AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kajal Aggarwal: ಪ್ರೆಗ್ನೆನ್ಸಿ ದಿನಗಳನ್ನು ಎಂಜಾಯ್ ಮಾಡುತ್ತಿರುವ ಕಾಜಲ್; ಮುದ್ದಾದ ಫೋಟೋಗಳನ್ನು ಹಂಚಿಕೊಂಡ ನಟಿ

Kajal Aggarwal Pregnancy Photos: ಬಹುಭಾಷಾ ನಟಿ ಕಾಜಲ್ ಅಗರ್ವಾಲ್ ಸದ್ಯ ಸಿನಿಮಾ ಕೆಲಸಗಳಿಂದ ಬ್ರೇಕ್ ತೆಗೆದುಕೊಂಡಿದಗ್ದು, ಪ್ರಗ್ನೆನ್ಸಿ ದಿನಗಳನ್ನು ಎಂಜಾಯ್ ಮಾಡುತ್ತಿದ್ದಾರೆ. ಇತ್ತೀಚೆಗೆ ನಟಿ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

shivaprasad.hs
|

Updated on: Mar 14, 2022 | 7:20 PM

Share
ಬಹುಭಾಷಾ ನಟಿ ಕಾಜಲ್ ಅಗರ್ವಾಲ್ ಸದ್ಯ ತಮ್ಮ ಪ್ರೆಗ್ನೆನ್ಸಿ ದಿನಗಳನ್ನು ಎಂಜಾಯ್ ಮಾಡುತ್ತಿದ್ದಾರೆ.

ಬಹುಭಾಷಾ ನಟಿ ಕಾಜಲ್ ಅಗರ್ವಾಲ್ ಸದ್ಯ ತಮ್ಮ ಪ್ರೆಗ್ನೆನ್ಸಿ ದಿನಗಳನ್ನು ಎಂಜಾಯ್ ಮಾಡುತ್ತಿದ್ದಾರೆ.

1 / 9
ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಇರುವ ನಟಿ, ಇತ್ತೀಚಿನ ಹೊಸ ಫೋಟೋಶೂಟ್​ನ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಇರುವ ನಟಿ, ಇತ್ತೀಚಿನ ಹೊಸ ಫೋಟೋಶೂಟ್​ನ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

2 / 9
ಕಾಜಲ್ ಜತೆ ಅವರ ಪತಿ ಗೌತಮ್ ಕಿಚ್ಲು ಹಾಗೂ ಅವರ ಮನೆಯ ಮುದ್ದಿನ ಶ್ವಾನ ಕೂಡ ಪೋಸ್ ನೀಡಿದೆ.

ಕಾಜಲ್ ಜತೆ ಅವರ ಪತಿ ಗೌತಮ್ ಕಿಚ್ಲು ಹಾಗೂ ಅವರ ಮನೆಯ ಮುದ್ದಿನ ಶ್ವಾನ ಕೂಡ ಪೋಸ್ ನೀಡಿದೆ.

3 / 9
ಪ್ರಸ್ತುತ ಕಾಜಲ್ ಸಿನಿಮಾ ಕೆಲಸಗಳಿಂದ ಬ್ರೇಕ್ ಪಡೆದುಕೊಂಡಿದ್ದು, ಸಂಪೂರ್ಣವಾಗಿ ಫ್ಯಾಮಿಲಿ ಕಡೆ ಗಮನ ಹರಿಸಿದ್ದಾರೆ.

ಪ್ರಸ್ತುತ ಕಾಜಲ್ ಸಿನಿಮಾ ಕೆಲಸಗಳಿಂದ ಬ್ರೇಕ್ ಪಡೆದುಕೊಂಡಿದ್ದು, ಸಂಪೂರ್ಣವಾಗಿ ಫ್ಯಾಮಿಲಿ ಕಡೆ ಗಮನ ಹರಿಸಿದ್ದಾರೆ.

4 / 9
ಕಾಜಲ್ ಹಾಗೂ ಗೌತಮ್ ಕಿಚ್ಲು 2020ರ ಅಕ್ಟೋಬರ್ 30ರಂದು ವಿವಾಹವಾಗಿದ್ದರು.

ಕಾಜಲ್ ಹಾಗೂ ಗೌತಮ್ ಕಿಚ್ಲು 2020ರ ಅಕ್ಟೋಬರ್ 30ರಂದು ವಿವಾಹವಾಗಿದ್ದರು.

5 / 9
2022ರ ಆರಂಭದಲ್ಲಿ ಕಾಜಲ್ ತಾವು ತಾಯಿಯಾಗುತ್ತಿರುವುದನ್ನು ಘೋಷಿಸಿದ್ದರು.

2022ರ ಆರಂಭದಲ್ಲಿ ಕಾಜಲ್ ತಾವು ತಾಯಿಯಾಗುತ್ತಿರುವುದನ್ನು ಘೋಷಿಸಿದ್ದರು.

6 / 9
ಚಿತ್ರಗಳ ವಿಷಯಕ್ಕೆ ಬಂದರೆ ಕಾಜಲ್ ಅಗರ್ವಾಲ್ ನಟನೆಯ ‘ಆಚಾರ್ಯ’ ಇನ್ನಷ್ಟೇ ತೆರೆಕಾಣಬೇಕಿದೆ.

ಚಿತ್ರಗಳ ವಿಷಯಕ್ಕೆ ಬಂದರೆ ಕಾಜಲ್ ಅಗರ್ವಾಲ್ ನಟನೆಯ ‘ಆಚಾರ್ಯ’ ಇನ್ನಷ್ಟೇ ತೆರೆಕಾಣಬೇಕಿದೆ.

7 / 9
ಕಾಜಲ್ ಅಗರ್ವಾಲ್

ಕಾಜಲ್ ಅಗರ್ವಾಲ್

8 / 9
ಕಾಜಲ್ ಅಗರ್ವಾಲ್

ಕಾಜಲ್ ಅಗರ್ವಾಲ್

9 / 9
Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?