾಜಲ್​ ಹೇಳಿಕೆ ಅವರ ಅಭಿಮಾನಿಗಳಿಗೆ ಬೇಸರ ಹಾಗೂ ಆತಂಕ ಮೂಡಿಸಿತ್ತು.

Kajal Aggarwal ready to Quit Cinema industry for her Husband

5 / 6
ಕಾಜಲ್

ಕಾಜಲ್

6 / 6
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ