AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಾಹುಬಲಿ’ ದೃಶ್ಯ ಮರುಸೃಷ್ಟಿ ಮಾಡಿದ ಕಾಜಲ್ ಅಗರ್​ವಾಲ್​; ವೈರಲ್ ಆಯ್ತು ಹೊಸ ಫೋಟೋ

‘ಬಾಹುಬಲಿ’ ಚಿತ್ರದ ಅನೇಕ ದೃಶ್ಯಗಳು ಐಕಾನಿಕ್ ಆಗಿವೆ. ಪ್ರತಿ ದೃಶ್ಯಗಳಲ್ಲೂ ಅದ್ದೂರಿತನ ಇತ್ತು. ಈಗ ಈ ಸಿನಿಮಾದ ಒಂದು ದೃಶ್ಯವನ್ನು ಕಾಜಲ್ ಅಗರ್​​ವಾಲ್​ ಮರು ಸೃಷ್ಟಿ ಮಾಡಿದ್ದಾರೆ.

TV9 Web
| Edited By: |

Updated on: Aug 11, 2022 | 5:05 PM

Share
ಕಾಜಲ್ ಅಗರ್​ವಾಲ್​ ಅವರ ಕುಟುಂಬದಲ್ಲಿ ಸಂತಸ ಹೆಚ್ಚಾಗಿದೆ. ಅವರಿಗೆ ಗಂಡು ಮಗು ಜನಿಸಿದ್ದು, ಆತನಿಗೆ ನೀಲ್ ಎಂದು ಹೆಸರು ಇಡಲಾಗಿದೆ. ಈಗ ಅವರು ಒಂದು ಹೊಸ ಫೋಟೋ ಹಂಚಿಕೊಂಡಿದ್ದು ಸಾಕಷ್ಟು ವೈರಲ್ ಆಗುತ್ತಿದೆ.

ಕಾಜಲ್ ಅಗರ್​ವಾಲ್​ ಅವರ ಕುಟುಂಬದಲ್ಲಿ ಸಂತಸ ಹೆಚ್ಚಾಗಿದೆ. ಅವರಿಗೆ ಗಂಡು ಮಗು ಜನಿಸಿದ್ದು, ಆತನಿಗೆ ನೀಲ್ ಎಂದು ಹೆಸರು ಇಡಲಾಗಿದೆ. ಈಗ ಅವರು ಒಂದು ಹೊಸ ಫೋಟೋ ಹಂಚಿಕೊಂಡಿದ್ದು ಸಾಕಷ್ಟು ವೈರಲ್ ಆಗುತ್ತಿದೆ.

1 / 5
‘ಬಾಹುಬಲಿ’ ಚಿತ್ರದ ಅನೇಕ ದೃಶ್ಯಗಳು ಐಕಾನಿಕ್ ಆಗಿವೆ. ಪ್ರತಿ ದೃಶ್ಯಗಳಲ್ಲೂ ಅದ್ದೂರಿತನ ಇತ್ತು. ಈಗ ಈ ಸಿನಿಮಾದ ಒಂದು ದೃಶ್ಯವನ್ನು ಕಾಜಲ್ ಅಗರ್​​ವಾಲ್​ ಮರು ಸೃಷ್ಟಿ ಮಾಡಿದ್ದಾರೆ.

‘ಬಾಹುಬಲಿ’ ಚಿತ್ರದ ಅನೇಕ ದೃಶ್ಯಗಳು ಐಕಾನಿಕ್ ಆಗಿವೆ. ಪ್ರತಿ ದೃಶ್ಯಗಳಲ್ಲೂ ಅದ್ದೂರಿತನ ಇತ್ತು. ಈಗ ಈ ಸಿನಿಮಾದ ಒಂದು ದೃಶ್ಯವನ್ನು ಕಾಜಲ್ ಅಗರ್​​ವಾಲ್​ ಮರು ಸೃಷ್ಟಿ ಮಾಡಿದ್ದಾರೆ.

2 / 5
‘ಬಾಬಹುಬಲಿ’ ಚಿತ್ರದಲ್ಲಿ ಕಟ್ಟಪ್ಪನ ತಲೆಯಮೇಲೆ ಮಗು ಕಾಲು ಇಡುವ ದೃಶ್ಯ ಇದೆ. ಅದನ್ನು ಕಾಜಲ್ ಅಗರ್​ವಾಲ್​ ಅವರು ಮರು ಸೃಷ್ಟಿ ಮಾಡಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗುತ್ತಿದೆ.

‘ಬಾಬಹುಬಲಿ’ ಚಿತ್ರದಲ್ಲಿ ಕಟ್ಟಪ್ಪನ ತಲೆಯಮೇಲೆ ಮಗು ಕಾಲು ಇಡುವ ದೃಶ್ಯ ಇದೆ. ಅದನ್ನು ಕಾಜಲ್ ಅಗರ್​ವಾಲ್​ ಅವರು ಮರು ಸೃಷ್ಟಿ ಮಾಡಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗುತ್ತಿದೆ.

3 / 5
ನಟಿ ಕಾಜಲ್ ಅಗರ್​ವಾಲ್​ ಅವರು ನಟನೆಯಿಂದ ಕೊಂಚ ಅಂತರ ಕಾಯ್ದುಕೊಂಡಿದ್ದಾರೆ. ಕುಟುಂಬದ ಆರೈಕೆಯಲ್ಲಿ ಅವರು ಬ್ಯುಸಿ ಆಗಿದ್ದಾರೆ.

ನಟಿ ಕಾಜಲ್ ಅಗರ್​ವಾಲ್​ ಅವರು ನಟನೆಯಿಂದ ಕೊಂಚ ಅಂತರ ಕಾಯ್ದುಕೊಂಡಿದ್ದಾರೆ. ಕುಟುಂಬದ ಆರೈಕೆಯಲ್ಲಿ ಅವರು ಬ್ಯುಸಿ ಆಗಿದ್ದಾರೆ.

4 / 5
ಕಾಜಲ್ ಅಗರ್​ವಾಲ್

ಕಾಜಲ್ ಅಗರ್​ವಾಲ್

5 / 5
Follow Us
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!