AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಾಹುಬಲಿ’ ದೃಶ್ಯ ಮರುಸೃಷ್ಟಿ ಮಾಡಿದ ಕಾಜಲ್ ಅಗರ್​ವಾಲ್​; ವೈರಲ್ ಆಯ್ತು ಹೊಸ ಫೋಟೋ

‘ಬಾಹುಬಲಿ’ ಚಿತ್ರದ ಅನೇಕ ದೃಶ್ಯಗಳು ಐಕಾನಿಕ್ ಆಗಿವೆ. ಪ್ರತಿ ದೃಶ್ಯಗಳಲ್ಲೂ ಅದ್ದೂರಿತನ ಇತ್ತು. ಈಗ ಈ ಸಿನಿಮಾದ ಒಂದು ದೃಶ್ಯವನ್ನು ಕಾಜಲ್ ಅಗರ್​​ವಾಲ್​ ಮರು ಸೃಷ್ಟಿ ಮಾಡಿದ್ದಾರೆ.

TV9 Web
| Edited By: |

Updated on: Aug 11, 2022 | 5:05 PM

Share
ಕಾಜಲ್ ಅಗರ್​ವಾಲ್​ ಅವರ ಕುಟುಂಬದಲ್ಲಿ ಸಂತಸ ಹೆಚ್ಚಾಗಿದೆ. ಅವರಿಗೆ ಗಂಡು ಮಗು ಜನಿಸಿದ್ದು, ಆತನಿಗೆ ನೀಲ್ ಎಂದು ಹೆಸರು ಇಡಲಾಗಿದೆ. ಈಗ ಅವರು ಒಂದು ಹೊಸ ಫೋಟೋ ಹಂಚಿಕೊಂಡಿದ್ದು ಸಾಕಷ್ಟು ವೈರಲ್ ಆಗುತ್ತಿದೆ.

ಕಾಜಲ್ ಅಗರ್​ವಾಲ್​ ಅವರ ಕುಟುಂಬದಲ್ಲಿ ಸಂತಸ ಹೆಚ್ಚಾಗಿದೆ. ಅವರಿಗೆ ಗಂಡು ಮಗು ಜನಿಸಿದ್ದು, ಆತನಿಗೆ ನೀಲ್ ಎಂದು ಹೆಸರು ಇಡಲಾಗಿದೆ. ಈಗ ಅವರು ಒಂದು ಹೊಸ ಫೋಟೋ ಹಂಚಿಕೊಂಡಿದ್ದು ಸಾಕಷ್ಟು ವೈರಲ್ ಆಗುತ್ತಿದೆ.

1 / 5
‘ಬಾಹುಬಲಿ’ ಚಿತ್ರದ ಅನೇಕ ದೃಶ್ಯಗಳು ಐಕಾನಿಕ್ ಆಗಿವೆ. ಪ್ರತಿ ದೃಶ್ಯಗಳಲ್ಲೂ ಅದ್ದೂರಿತನ ಇತ್ತು. ಈಗ ಈ ಸಿನಿಮಾದ ಒಂದು ದೃಶ್ಯವನ್ನು ಕಾಜಲ್ ಅಗರ್​​ವಾಲ್​ ಮರು ಸೃಷ್ಟಿ ಮಾಡಿದ್ದಾರೆ.

‘ಬಾಹುಬಲಿ’ ಚಿತ್ರದ ಅನೇಕ ದೃಶ್ಯಗಳು ಐಕಾನಿಕ್ ಆಗಿವೆ. ಪ್ರತಿ ದೃಶ್ಯಗಳಲ್ಲೂ ಅದ್ದೂರಿತನ ಇತ್ತು. ಈಗ ಈ ಸಿನಿಮಾದ ಒಂದು ದೃಶ್ಯವನ್ನು ಕಾಜಲ್ ಅಗರ್​​ವಾಲ್​ ಮರು ಸೃಷ್ಟಿ ಮಾಡಿದ್ದಾರೆ.

2 / 5
‘ಬಾಬಹುಬಲಿ’ ಚಿತ್ರದಲ್ಲಿ ಕಟ್ಟಪ್ಪನ ತಲೆಯಮೇಲೆ ಮಗು ಕಾಲು ಇಡುವ ದೃಶ್ಯ ಇದೆ. ಅದನ್ನು ಕಾಜಲ್ ಅಗರ್​ವಾಲ್​ ಅವರು ಮರು ಸೃಷ್ಟಿ ಮಾಡಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗುತ್ತಿದೆ.

‘ಬಾಬಹುಬಲಿ’ ಚಿತ್ರದಲ್ಲಿ ಕಟ್ಟಪ್ಪನ ತಲೆಯಮೇಲೆ ಮಗು ಕಾಲು ಇಡುವ ದೃಶ್ಯ ಇದೆ. ಅದನ್ನು ಕಾಜಲ್ ಅಗರ್​ವಾಲ್​ ಅವರು ಮರು ಸೃಷ್ಟಿ ಮಾಡಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗುತ್ತಿದೆ.

3 / 5
ನಟಿ ಕಾಜಲ್ ಅಗರ್​ವಾಲ್​ ಅವರು ನಟನೆಯಿಂದ ಕೊಂಚ ಅಂತರ ಕಾಯ್ದುಕೊಂಡಿದ್ದಾರೆ. ಕುಟುಂಬದ ಆರೈಕೆಯಲ್ಲಿ ಅವರು ಬ್ಯುಸಿ ಆಗಿದ್ದಾರೆ.

ನಟಿ ಕಾಜಲ್ ಅಗರ್​ವಾಲ್​ ಅವರು ನಟನೆಯಿಂದ ಕೊಂಚ ಅಂತರ ಕಾಯ್ದುಕೊಂಡಿದ್ದಾರೆ. ಕುಟುಂಬದ ಆರೈಕೆಯಲ್ಲಿ ಅವರು ಬ್ಯುಸಿ ಆಗಿದ್ದಾರೆ.

4 / 5
ಕಾಜಲ್ ಅಗರ್​ವಾಲ್

ಕಾಜಲ್ ಅಗರ್​ವಾಲ್

5 / 5
Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ