AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kajal Aggarwal: ಪ್ರೆಗ್ನೆನ್ಸಿ ದಿನಗಳನ್ನು ಎಂಜಾಯ್ ಮಾಡುತ್ತಿರುವ ಕಾಜಲ್; ಮುದ್ದಾದ ಫೋಟೋಗಳನ್ನು ಹಂಚಿಕೊಂಡ ನಟಿ

Kajal Aggarwal Pregnancy Photos: ಬಹುಭಾಷಾ ನಟಿ ಕಾಜಲ್ ಅಗರ್ವಾಲ್ ಸದ್ಯ ಸಿನಿಮಾ ಕೆಲಸಗಳಿಂದ ಬ್ರೇಕ್ ತೆಗೆದುಕೊಂಡಿದಗ್ದು, ಪ್ರಗ್ನೆನ್ಸಿ ದಿನಗಳನ್ನು ಎಂಜಾಯ್ ಮಾಡುತ್ತಿದ್ದಾರೆ. ಇತ್ತೀಚೆಗೆ ನಟಿ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

shivaprasad.hs
|

Updated on: Mar 14, 2022 | 7:20 PM

Share
ಬಹುಭಾಷಾ ನಟಿ ಕಾಜಲ್ ಅಗರ್ವಾಲ್ ಸದ್ಯ ತಮ್ಮ ಪ್ರೆಗ್ನೆನ್ಸಿ ದಿನಗಳನ್ನು ಎಂಜಾಯ್ ಮಾಡುತ್ತಿದ್ದಾರೆ.

ಬಹುಭಾಷಾ ನಟಿ ಕಾಜಲ್ ಅಗರ್ವಾಲ್ ಸದ್ಯ ತಮ್ಮ ಪ್ರೆಗ್ನೆನ್ಸಿ ದಿನಗಳನ್ನು ಎಂಜಾಯ್ ಮಾಡುತ್ತಿದ್ದಾರೆ.

1 / 9
ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಇರುವ ನಟಿ, ಇತ್ತೀಚಿನ ಹೊಸ ಫೋಟೋಶೂಟ್​ನ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಇರುವ ನಟಿ, ಇತ್ತೀಚಿನ ಹೊಸ ಫೋಟೋಶೂಟ್​ನ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

2 / 9
ಕಾಜಲ್ ಜತೆ ಅವರ ಪತಿ ಗೌತಮ್ ಕಿಚ್ಲು ಹಾಗೂ ಅವರ ಮನೆಯ ಮುದ್ದಿನ ಶ್ವಾನ ಕೂಡ ಪೋಸ್ ನೀಡಿದೆ.

ಕಾಜಲ್ ಜತೆ ಅವರ ಪತಿ ಗೌತಮ್ ಕಿಚ್ಲು ಹಾಗೂ ಅವರ ಮನೆಯ ಮುದ್ದಿನ ಶ್ವಾನ ಕೂಡ ಪೋಸ್ ನೀಡಿದೆ.

3 / 9
ಪ್ರಸ್ತುತ ಕಾಜಲ್ ಸಿನಿಮಾ ಕೆಲಸಗಳಿಂದ ಬ್ರೇಕ್ ಪಡೆದುಕೊಂಡಿದ್ದು, ಸಂಪೂರ್ಣವಾಗಿ ಫ್ಯಾಮಿಲಿ ಕಡೆ ಗಮನ ಹರಿಸಿದ್ದಾರೆ.

ಪ್ರಸ್ತುತ ಕಾಜಲ್ ಸಿನಿಮಾ ಕೆಲಸಗಳಿಂದ ಬ್ರೇಕ್ ಪಡೆದುಕೊಂಡಿದ್ದು, ಸಂಪೂರ್ಣವಾಗಿ ಫ್ಯಾಮಿಲಿ ಕಡೆ ಗಮನ ಹರಿಸಿದ್ದಾರೆ.

4 / 9
ಕಾಜಲ್ ಹಾಗೂ ಗೌತಮ್ ಕಿಚ್ಲು 2020ರ ಅಕ್ಟೋಬರ್ 30ರಂದು ವಿವಾಹವಾಗಿದ್ದರು.

ಕಾಜಲ್ ಹಾಗೂ ಗೌತಮ್ ಕಿಚ್ಲು 2020ರ ಅಕ್ಟೋಬರ್ 30ರಂದು ವಿವಾಹವಾಗಿದ್ದರು.

5 / 9
2022ರ ಆರಂಭದಲ್ಲಿ ಕಾಜಲ್ ತಾವು ತಾಯಿಯಾಗುತ್ತಿರುವುದನ್ನು ಘೋಷಿಸಿದ್ದರು.

2022ರ ಆರಂಭದಲ್ಲಿ ಕಾಜಲ್ ತಾವು ತಾಯಿಯಾಗುತ್ತಿರುವುದನ್ನು ಘೋಷಿಸಿದ್ದರು.

6 / 9
ಚಿತ್ರಗಳ ವಿಷಯಕ್ಕೆ ಬಂದರೆ ಕಾಜಲ್ ಅಗರ್ವಾಲ್ ನಟನೆಯ ‘ಆಚಾರ್ಯ’ ಇನ್ನಷ್ಟೇ ತೆರೆಕಾಣಬೇಕಿದೆ.

ಚಿತ್ರಗಳ ವಿಷಯಕ್ಕೆ ಬಂದರೆ ಕಾಜಲ್ ಅಗರ್ವಾಲ್ ನಟನೆಯ ‘ಆಚಾರ್ಯ’ ಇನ್ನಷ್ಟೇ ತೆರೆಕಾಣಬೇಕಿದೆ.

7 / 9
ಕಾಜಲ್ ಅಗರ್ವಾಲ್

ಕಾಜಲ್ ಅಗರ್ವಾಲ್

8 / 9
ಕಾಜಲ್ ಅಗರ್ವಾಲ್

ಕಾಜಲ್ ಅಗರ್ವಾಲ್

9 / 9
shivaprasad.hs
shivaprasad.hs
Follow Us
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ