AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kajal Aggarwal: ಹೊಸ ಫೋಟೋಶೂಟ್​ನಲ್ಲಿ ಮಿಂಚಿದ ಕಾಜಲ್ ಅಗರ್ವಾಲ್​​

Kajal Aggarwal Pregnancy Photos: ಬಹುಭಾಷಾ ನಟಿ ಕಾಜಲ್ ಆಗರ್ವಾಲ್​ ಈಗ ತಮ್ಮ ಮಗುವಿನ ಆರೈಕೆಯಲ್ಲಿ ಬ್ಯುಸಿಯಾಗಿದ್ದಾರೆ. ಪುತ್ರನಿಗೆ ನೀಲ್​ ಕಿಚ್ಲು ಎಂದು ಹೆಸರಿಡಲಾಗಿದೆ. ಇತ್ತೀಚೆಗೆ ನಟಿ ಹೊಸ ಫೋಟೋಶೂಟ್ ಮಾಡಿಸಿದ್ದು, ಫೋಟೋಗಳು ವೈರಲ್ ಆಗಿವೆ.

TV9 Web
| Updated By: shivaprasad.hs

Updated on: Jun 09, 2022 | 7:00 AM

ಬಹುಭಾಷಾ ನಟಿ ಕಾಜಲ್ ಅಗರ್ವಾಲ್​ ತಾಯ್ತನದ ಸಂಭ್ರಮದಲ್ಲಿದ್ದಾರೆ.

ಬಹುಭಾಷಾ ನಟಿ ಕಾಜಲ್ ಅಗರ್ವಾಲ್​ ತಾಯ್ತನದ ಸಂಭ್ರಮದಲ್ಲಿದ್ದಾರೆ.

1 / 7
ಇತ್ತೀಚೆಗೆ ಕಾಜಲ್ ಹಾಗೂ ಗೌತಮ್ ಕಿಚ್ಲು ದಂಪತಿ ಪೋಷಕರಾಗಿದ್ದರು. ಪುತ್ರ ನೀಲ್​ ಕಿಚ್ಲುಗೆ ಕಾಜಲ್ ಜನ್ಮನೀಡಿದ್ದರು.

ಇತ್ತೀಚೆಗೆ ಕಾಜಲ್ ಹಾಗೂ ಗೌತಮ್ ಕಿಚ್ಲು ದಂಪತಿ ಪೋಷಕರಾಗಿದ್ದರು. ಪುತ್ರ ನೀಲ್​ ಕಿಚ್ಲುಗೆ ಕಾಜಲ್ ಜನ್ಮನೀಡಿದ್ದರು.

2 / 7
ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ಕಾಜಲ್, ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ಕಾಜಲ್, ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

3 / 7
ಇತ್ತೀಚೆಗೆ ನಟಿ ಹೊಸ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ.

ಇತ್ತೀಚೆಗೆ ನಟಿ ಹೊಸ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ.

4 / 7
ಅದರಲ್ಲಿ ಅವರು ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದು, ಫ್ಯಾಶನ್ ಪ್ರಿಯರ ಗಮನ ಸೆಳೆದಿದ್ದಾರೆ.

ಅದರಲ್ಲಿ ಅವರು ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದು, ಫ್ಯಾಶನ್ ಪ್ರಿಯರ ಗಮನ ಸೆಳೆದಿದ್ದಾರೆ.

5 / 7
ಕಾಜಲ್ ಹಂಚಿಕೊಂಡಿರುವ ಫೋಟೋಗಳು ವೈರಲ್ ಆಗಿದೆ.

ಕಾಜಲ್ ಹಂಚಿಕೊಂಡಿರುವ ಫೋಟೋಗಳು ವೈರಲ್ ಆಗಿದೆ.

6 / 7
ಸದ್ಯ ಚಿತ್ರರಂಗದಿಂದ ಬ್ರೇಕ್ ತೆಗೆದುಕೊಂಡಿರುವ ನಟಿ, ಸಂಪೂರ್ಣವಾಗಿ ಪುತ್ರನ ಆರೈಕೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಸದ್ಯ ಚಿತ್ರರಂಗದಿಂದ ಬ್ರೇಕ್ ತೆಗೆದುಕೊಂಡಿರುವ ನಟಿ, ಸಂಪೂರ್ಣವಾಗಿ ಪುತ್ರನ ಆರೈಕೆಯಲ್ಲಿ ತೊಡಗಿಸಿಕೊಂಡಿದ್ದಾರೆ.

7 / 7
Follow us
Daily Devotional: ಮನೆಯಲ್ಲಿ ಗಾಜಿನ ವಸ್ತುಗಳು ಒಡೆದು ಹೋದ್ರೆ ಅಶುಭವಾ?
Daily Devotional: ಮನೆಯಲ್ಲಿ ಗಾಜಿನ ವಸ್ತುಗಳು ಒಡೆದು ಹೋದ್ರೆ ಅಶುಭವಾ?
Daily horoscope: ಈ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನ
Daily horoscope: ಈ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನ
ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ವಿವರಿಸಿದ ತಾಯಿ
ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ವಿವರಿಸಿದ ತಾಯಿ
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?