Sign In

By signing in or creating an account, you agree with Associated Broadcasting Company's Terms & Conditions and Privacy Policy.

Kajal Aggarwal: ಪ್ರೆಗ್ನೆನ್ಸಿ ದಿನಗಳನ್ನು ಎಂಜಾಯ್ ಮಾಡುತ್ತಿರುವ ಕಾಜಲ್; ಮುದ್ದಾದ ಫೋಟೋಗಳನ್ನು ಹಂಚಿಕೊಂಡ ನಟಿ

Kajal Aggarwal Pregnancy Photos: ಬಹುಭಾಷಾ ನಟಿ ಕಾಜಲ್ ಅಗರ್ವಾಲ್ ಸದ್ಯ ಸಿನಿಮಾ ಕೆಲಸಗಳಿಂದ ಬ್ರೇಕ್ ತೆಗೆದುಕೊಂಡಿದಗ್ದು, ಪ್ರಗ್ನೆನ್ಸಿ ದಿನಗಳನ್ನು ಎಂಜಾಯ್ ಮಾಡುತ್ತಿದ್ದಾರೆ. ಇತ್ತೀಚೆಗೆ ನಟಿ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

shivaprasad.hs
|

Updated on: Mar 14, 2022 | 7:20 PM

ಬಹುಭಾಷಾ ನಟಿ ಕಾಜಲ್ ಅಗರ್ವಾಲ್ ಸದ್ಯ ತಮ್ಮ ಪ್ರೆಗ್ನೆನ್ಸಿ ದಿನಗಳನ್ನು ಎಂಜಾಯ್ ಮಾಡುತ್ತಿದ್ದಾರೆ.

ಬಹುಭಾಷಾ ನಟಿ ಕಾಜಲ್ ಅಗರ್ವಾಲ್ ಸದ್ಯ ತಮ್ಮ ಪ್ರೆಗ್ನೆನ್ಸಿ ದಿನಗಳನ್ನು ಎಂಜಾಯ್ ಮಾಡುತ್ತಿದ್ದಾರೆ.

1 / 9
ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಇರುವ ನಟಿ, ಇತ್ತೀಚಿನ ಹೊಸ ಫೋಟೋಶೂಟ್​ನ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಇರುವ ನಟಿ, ಇತ್ತೀಚಿನ ಹೊಸ ಫೋಟೋಶೂಟ್​ನ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

2 / 9
ಕಾಜಲ್ ಜತೆ ಅವರ ಪತಿ ಗೌತಮ್ ಕಿಚ್ಲು ಹಾಗೂ ಅವರ ಮನೆಯ ಮುದ್ದಿನ ಶ್ವಾನ ಕೂಡ ಪೋಸ್ ನೀಡಿದೆ.

ಕಾಜಲ್ ಜತೆ ಅವರ ಪತಿ ಗೌತಮ್ ಕಿಚ್ಲು ಹಾಗೂ ಅವರ ಮನೆಯ ಮುದ್ದಿನ ಶ್ವಾನ ಕೂಡ ಪೋಸ್ ನೀಡಿದೆ.

3 / 9
ಪ್ರಸ್ತುತ ಕಾಜಲ್ ಸಿನಿಮಾ ಕೆಲಸಗಳಿಂದ ಬ್ರೇಕ್ ಪಡೆದುಕೊಂಡಿದ್ದು, ಸಂಪೂರ್ಣವಾಗಿ ಫ್ಯಾಮಿಲಿ ಕಡೆ ಗಮನ ಹರಿಸಿದ್ದಾರೆ.

ಪ್ರಸ್ತುತ ಕಾಜಲ್ ಸಿನಿಮಾ ಕೆಲಸಗಳಿಂದ ಬ್ರೇಕ್ ಪಡೆದುಕೊಂಡಿದ್ದು, ಸಂಪೂರ್ಣವಾಗಿ ಫ್ಯಾಮಿಲಿ ಕಡೆ ಗಮನ ಹರಿಸಿದ್ದಾರೆ.

4 / 9
ಕಾಜಲ್ ಹಾಗೂ ಗೌತಮ್ ಕಿಚ್ಲು 2020ರ ಅಕ್ಟೋಬರ್ 30ರಂದು ವಿವಾಹವಾಗಿದ್ದರು.

ಕಾಜಲ್ ಹಾಗೂ ಗೌತಮ್ ಕಿಚ್ಲು 2020ರ ಅಕ್ಟೋಬರ್ 30ರಂದು ವಿವಾಹವಾಗಿದ್ದರು.

5 / 9
2022ರ ಆರಂಭದಲ್ಲಿ ಕಾಜಲ್ ತಾವು ತಾಯಿಯಾಗುತ್ತಿರುವುದನ್ನು ಘೋಷಿಸಿದ್ದರು.

2022ರ ಆರಂಭದಲ್ಲಿ ಕಾಜಲ್ ತಾವು ತಾಯಿಯಾಗುತ್ತಿರುವುದನ್ನು ಘೋಷಿಸಿದ್ದರು.

6 / 9
ಚಿತ್ರಗಳ ವಿಷಯಕ್ಕೆ ಬಂದರೆ ಕಾಜಲ್ ಅಗರ್ವಾಲ್ ನಟನೆಯ ‘ಆಚಾರ್ಯ’ ಇನ್ನಷ್ಟೇ ತೆರೆಕಾಣಬೇಕಿದೆ.

ಚಿತ್ರಗಳ ವಿಷಯಕ್ಕೆ ಬಂದರೆ ಕಾಜಲ್ ಅಗರ್ವಾಲ್ ನಟನೆಯ ‘ಆಚಾರ್ಯ’ ಇನ್ನಷ್ಟೇ ತೆರೆಕಾಣಬೇಕಿದೆ.

7 / 9
ಕಾಜಲ್ ಅಗರ್ವಾಲ್

ಕಾಜಲ್ ಅಗರ್ವಾಲ್

8 / 9
ಕಾಜಲ್ ಅಗರ್ವಾಲ್

ಕಾಜಲ್ ಅಗರ್ವಾಲ್

9 / 9
Follow us
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ