AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kajal Aggarwal: ಪ್ರೆಗ್ನೆನ್ಸಿ ದಿನಗಳನ್ನು ಎಂಜಾಯ್ ಮಾಡುತ್ತಿರುವ ಕಾಜಲ್; ಮುದ್ದಾದ ಫೋಟೋಗಳನ್ನು ಹಂಚಿಕೊಂಡ ನಟಿ

Kajal Aggarwal Pregnancy Photos: ಬಹುಭಾಷಾ ನಟಿ ಕಾಜಲ್ ಅಗರ್ವಾಲ್ ಸದ್ಯ ಸಿನಿಮಾ ಕೆಲಸಗಳಿಂದ ಬ್ರೇಕ್ ತೆಗೆದುಕೊಂಡಿದಗ್ದು, ಪ್ರಗ್ನೆನ್ಸಿ ದಿನಗಳನ್ನು ಎಂಜಾಯ್ ಮಾಡುತ್ತಿದ್ದಾರೆ. ಇತ್ತೀಚೆಗೆ ನಟಿ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

shivaprasad.hs
|

Updated on: Mar 14, 2022 | 7:20 PM

Share
ಬಹುಭಾಷಾ ನಟಿ ಕಾಜಲ್ ಅಗರ್ವಾಲ್ ಸದ್ಯ ತಮ್ಮ ಪ್ರೆಗ್ನೆನ್ಸಿ ದಿನಗಳನ್ನು ಎಂಜಾಯ್ ಮಾಡುತ್ತಿದ್ದಾರೆ.

ಬಹುಭಾಷಾ ನಟಿ ಕಾಜಲ್ ಅಗರ್ವಾಲ್ ಸದ್ಯ ತಮ್ಮ ಪ್ರೆಗ್ನೆನ್ಸಿ ದಿನಗಳನ್ನು ಎಂಜಾಯ್ ಮಾಡುತ್ತಿದ್ದಾರೆ.

1 / 9
ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಇರುವ ನಟಿ, ಇತ್ತೀಚಿನ ಹೊಸ ಫೋಟೋಶೂಟ್​ನ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಇರುವ ನಟಿ, ಇತ್ತೀಚಿನ ಹೊಸ ಫೋಟೋಶೂಟ್​ನ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

2 / 9
ಕಾಜಲ್ ಜತೆ ಅವರ ಪತಿ ಗೌತಮ್ ಕಿಚ್ಲು ಹಾಗೂ ಅವರ ಮನೆಯ ಮುದ್ದಿನ ಶ್ವಾನ ಕೂಡ ಪೋಸ್ ನೀಡಿದೆ.

ಕಾಜಲ್ ಜತೆ ಅವರ ಪತಿ ಗೌತಮ್ ಕಿಚ್ಲು ಹಾಗೂ ಅವರ ಮನೆಯ ಮುದ್ದಿನ ಶ್ವಾನ ಕೂಡ ಪೋಸ್ ನೀಡಿದೆ.

3 / 9
ಪ್ರಸ್ತುತ ಕಾಜಲ್ ಸಿನಿಮಾ ಕೆಲಸಗಳಿಂದ ಬ್ರೇಕ್ ಪಡೆದುಕೊಂಡಿದ್ದು, ಸಂಪೂರ್ಣವಾಗಿ ಫ್ಯಾಮಿಲಿ ಕಡೆ ಗಮನ ಹರಿಸಿದ್ದಾರೆ.

ಪ್ರಸ್ತುತ ಕಾಜಲ್ ಸಿನಿಮಾ ಕೆಲಸಗಳಿಂದ ಬ್ರೇಕ್ ಪಡೆದುಕೊಂಡಿದ್ದು, ಸಂಪೂರ್ಣವಾಗಿ ಫ್ಯಾಮಿಲಿ ಕಡೆ ಗಮನ ಹರಿಸಿದ್ದಾರೆ.

4 / 9
ಕಾಜಲ್ ಹಾಗೂ ಗೌತಮ್ ಕಿಚ್ಲು 2020ರ ಅಕ್ಟೋಬರ್ 30ರಂದು ವಿವಾಹವಾಗಿದ್ದರು.

ಕಾಜಲ್ ಹಾಗೂ ಗೌತಮ್ ಕಿಚ್ಲು 2020ರ ಅಕ್ಟೋಬರ್ 30ರಂದು ವಿವಾಹವಾಗಿದ್ದರು.

5 / 9
2022ರ ಆರಂಭದಲ್ಲಿ ಕಾಜಲ್ ತಾವು ತಾಯಿಯಾಗುತ್ತಿರುವುದನ್ನು ಘೋಷಿಸಿದ್ದರು.

2022ರ ಆರಂಭದಲ್ಲಿ ಕಾಜಲ್ ತಾವು ತಾಯಿಯಾಗುತ್ತಿರುವುದನ್ನು ಘೋಷಿಸಿದ್ದರು.

6 / 9
ಚಿತ್ರಗಳ ವಿಷಯಕ್ಕೆ ಬಂದರೆ ಕಾಜಲ್ ಅಗರ್ವಾಲ್ ನಟನೆಯ ‘ಆಚಾರ್ಯ’ ಇನ್ನಷ್ಟೇ ತೆರೆಕಾಣಬೇಕಿದೆ.

ಚಿತ್ರಗಳ ವಿಷಯಕ್ಕೆ ಬಂದರೆ ಕಾಜಲ್ ಅಗರ್ವಾಲ್ ನಟನೆಯ ‘ಆಚಾರ್ಯ’ ಇನ್ನಷ್ಟೇ ತೆರೆಕಾಣಬೇಕಿದೆ.

7 / 9
ಕಾಜಲ್ ಅಗರ್ವಾಲ್

ಕಾಜಲ್ ಅಗರ್ವಾಲ್

8 / 9
ಕಾಜಲ್ ಅಗರ್ವಾಲ್

ಕಾಜಲ್ ಅಗರ್ವಾಲ್

9 / 9
IIT ಬಾಂಬೆ ತರಗತಿಯ ಟೇಬಲ್ ಮೇಲೆ ಹತ್ತಿ ನಿಂತ ನಾಯಿ; ವಿಡಿಯೋ ವೈರಲ್
IIT ಬಾಂಬೆ ತರಗತಿಯ ಟೇಬಲ್ ಮೇಲೆ ಹತ್ತಿ ನಿಂತ ನಾಯಿ; ವಿಡಿಯೋ ವೈರಲ್
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
50 ಎಕರೆ ಸವಾಲು ಹಾಕಿದ ಮಾಜಿ ಶಾಸಕರಿಗೆ ವಿಡಿಯೋ ಟಾಂಗ್ ಕೊಟ್ಟ ತಂಗಡಗಿ
50 ಎಕರೆ ಸವಾಲು ಹಾಕಿದ ಮಾಜಿ ಶಾಸಕರಿಗೆ ವಿಡಿಯೋ ಟಾಂಗ್ ಕೊಟ್ಟ ತಂಗಡಗಿ
ಕುಡಿದ ನಶೆಯಲ್ಲಿ ಮಾಡಿದ ಎಡವಟ್ಟಿಗೆ ಸುಟ್ಟು ಕರಕಲಾದ ಬಸ್‌
ಕುಡಿದ ನಶೆಯಲ್ಲಿ ಮಾಡಿದ ಎಡವಟ್ಟಿಗೆ ಸುಟ್ಟು ಕರಕಲಾದ ಬಸ್‌