AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಾಹುಬಲಿ’ ದೃಶ್ಯ ಮರುಸೃಷ್ಟಿ ಮಾಡಿದ ಕಾಜಲ್ ಅಗರ್​ವಾಲ್​; ವೈರಲ್ ಆಯ್ತು ಹೊಸ ಫೋಟೋ

‘ಬಾಹುಬಲಿ’ ಚಿತ್ರದ ಅನೇಕ ದೃಶ್ಯಗಳು ಐಕಾನಿಕ್ ಆಗಿವೆ. ಪ್ರತಿ ದೃಶ್ಯಗಳಲ್ಲೂ ಅದ್ದೂರಿತನ ಇತ್ತು. ಈಗ ಈ ಸಿನಿಮಾದ ಒಂದು ದೃಶ್ಯವನ್ನು ಕಾಜಲ್ ಅಗರ್​​ವಾಲ್​ ಮರು ಸೃಷ್ಟಿ ಮಾಡಿದ್ದಾರೆ.

TV9 Web
| Edited By: |

Updated on: Aug 11, 2022 | 5:05 PM

Share
ಕಾಜಲ್ ಅಗರ್​ವಾಲ್​ ಅವರ ಕುಟುಂಬದಲ್ಲಿ ಸಂತಸ ಹೆಚ್ಚಾಗಿದೆ. ಅವರಿಗೆ ಗಂಡು ಮಗು ಜನಿಸಿದ್ದು, ಆತನಿಗೆ ನೀಲ್ ಎಂದು ಹೆಸರು ಇಡಲಾಗಿದೆ. ಈಗ ಅವರು ಒಂದು ಹೊಸ ಫೋಟೋ ಹಂಚಿಕೊಂಡಿದ್ದು ಸಾಕಷ್ಟು ವೈರಲ್ ಆಗುತ್ತಿದೆ.

ಕಾಜಲ್ ಅಗರ್​ವಾಲ್​ ಅವರ ಕುಟುಂಬದಲ್ಲಿ ಸಂತಸ ಹೆಚ್ಚಾಗಿದೆ. ಅವರಿಗೆ ಗಂಡು ಮಗು ಜನಿಸಿದ್ದು, ಆತನಿಗೆ ನೀಲ್ ಎಂದು ಹೆಸರು ಇಡಲಾಗಿದೆ. ಈಗ ಅವರು ಒಂದು ಹೊಸ ಫೋಟೋ ಹಂಚಿಕೊಂಡಿದ್ದು ಸಾಕಷ್ಟು ವೈರಲ್ ಆಗುತ್ತಿದೆ.

1 / 5
‘ಬಾಹುಬಲಿ’ ಚಿತ್ರದ ಅನೇಕ ದೃಶ್ಯಗಳು ಐಕಾನಿಕ್ ಆಗಿವೆ. ಪ್ರತಿ ದೃಶ್ಯಗಳಲ್ಲೂ ಅದ್ದೂರಿತನ ಇತ್ತು. ಈಗ ಈ ಸಿನಿಮಾದ ಒಂದು ದೃಶ್ಯವನ್ನು ಕಾಜಲ್ ಅಗರ್​​ವಾಲ್​ ಮರು ಸೃಷ್ಟಿ ಮಾಡಿದ್ದಾರೆ.

‘ಬಾಹುಬಲಿ’ ಚಿತ್ರದ ಅನೇಕ ದೃಶ್ಯಗಳು ಐಕಾನಿಕ್ ಆಗಿವೆ. ಪ್ರತಿ ದೃಶ್ಯಗಳಲ್ಲೂ ಅದ್ದೂರಿತನ ಇತ್ತು. ಈಗ ಈ ಸಿನಿಮಾದ ಒಂದು ದೃಶ್ಯವನ್ನು ಕಾಜಲ್ ಅಗರ್​​ವಾಲ್​ ಮರು ಸೃಷ್ಟಿ ಮಾಡಿದ್ದಾರೆ.

2 / 5
‘ಬಾಬಹುಬಲಿ’ ಚಿತ್ರದಲ್ಲಿ ಕಟ್ಟಪ್ಪನ ತಲೆಯಮೇಲೆ ಮಗು ಕಾಲು ಇಡುವ ದೃಶ್ಯ ಇದೆ. ಅದನ್ನು ಕಾಜಲ್ ಅಗರ್​ವಾಲ್​ ಅವರು ಮರು ಸೃಷ್ಟಿ ಮಾಡಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗುತ್ತಿದೆ.

‘ಬಾಬಹುಬಲಿ’ ಚಿತ್ರದಲ್ಲಿ ಕಟ್ಟಪ್ಪನ ತಲೆಯಮೇಲೆ ಮಗು ಕಾಲು ಇಡುವ ದೃಶ್ಯ ಇದೆ. ಅದನ್ನು ಕಾಜಲ್ ಅಗರ್​ವಾಲ್​ ಅವರು ಮರು ಸೃಷ್ಟಿ ಮಾಡಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗುತ್ತಿದೆ.

3 / 5
ನಟಿ ಕಾಜಲ್ ಅಗರ್​ವಾಲ್​ ಅವರು ನಟನೆಯಿಂದ ಕೊಂಚ ಅಂತರ ಕಾಯ್ದುಕೊಂಡಿದ್ದಾರೆ. ಕುಟುಂಬದ ಆರೈಕೆಯಲ್ಲಿ ಅವರು ಬ್ಯುಸಿ ಆಗಿದ್ದಾರೆ.

ನಟಿ ಕಾಜಲ್ ಅಗರ್​ವಾಲ್​ ಅವರು ನಟನೆಯಿಂದ ಕೊಂಚ ಅಂತರ ಕಾಯ್ದುಕೊಂಡಿದ್ದಾರೆ. ಕುಟುಂಬದ ಆರೈಕೆಯಲ್ಲಿ ಅವರು ಬ್ಯುಸಿ ಆಗಿದ್ದಾರೆ.

4 / 5
ಕಾಜಲ್ ಅಗರ್​ವಾಲ್

ಕಾಜಲ್ ಅಗರ್​ವಾಲ್

5 / 5
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ