AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kajal Aggarwal: ಪ್ರೆಗ್ನೆನ್ಸಿ ದಿನಗಳನ್ನು ಎಂಜಾಯ್ ಮಾಡುತ್ತಿರುವ ಕಾಜಲ್; ಮುದ್ದಾದ ಫೋಟೋಗಳನ್ನು ಹಂಚಿಕೊಂಡ ನಟಿ

Kajal Aggarwal Pregnancy Photos: ಬಹುಭಾಷಾ ನಟಿ ಕಾಜಲ್ ಅಗರ್ವಾಲ್ ಸದ್ಯ ಸಿನಿಮಾ ಕೆಲಸಗಳಿಂದ ಬ್ರೇಕ್ ತೆಗೆದುಕೊಂಡಿದಗ್ದು, ಪ್ರಗ್ನೆನ್ಸಿ ದಿನಗಳನ್ನು ಎಂಜಾಯ್ ಮಾಡುತ್ತಿದ್ದಾರೆ. ಇತ್ತೀಚೆಗೆ ನಟಿ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

shivaprasad.hs
|

Updated on: Mar 14, 2022 | 7:20 PM

Share
ಬಹುಭಾಷಾ ನಟಿ ಕಾಜಲ್ ಅಗರ್ವಾಲ್ ಸದ್ಯ ತಮ್ಮ ಪ್ರೆಗ್ನೆನ್ಸಿ ದಿನಗಳನ್ನು ಎಂಜಾಯ್ ಮಾಡುತ್ತಿದ್ದಾರೆ.

ಬಹುಭಾಷಾ ನಟಿ ಕಾಜಲ್ ಅಗರ್ವಾಲ್ ಸದ್ಯ ತಮ್ಮ ಪ್ರೆಗ್ನೆನ್ಸಿ ದಿನಗಳನ್ನು ಎಂಜಾಯ್ ಮಾಡುತ್ತಿದ್ದಾರೆ.

1 / 9
ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಇರುವ ನಟಿ, ಇತ್ತೀಚಿನ ಹೊಸ ಫೋಟೋಶೂಟ್​ನ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಇರುವ ನಟಿ, ಇತ್ತೀಚಿನ ಹೊಸ ಫೋಟೋಶೂಟ್​ನ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

2 / 9
ಕಾಜಲ್ ಜತೆ ಅವರ ಪತಿ ಗೌತಮ್ ಕಿಚ್ಲು ಹಾಗೂ ಅವರ ಮನೆಯ ಮುದ್ದಿನ ಶ್ವಾನ ಕೂಡ ಪೋಸ್ ನೀಡಿದೆ.

ಕಾಜಲ್ ಜತೆ ಅವರ ಪತಿ ಗೌತಮ್ ಕಿಚ್ಲು ಹಾಗೂ ಅವರ ಮನೆಯ ಮುದ್ದಿನ ಶ್ವಾನ ಕೂಡ ಪೋಸ್ ನೀಡಿದೆ.

3 / 9
ಪ್ರಸ್ತುತ ಕಾಜಲ್ ಸಿನಿಮಾ ಕೆಲಸಗಳಿಂದ ಬ್ರೇಕ್ ಪಡೆದುಕೊಂಡಿದ್ದು, ಸಂಪೂರ್ಣವಾಗಿ ಫ್ಯಾಮಿಲಿ ಕಡೆ ಗಮನ ಹರಿಸಿದ್ದಾರೆ.

ಪ್ರಸ್ತುತ ಕಾಜಲ್ ಸಿನಿಮಾ ಕೆಲಸಗಳಿಂದ ಬ್ರೇಕ್ ಪಡೆದುಕೊಂಡಿದ್ದು, ಸಂಪೂರ್ಣವಾಗಿ ಫ್ಯಾಮಿಲಿ ಕಡೆ ಗಮನ ಹರಿಸಿದ್ದಾರೆ.

4 / 9
ಕಾಜಲ್ ಹಾಗೂ ಗೌತಮ್ ಕಿಚ್ಲು 2020ರ ಅಕ್ಟೋಬರ್ 30ರಂದು ವಿವಾಹವಾಗಿದ್ದರು.

ಕಾಜಲ್ ಹಾಗೂ ಗೌತಮ್ ಕಿಚ್ಲು 2020ರ ಅಕ್ಟೋಬರ್ 30ರಂದು ವಿವಾಹವಾಗಿದ್ದರು.

5 / 9
2022ರ ಆರಂಭದಲ್ಲಿ ಕಾಜಲ್ ತಾವು ತಾಯಿಯಾಗುತ್ತಿರುವುದನ್ನು ಘೋಷಿಸಿದ್ದರು.

2022ರ ಆರಂಭದಲ್ಲಿ ಕಾಜಲ್ ತಾವು ತಾಯಿಯಾಗುತ್ತಿರುವುದನ್ನು ಘೋಷಿಸಿದ್ದರು.

6 / 9
ಚಿತ್ರಗಳ ವಿಷಯಕ್ಕೆ ಬಂದರೆ ಕಾಜಲ್ ಅಗರ್ವಾಲ್ ನಟನೆಯ ‘ಆಚಾರ್ಯ’ ಇನ್ನಷ್ಟೇ ತೆರೆಕಾಣಬೇಕಿದೆ.

ಚಿತ್ರಗಳ ವಿಷಯಕ್ಕೆ ಬಂದರೆ ಕಾಜಲ್ ಅಗರ್ವಾಲ್ ನಟನೆಯ ‘ಆಚಾರ್ಯ’ ಇನ್ನಷ್ಟೇ ತೆರೆಕಾಣಬೇಕಿದೆ.

7 / 9
ಕಾಜಲ್ ಅಗರ್ವಾಲ್

ಕಾಜಲ್ ಅಗರ್ವಾಲ್

8 / 9
ಕಾಜಲ್ ಅಗರ್ವಾಲ್

ಕಾಜಲ್ ಅಗರ್ವಾಲ್

9 / 9
Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ