AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kajal Aggarwal: ಹೊಸ ಫೋಟೋಶೂಟ್​ನಲ್ಲಿ ಮಿಂಚಿದ ಕಾಜಲ್ ಅಗರ್ವಾಲ್​​

Kajal Aggarwal Pregnancy Photos: ಬಹುಭಾಷಾ ನಟಿ ಕಾಜಲ್ ಆಗರ್ವಾಲ್​ ಈಗ ತಮ್ಮ ಮಗುವಿನ ಆರೈಕೆಯಲ್ಲಿ ಬ್ಯುಸಿಯಾಗಿದ್ದಾರೆ. ಪುತ್ರನಿಗೆ ನೀಲ್​ ಕಿಚ್ಲು ಎಂದು ಹೆಸರಿಡಲಾಗಿದೆ. ಇತ್ತೀಚೆಗೆ ನಟಿ ಹೊಸ ಫೋಟೋಶೂಟ್ ಮಾಡಿಸಿದ್ದು, ಫೋಟೋಗಳು ವೈರಲ್ ಆಗಿವೆ.

TV9 Web
| Edited By: |

Updated on: Jun 09, 2022 | 7:00 AM

Share
ಬಹುಭಾಷಾ ನಟಿ ಕಾಜಲ್ ಅಗರ್ವಾಲ್​ ತಾಯ್ತನದ ಸಂಭ್ರಮದಲ್ಲಿದ್ದಾರೆ.

ಬಹುಭಾಷಾ ನಟಿ ಕಾಜಲ್ ಅಗರ್ವಾಲ್​ ತಾಯ್ತನದ ಸಂಭ್ರಮದಲ್ಲಿದ್ದಾರೆ.

1 / 7
ಇತ್ತೀಚೆಗೆ ಕಾಜಲ್ ಹಾಗೂ ಗೌತಮ್ ಕಿಚ್ಲು ದಂಪತಿ ಪೋಷಕರಾಗಿದ್ದರು. ಪುತ್ರ ನೀಲ್​ ಕಿಚ್ಲುಗೆ ಕಾಜಲ್ ಜನ್ಮನೀಡಿದ್ದರು.

ಇತ್ತೀಚೆಗೆ ಕಾಜಲ್ ಹಾಗೂ ಗೌತಮ್ ಕಿಚ್ಲು ದಂಪತಿ ಪೋಷಕರಾಗಿದ್ದರು. ಪುತ್ರ ನೀಲ್​ ಕಿಚ್ಲುಗೆ ಕಾಜಲ್ ಜನ್ಮನೀಡಿದ್ದರು.

2 / 7
ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ಕಾಜಲ್, ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ಕಾಜಲ್, ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

3 / 7
ಇತ್ತೀಚೆಗೆ ನಟಿ ಹೊಸ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ.

ಇತ್ತೀಚೆಗೆ ನಟಿ ಹೊಸ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ.

4 / 7
ಅದರಲ್ಲಿ ಅವರು ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದು, ಫ್ಯಾಶನ್ ಪ್ರಿಯರ ಗಮನ ಸೆಳೆದಿದ್ದಾರೆ.

ಅದರಲ್ಲಿ ಅವರು ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದು, ಫ್ಯಾಶನ್ ಪ್ರಿಯರ ಗಮನ ಸೆಳೆದಿದ್ದಾರೆ.

5 / 7
ಕಾಜಲ್ ಹಂಚಿಕೊಂಡಿರುವ ಫೋಟೋಗಳು ವೈರಲ್ ಆಗಿದೆ.

ಕಾಜಲ್ ಹಂಚಿಕೊಂಡಿರುವ ಫೋಟೋಗಳು ವೈರಲ್ ಆಗಿದೆ.

6 / 7
ಸದ್ಯ ಚಿತ್ರರಂಗದಿಂದ ಬ್ರೇಕ್ ತೆಗೆದುಕೊಂಡಿರುವ ನಟಿ, ಸಂಪೂರ್ಣವಾಗಿ ಪುತ್ರನ ಆರೈಕೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಸದ್ಯ ಚಿತ್ರರಂಗದಿಂದ ಬ್ರೇಕ್ ತೆಗೆದುಕೊಂಡಿರುವ ನಟಿ, ಸಂಪೂರ್ಣವಾಗಿ ಪುತ್ರನ ಆರೈಕೆಯಲ್ಲಿ ತೊಡಗಿಸಿಕೊಂಡಿದ್ದಾರೆ.

7 / 7
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ